Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರೆಂಟ್ ಬಿಲ್ ಕಟ್ಟದಂತೆ ಸಲಹೆ ನೀಡಿದ ನಳೀನ್ ಕುಮಾರ್ ಕಟೀಲು..!

Facebook
Twitter
Telegram
WhatsApp

ಈ ಬಾರಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದೆ. ನಾಳೆಯೇ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಇದರ ಮಧ್ಯೆ ಕಾಂಗ್ರೆಸ್ ಪಕ್ಷ ಐದು ಭರವಸೆಗಳನ್ನು ನೀಡಿದೆ. ಆ ಭರವಸೆಗಳು ಇದೀಗ ಬಿಜೆಪಿ ನಾಯಕರ ವ್ಯಂಗ್ಯಕ್ಕೆ ಗುರಿಯಾಗಿದೆ. ಈ ಬಗ್ಗೆ ನಳೀನ್ ಕುಮಾರ್ ಕಟೀಲು ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಗ್ಯಾರಂಟಿ ಘೋಷಿಸಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ ನನಗೂ ಸೇರಿಸಿ ಉಚಿತ ಅಂತ ಭಾಷಣದಲ್ಲಿ ಹೇಳಿದ್ದಾರೆ. ಜನ ಕರೆಂಟ್ ಬಿಲ್ ಕಟ್ಟಬಾರದು. ಅವರೇ ಘೋಷಿಸಿರುವ ಭಾಗ್ಯದಲ್ಲಿ ಜನ ಕರೆಂಟ್ ಬಿಲ್ ಕಟ್ಟುವ ಅವಶ್ಯಕತೆ ಇಲ್ಲ. ಜನರಿಗೂ ವಿನಂತಿ ಮಾಡುತ್ತೇನೆ ಕರೆಂಟ್ ಬಿಲ್ ಕಟ್ಟಬೇಡಿ ಎಂದಿದ್ದಾರೆ.

ಇನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಜನ ಕೂಡ ಯೋಜನೆಗಳ ಫಲವನ್ನು ತಾವೇ ಪಡೆಯಲು ಶುರು ಮಾಡಿದ್ದಾರೆ. ಕೆಲವೊಂದು ಜಿಲ್ಲೆಯಲ್ಲಿ ಕರೆಂಟ್ ಬಿಲ್ ಕಟ್ಟಿ ಎಂದರೆ ಇಲ್ಲ ನಾವೂ ಕಟ್ಟಲ್ಲ ಎಂದೇ ಹೇಳುತ್ತಿರುವ ಘಟನೆಗಳು ನಡೆಯುತ್ತಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!