Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

The Kerala story ಸಿನಿಮಾ ನಟಿಗೆ ಅಪಘಾತ : ಈಗ ಹೇಗಿದ್ದಾರೆ ಅದಾ ಶರ್ಮಾ..?

Facebook
Twitter
Telegram
WhatsApp

 

 

ದಿ ಕೇರಳ ಸ್ಟೋರಿ ಸಿನಿಮಾ ಸಿಕ್ಕಾಪಟ್ಟೆ ವಿವಾದಕ್ಕೆ ಒಳಗಾಗಿರುವ ಸಿನಿಮಾ. ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ನಟಿ ಅದಾ ಶರ್ಮಾಗೆ ಅಪಘಾತವಾಗಿದೆ ಎಂದು ತಿಳಿದು ಅಭಿಮಾನಿಗಳು ಆತಂಕಗೊಂಡಿದ್ದಾರೆ. ನಿನ್ನೆ ಅಪಘಾತ ಸಂಭವಿಸಿದ್ದು, ಇಂದು ನಟಿ ಅದಾ ಶರ್ಮಾ ಅವರೇ ತಮ್ಮ‌ಅಭಿಮಾನಿಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ನಟಿ ಅದಾ‌ ಶರ್ಮಾ, ಯಾರು ಆತಂಕಕ್ಕೆ ಒಳಗಾಗುವುದು ಬೇಡ. ನಾನು ಆರಾಮವಾಗಿ ಇದ್ದೇನೆ. ರಸ್ತೆ ಅಪಘಾತದ ಸುದ್ದಿ ಕೇಳಿ ಸಿಕ್ಕಾಪಟ್ಟೆ‌ಮೆಸೇಜ್ ಗಳು ಬಂದಿವೆ. ಆದರೆ ಅಭಿಮಾನಿಗಳು ಆತಂಕಗೊಳ್ಳುವುದು ಬೇಡ. ನಾನು ಆರಾಮವಾಗಿದ್ದೇನೆ. ಅಷ್ಟೇ ಅಲ್ಲ, ನನ್ನ ತಂಡದವರು ಆರಾಮವಾಗಿದ್ದಾರೆ. ಯಾರಿಗೂ ಗಂಭೀರ ಗಾಯವಾಗಿಲ್ಲ. ನಿಮ್ಮ ಕಾಳಜಿಗೆ ಧನ್ಯವಾದಗಳು ಎಂದಿದ್ದಾರೆ.

ದಿ‌ ಕೇರಳ ಸ್ಟೋರಿ ಸಿನಿಮಾದಲ್ಲಿ ಹಿಂದೂ ಹುಡುಗಿ ಮತಾಂತರಗೊಂಡು ಮುಸ್ಲಿಂ ಆಗುವ ಕಥೆ. ಈ ಸಿನಿಮಾದಲ್ಲಿ ಅದಾ ಶರ್ಮಾ, ಆ ಪಾತ್ರ ಮಾಡಿದ್ದಾರೆ. ಹೀಗಾಗಿ ಅದಾ ಶರ್ಮಾಗೆ ಈಗಾಗಲೇ ಸಾಕಷ್ಟು ಜೀವ ಬೆದರಿಕೆಗಳು ಬರುತ್ತಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶುಕ್ರವಾರ ಮಧ್ಯರಾತ್ರಿ ಬೆಂಗಳೂರಿಗೆ ಬರುವ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗುತ್ತಾರಾ..?

ಬೆಂಗಳೂರು: ರಾಜ್ಯದೆಲ್ಲೆಡೆ ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಚಾರವೇ ಸಾಕಷ್ಟು ಸದ್ದು ಮಾಡುತ್ತಿದೆ. ಸಾಮಾನ್ಯ ಜನರ ಮೊಬೈಲ್ ಗಳಲ್ಲೂ ಹೆಣ್ಣು ಮಕ್ಕಳ ಅಶ್ಲೀಲ ಫೋಟೋ ಓಡಾಡುತ್ತಿವೆ. ಇದೊಂದು ಗಂಭೀರ ಪ್ರಕರಣವಾಗಿದೆ. ಆದರೆ ಪ್ರಜ್ವಲ್

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿ ಹಾಗೂ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಕಚೇರಿಯಲ್ಲಿ ಕಾರ್ಮಿಕರ ದಿನಾಚರಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಕಾರ್ಮಿಕರ ಶ್ರಮವಿಲ್ಲದೆ ದೇಶ ಅಭಿವೃದ್ದಿಯಾಗಲು ಸಾಧ್ಯವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ

ಮದಕರಿಪುರದಲ್ಲಿ ಕೊಲ್ಲಾಪುರದಮ್ಮ ಜಾತ್ರೆ | ಕೋಣ ಗುದ್ದಿ ಓರ್ವ ಮೃತ

  ಸುದ್ದಿಒನ್, ಚಿತ್ರದುರ್ಗ, ಮೇ. 01 : ಜಾತ್ರೆಯಲ್ಲಿ ದೇವಿಗೆ ಕೋಣ ಬಲಿ ಕೊಡುವ ವೇಳೆ ಕೊಣ ಗುದ್ದಿ ಕೊಲ್ಲಪ್ಪ (53 ವರ್ಷ) ಎಂಬಾತ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಮದಕರಿ ಪುರ ಗ್ರಾಮದಲ್ಲಿ ಇಂದು

error: Content is protected !!