Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಸ್ಥಾನ ಬಿಟ್ಟು ಕೊಡಲು ಹೈಕಮಾಂಡ್ ನೀಡುವ 6 ಆಫರ್ ಗಳಿಗೆ ಒಪ್ಪುತ್ತಾರಾ ಡಿಕೆಶಿ..?

---Advertisement---

 

 

ಈ ಬಾರಿ ರಾಜ್ಯಕ್ಕೆ ಸಿದ್ದರಾಮಯ್ಯ ಸಿಎಂ ಆಗ್ತಾರಾ ಅಥವಾ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಬೇಕಾ ಎಂಬ ತಲೆನೋವು ಹೈಕಮಾಂಡ್ ಗೆ ಜೋರಾಗಿಯೇ ಇದೆ. ಮೂಲಗಳ ಪ್ರಕಾರ ಈ ಬಾರಿಯ ಸಿಎಂ ಸ್ಥಾನಕ್ಜೆ ಸಿದ್ದರಾಮಯ್ಯ ಅವರನ್ನೇ ಫೈನಲ್ ಮಾಡಲಾಗಿದೆ ಎನ್ನಲಾಗಿದೆ. ಈಗ ಡಿಕೆ ಶಿವಕುಮಾರ್ ಅವರಿಗೆ ಸಮಾಧಾನ ಮಾಡಲು ಆರು ಬಿಗ್ ಆಫರ್ ಗಳನ್ನು ನೀಡಲಾಗಿದೆ ಎನ್ನಲಾಗಿದೆ.

 

ಸಿಎಂ ಸಿದ್ದರಾಮಯ್ಯ ಆದರೆ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಅವರನ್ನು ನೇಮಕ ಮಾಡಲಾಗುತ್ತದೆ. ಒಂದೇ ಡಿಸಿಎಂ ಹುದ್ದೆಗೆ ನಿಗದಿ ಮಾಡಲಾಗಿದೆ. ಅದರ ಜೊತೆಗೆ ಈ ಹಿಂದೆ ನಿಭಾಯಿಸಿದ್ದಂತ ಇಂಧನ ಖಾತೆ ಅಥವಾ ಜಲಸಂಪನ್ಮೂಲ ಖಾತೆಯನ್ನು ನೀಡಲಾಗುತ್ತದೆ. ಲೋಕಸಭಾ ಚುನಾವಣೆವರೆಗೆ ಕೆಪಿಸಿಸಿ ಅಧ್ಯಕ್ಷ ಹುದ್ದೆ ಮುಂದುವರೆಸುತ್ತಾರೆ. ಡಿಕೆಶಿ ಸೂಚಿಸಿದ 12-15 ಶಾಸಕರಿಗೆ ಸಚಿವ ಸ್ಥಾನ. ಅದರಲ್ಲಿ ಮೂವರಿಗೆ ಪ್ರಬಲ ಖಾತೆ ನೀಡಲಾಗುತ್ತದೆ ಎನ್ನಲಾಗುತ್ತಿದೆ.

ಇದಕ್ಕೆಲ್ಲಾ ಡಿಕೆ ಶಿವಕುಮಾರ್ ಒಪ್ಪುತ್ತಾರಾ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ಇಂದು ಡಿಕೆ ಶಿವಕುಮಾರ್ ಅವರು ಕೂಡ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಹೈಕಾಂಡ್ ಭೇಟಿ ಮಾಡಿದ ಬಳಿಕ ಒಂದು ನಿರ್ಧಾರಕ್ಕೆ ಬರಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...