Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆಶಿ & ಸಿದ್ದು ನಡುವೆ ನಾನು ಸಿಎಂ ಆಕಾಂಕ್ಷಿ ಅಂದ್ರು ಜಿ ಪರಮೇಶ್ವರ್..!

Facebook
Twitter
Telegram
WhatsApp

 

 

ತುಮಕೂರು: ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡೋದಂತು ಕನ್ಫರ್ಮ್ ಆಗಿದೆ. ಆದರೆ ಸಿಎಂ ಹುದ್ದೆಯ ಅಭ್ಯರ್ಥಿಯದ್ದೇ ದೊಡ್ಡ ತಲೆನೊವಾಗಿ ಪರಿಣಮಿಸಿದೆ. ಸಿದ್ದು, ಡಿಕೆಶಿ ಇಬ್ಬರ ನಡುವೆ ಈಗ ಡಾ ಜಿ ಪರಮೇಶ್ವರ್ ಕೂಡ ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂದಿದ್ದಾರೆ. ಈ ಹಿಂದೆ ಸಿಎಂ ಸ್ಥಾನಕ್ಕೆ ಜಿ ಪರಮೇಶ್ವರ್ ಅವರ ಹೆಸರು ಸಾಕಷ್ಟು ಬಾರಿ ಬಂದು ಹೋಗಿದೆ. ಆದರೆ ಅದು ಸಾಧ್ಯವಾಗಿರಲಿಲ್ಲ. ಈಗ ಮತ್ತೊಮ್ಮೆ ಸಿಎಂ ಹುದ್ದೆಯ ಕನಸು ಬಿಚ್ಚಿಟ್ಟಿದ್ದಾರೆ.

ಯಾವುದೇ ಬೇಡಿಕೆ ಇಡದೆ ಸುಮ್ಮನೆ ಇದ್ದೇನೆ ಅಂದ್ರೆ ನಾನು ಅಸಮರ್ಥ ಎಂದು ಅರ್ಥವಲ್ಲ. ನನಗೆ ರಾಜಕೀಯದ ಬಗ್ಗೆಯೂ ಗೊತ್ತಿದೆ. ಜೊತೆಗೆ ಪಕ್ಷದ ಪರಿದಿಯ ಬಗ್ಗೆಯೂ ಅರಿವಿದೆ. ನನಗೂ 50 ಶಾಸಕರನ್ನು ದೆಹಲಿಗೆ ಕರೆದುಕೊಂಡು ಹೋಗುವ ಸಾಮರ್ಥ್ಯವಿದೆ. ಆದರೆ ನನಗೆ ನನ್ನದೇ ಆದ ಮೌಲ್ಯಗಳಿವೆ.

ಸಿಎಂ ಆಯ್ಕೆ ವಿಚಾರವನ್ನು ನಾನು ವರಿಷ್ಠರಿಗೆ ಬಿಟ್ಟಿದ್ದೇನೆ. ಹೈಕಮಾಂಡ್ ಸಿಎಂ ಜವಬ್ದಾರಿ ಕೊಟ್ಟರೆ ನಿಭಾಯಿಸುವ ಶಕ್ತಿ ನನಗಿದೆ. ಅವಕಾಶ ಕೊಟ್ಟರೆ ಬೇಡ ಎನ್ನುವ ಮಾತೇ ಇಲ್ಲ‌ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

error: Content is protected !!