Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ಲೇ ಆಫ್ ಸುಲಭವಾಗಬೇಕು ಅಂದ್ರೆ RCB ಇವತ್ತಿನ ಮ್ಯಾಚ್ ಗೆಲ್ಲಲೇಬೇಕು..!

Facebook
Twitter
Telegram
WhatsApp

 

 

RCB ಪ್ಲೇ ಆಫ್ ಕನಸು ಇನ್ನು ಹಾಗೆಯೇ ಇದೆ. ಹಾಗಂತ ತೀರ ಸುಲಭವೂ ಅಲ್ಲ. ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಗೆದ್ದ ಮೇಲೆ‌ RCB ಯಲ್ಲಿ ಕೊಂಚ ತಳಮಳ ಆರಂಭಗೊಂಡಿದೆ. ಪ್ಲೇ ಆಫ್ ಗೆ ಹೋಗಬೇಕೆಂದರೆ ಇಂದಿನ ಪಂದ್ಯವನ್ನು ಹೇಗಾದರು ಮಾಡಿ ಗೆಲ್ಲಲೇಬೇಕಾದ ಚಾಲೆಂಜ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಂ ಮೇಲಿದೆ.

ಸನ್ ರೈಸರ್ಸ್ ಸವಾಲನ್ನು ಆರ್ಸಿಬಿ ಸ್ವೀಕರಿಸಿ, ಗೆಲುವು ತಮ್ಮದಾಗಿಸಿಕೊಳ್ಳಬೇಕಿದೆ. ಹೈದ್ರಬಾದ್ ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಇಂದು ಅಖಾಡ ಸಜ್ಜಾಗಿದೆ. ಐಪಿಎಲ್ ನ ಇತಿಹಾಸದಲ್ಲಿ RCB ಗೆ ಹೆಚ್ಚು ವಿಲನ್ ಆಗಿದ್ದೆ ಈ ಆರೆಂಜ್ ಆರ್ಮಿ. ಇವತ್ತು ಕೂಡ ಕಟ್ಟಿ ಹಾಕಿ, ಪ್ಲೇ ಆಫ್ ಕನಸನ್ನು ಭಗ್ನ ಮಾಡಲು ಹೊರಟಿದೆ‌.

ಎದುರಾಳಿಗಳು ಸೋಲಿಸಲೇಬೇಕೆಂದು ಪಣ ತೊಟ್ಟಿರುವಾಗ ನಮ್ಮ ಆರ್ಸಿಬಿ ಟೀಂ ಗೆಲ್ಲಲೇಬೇಕೆಂಬ ಛಲವನ್ನು ಜೊತೆಗೆ ಕರೆದುಕೊಂಡು ಹೊರಟಿದೆ‌. ಹೀಗಿರುವಾಗ ವಿರಾಟ್ ಕೊಹ್ಲಿ ಹಾಗೂ ಫಾಫ್ ತಮ್ಮ ರಿಯಲ್ ಆಟವನ್ನು ಪ್ರದರ್ಶಿಸಲೇಬೇಕಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

error: Content is protected !!