Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

BJP ಸೋಲಿಗೆ ಆ 10 ಕೆಜಿ ಅಕ್ಕಿ ಕಾರಣವಾಯ್ತಾ..? ರೇಣುಕಾಚಾರ್ಯ ಹೇಳಿದ್ದೇನು..?

Facebook
Twitter
Telegram
WhatsApp

ದಾವಣಗೆರೆ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ‌ ಕಾಂಗ್ರೆಸ್ ಪರ ಬಹುಮತ ಬಂದಿದೆ. ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದೆ. ಘಟಾನುಘಟಿ ನಾಯಕರೇ ಬಿಜೆಪಿಯಲ್ಲಿಯೇ ಸೋಲು ಕಂಡಿದ್ದಾರೆ. ಸೋಲನ್ನು ಬಿಜೆಪಿ ನಾಯಕರು ಒಂದೊಂದು ರೀತಿಯಲ್ಲಿ ಸಮರ್ಥನೆ ಮಾಡಿಕೊಂಡಿದ್ದಾರೆ. ಇದೀಗ ರೇಣುಕಾಚಾರ್ಯ ಅವರು ಬಿಜೆಪಿ ಸೋಲಿನ ಬಗ್ಗೆ ಹೊಸ ವಿಚಾರ ಹೇಳಿದ್ದಾರೆ.

 

ಸೋಲಿಗೆ ಬಿಜೆಪಿಯ ತಪ್ಪುಗಳೇ ಕಾರಣ. ಮೀಸಲಾತಿ ವಿಚಾರಕ್ಕೆ ಕೈ ಹಾಕಬಾರದಿತ್ತು. ಅದು ಉರಿಯುವ ಬೆಂಕಿಗೆ ತುಪ್ಪ ಸುರಿದಂಗೆ ಆಗಿತ್ತು. 10 ಕೆಜಿ ಅಕ್ಕಿಯನ್ನು ನಿಲ್ಲಿಸಬೇಡಿ ಎಂದು ಹೇಳಬೇಡಿ ಎಂದು ಹೇಳಿದ್ದೆ. ಆದರೂ ನಿಲ್ಲಿಸಿದ್ರು. ಬಸವರಾಜ್ ಬೊಮ್ಮಾಯಿ ಅವರು ನನ್ನ ಮಾತು ಕೇಳಲಿಲ್ಲ. ಬಿಜೆಪಿಯ ತಪ್ಪುಗಳೇ ಈ ಬಾರಿಯ ಸೋಲಿಗೆ ಕಾರಣವಾಯ್ತು.

ಬಿಜೆಪಿ ಬರೀ ಏಳು ದಿನದ ಹಿಂದೆ ಪ್ರಣಾಳಿಕೆಯನ್ನು ಹೊರಡಿಸಿತ್ತು. ಆದ್ರೆ ಕಾಂಗ್ರೆಸ್ ಎರಡು ತಿಂಗಳ ಮೊದಲೇ ಪ್ರಣಾಳಿಕೆ ಹೊರಡಿಸಿತ್ತು. ಕಾಂಗ್ರೆಸ್ ಗ್ಯಾರಂಟಿಗಳು ಜನರನ್ನು ತಲುಪಿವೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!