Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈಗ ನಿರುದ್ಯೋಗಿ ಆಗಿದ್ದೀನಿ : ಗೋವಿಂದರಾಜನಗರ ಬಿಟ್ಟಿದ್ದಕ್ಕೆ ವಿ ಸೋಮಣ್ಣ ಬೇಸರ..!

Facebook
Twitter
Telegram
WhatsApp

ಬೆಂಗಳೂರು: ಗೋವಿಂದರಾಜನಗರ ಪ್ರತಿನಿಧಿಸುತ್ತಿದ್ದ ವಿ ಸೋಮಣ್ಣ ಅವರಿಗೆ ಈ ಬಾರಿ ಚಾಮರಾಜನಗರ ಹಾಗೂ ವರುಣಾ ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿತ್ತು. ಆದ್ರೆ ಎರಡು ಕ್ಷೇತ್ರದಲ್ಲಿ ಸೋತಿದ್ದಾರೆ. ಈ ಬಗ್ಗೆ ಮಾತನಾಡಿದ್ದು, ಸೋತಿದ್ದೇನೆ ಏನು ಮಾಡುವುದಕ್ಕೆ ಆಗುತ್ತೆ. ಹೈಕಮಾಂಡ್ ಹೇಳಿದ್ರು ಅಂತ ನಿಂತೆ ಅಷ್ಟೇ ಎಂದಿದ್ದಾರೆ.

ನನ್ನ ಕ್ಷೇತ್ರ ಗೋವಿಂದರಾಜನಗರ ಚಿನ್ನದಂತೆ ಇತ್ತು. ಆದರೆ ಹೈಕಮಾಂಡ್ ಸೂಚನೆ ಮೇರೆಗೆ ಚಾಮರಾಜನಗರ ಮತ್ತೆ ವರುಣಾದಲ್ಲಿ ನಿಂತೆ. ಚಾಲೆಂಜ್ ಆಗಿ ತಗೊಂಡೆ. ಆದ್ರೂ ಸೋತೆ. ಏನು ಮಾಡುವುದಕ್ಕೆ ಆಗುತ್ತೆ. ಈಗ ನಾನು ನಿರುದ್ಯೋಗಿ ಆಗಿದ್ದೀನಿ. ನಾನು ಸೋಲನ್ನು ಒಪ್ಪಿಕೊಂಡಿದ್ದೀನಿ. ಒಳ್ಳೆಯವರನ್ನು ಯಾರು ಗುರುತಿಸಲ್ಲ. ಕಾಂಗ್ರೆಸ್ ನ ಗ್ಯಾರಂಟಿ ಸ್ಕಿಂಗಳಿಂದಾನೇ ಇವತ್ತು ಅವರಿಗೆ ಗೆಲುವು ಸಿಕ್ಕಿದ್ದು.

ಯಡಿಯೂರಪ್ಪ ಅವರು ನಮ್ಮ ಪಕ್ಷದ ಹಿರಿಯರು. ಅವರನ್ನೇ ಕೇಳಿ ವೀರಶೈವ ಸಮುದಾಯದ ಮತ ವಿಭಜನೆ ಯಾಕಾಯಿತು ಎಂದು. ನಾನು ಸಾಯುವ ತನಕ ಸಕ್ರೀಯ ರಾಜಕಾರಣಿಯಾಗಿಯೇ ಇರುತ್ತೀನಿ. ನಿವೃತ್ತಿ ಅನ್ನೋ ಪದ ನನ್ನತ್ರ ಇಲ್ಲ‌. ನಿವೃತ್ತಿ ಅನ್ನೋದೆಲ್ಲಾ ನಾಟಕ. ನಿವೃತ್ತಿ ಎಷ್ಟು ಜನ ತಗೊಂಡಿದ್ದಾರೆ ಹೇಳಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಕ್ರಮ ಮದ್ಯ ಮಾರಾಟ : ಕಾನೂನು ಕ್ರಮಕ್ಕೆ ರೈತ ಸಂಘ ಹಾಗೂ ಮಹಿಳಾ ಸಂಘಟನೆಗಳ ಪ್ರತಿಭಟನೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 06 : ಚಳ್ಳಕೆರೆ ತಾಲ್ಲೂಕು ಕ್ಯಾತಗೊಂಡನಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಕಾನೂನು

ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಮಹೋತ್ಸವ ನಂತರ ಸಾವು ತಂದ ಸೌಭಾಗ್ಯ ನಾಟಕ ಪ್ರದರ್ಶನ : ಸಿ.ಟಿ.ಕೃಷ್ಣಮೂರ್ತಿ ಮಾಹಿತಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 06  : ಐತಿಹಾಸಿಕ ಚಿತ್ರದುರ್ಗ ನಗರದ ದೊಡ್ಡಪೇಟೆಯ ರಾಜಬೀದಿಯಲ್ಲಿ ಇನ್ನೂರು ವರ್ಷಗಳಿಂದಲೂ ಗ್ರಾಮ ದೇವತೆಗಳಾದ ಬರಗೇರಮ್ಮ-ತಿಪ್ಪಿನಘಟ್ಟಮ್ಮ

ಯಶೋಧಮ್ಮ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಶ್ರೀಮತಿ ಯಶೋಧಮ್ಮ(77) ಬುರುಜನಹಟ್ಟಿಯಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ಬೆಳಗಿನ ಜಾವ ನಿಧನರಾದರು. ಮೃತರು ನಗರಸಭೆ ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್. ಮಲ್ಲಿಕಾರ್ಜುನ್ ಸೇರಿದಂತೆ ಇಬ್ಬರು ಪುತ್ರರು ಇಬ್ಬರು ಪುತ್ರಿಯರು

error: Content is protected !!