Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಸಿಎಂ ಆದ್ಮೇಲೆ ಏನೆಲ್ಲಾ ಸವಾಲುಗಳು ಎದುರಾಗಲಿವೆ..?

Facebook
Twitter
Telegram
WhatsApp

 

 

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಹೆಸರು ಫೈನಲ್ ಆಗಿದೆ. ಇನ್ನು ಎರಡೇ ದಿನದಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಸಿಎಂ ಆಗುವುದಕ್ಕೆ ಇದ್ದ ಮೊದಲ ಸವಾಲನ್ನು ಸಿದ್ದರಾಮಯ್ಯ ಅವರು ಗೆದ್ದಿದ್ದಾರೆ. ಡಿಕೆ ಶಿವಕುಮಾರ್ ಈ ಬಾರಿ ಸಿಎಂ ಗದ್ದುಗೆ ಬಿಟ್ಟುಕೊಡಲು ಸಾಧ್ಯವೇ ಇಲ್ಲ ಅಂದಿದ್ರು. ಆದರೂ ಸಂಧಾನ ಸಭೆ ಸಫಲವಾಗಿದೆ. ಸಿದ್ದರಾಮಯ್ಯ ಅವರೇ ಸಿಎಂ ಆಗಲಿದ್ದಾರೆ.

ಸಿಎಂ ಆದ ಬಳಿಕ ಸಿದ್ದು ಮುಂದೆ ಸಾಕಷ್ಟು ಸವಾಲುಗಳು ಎದ್ದು ಕಾಣುತ್ತಿವೆ. ಈ ಬಾರಿ ಬಹುಮತ ಪಡೆದು ಹೊರಹೊಮ್ಮಿದ ಕಾಂಗ್ರೆಸ್ ಪಕ್ಷವನ್ನು ಇನ್ನು ಮುಂದಿನ ಚುನಾವಣೆಯಲ್ಲೂ ಅಷ್ಟೇ ಸಲೀಸಾಗಿ ಪಕ್ಷವನ್ನು ಗೆಲ್ಲಿಸಿಕೊಂಡು ಬರಬೇಕಾದ ದೊಡ್ಡ ಜವಬ್ದಾರಿ ಇದೆ.

ಸಾಲು ಸಾಲು ಚುನಾವಣೆಗಳು ಇನ್ನು‌ಮುಂದೆ ಸಿಗಲಿದೆ. ಅದರಲ್ಲೂ ಕಳೆದ ಎರಡು ವರ್ಷದಿಂದ ಕಾಯುತ್ತಿರುವ ಬಿಬಿಎಂಪಿ ಚುನಾವಣೆಯ ಕಡೆಗೂ ಗಮನ ಕೊಡಬೇಕಾಗಿದೆ. 2024 ಲೋಕಸಭಾ ಚುನಾವಣೆ ಇನ್ನು ಬಹಳ‌ ಮುಖ್ಯವಾಗಿರುತ್ತದೆ. ಜಿ.ಪಂ, ತಾಪಂ ಚುನಾವಣೆಯ ಜೊತೆಗೆ ದೊಡ್ಡ ಸವಾಲು ಇರುವುದು ಸದ್ಯ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳನ್ನು ಚಾಲ್ತಿಗೆ ತರಬೇಕಿದೆ. ಉಚಿತ ಸ್ಕಿಂಗಾಗಿಯೇ ಪ್ರತಿ ವರ್ಷಕ್ಕೆ 60-70 ಸಾವಿರ ಕೋಟಿ ಹಣ ಬೇಕಾಗುತ್ತದೆ‌

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಂಗಳೂರಿನಲ್ಲಿ ಇಂದು ಜೋರು ಮಳೆ : ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ

ಕಳೆದ ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನ ಜನಕ್ಕೆ ಮಳೆಯ ಅನುಭವವಾಗಿತ್ತು. ಬಿಸ ಬಿಸಿಯಾಗಿದ್ದ ಭೂಮಿಗೆ ಮಳೆರಾಯ ತಂಪೆರೆದು ಹೋಗಿದ್ದ. ಮತ್ತೆ ನಿನ್ನೆಯೆಲ್ಲಾ ಅದೇ ಬಿಸಿಬಿಸಿ ಅನುಭವ. ಇದೀಗ ಇಂದು ಸಿಲಿಕಾನ್ ಸಿಟಿ ಮತ್ತೆ ತಂಪಾಗಿದೆ‌.

ದಾವಣಗೆರೆ ಲೋಕಸಭಾ ಕ್ಷೇತ್ರದ ಕಣದಲ್ಲಿ 30 ಅಭ್ಯರ್ಥಿಗಳು  : 7 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಚುನಾವಣೆಯ ಮತದಾರರ ಸಂಪೂರ್ಣ ಮಾಹಿತಿ….!

ದಾವಣಗೆರೆ.ಮೇ.5 : ದಾವಣಗೆರೆ ಲೋಕಸಭಾ ಚುನಾವಣಾ ಮತದಾನ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು ಚುನಾವಣಾ ಕಣದಲ್ಲಿ 30 ಅಭ್ಯರ್ಥಿಗಳಿದ್ದು ಎಲ್ಲಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆಗಳನ್ನು ಹೊತ್ತ

ರೈತರಿಗೆ ಬೆಳೆ ವಿಮೆ ಮತ್ತು ಬರ ಪರಿಹಾರ ವಿಮೆ ಹಣ ತುರ್ತಾಗಿ ನೀಡುವಂತೆ ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 06 : ಚಳ್ಳಕೆರೆ ತಾಲ್ಲೂಕಿನ ಸಿದ್ದೇಶ್ವರನದುರ್ಗ, ಸೋಮಗುದ್ದು ಗ್ರಾಮ ಪಂಚಾಯಿತಿಗಳಿಗೆ ಸೇರಿದ ಹಳ್ಳಿಗಳ ಬೆಳೆ

error: Content is protected !!