Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹತ್ತಿ ಬೆಳೆಗೆ ಸಸ್ಯ ಹೇನುಗಳು, ಕರಿ ಜೀಗಿ ಹುಳುವಿನ ಬಾಧೆ:  ಹತೋಟಿಗೆ ಕೃಷಿ ಇಲಾಖೆ ಸಲಹೆ

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

 

ಚಿತ್ರದುರ್ಗ ,(ಮೇ.20) : ಚಿತ್ರದುರ್ಗ ತಾಲ್ಲೂಕು ಕಸಬಾ ಹೋಬಳಿ ದಳವಾಹಿಹಳ್ಳಿ ಗ್ರಾಮಕ್ಕೆ ಶನಿವಾರ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ-ಕೃಷಿ ಸಂಜೀವಿನಿ ವಾಹನವು ಭೇಟಿ ನೀಡಿ ಹತ್ತಿ ಬೆಳೆ ಪರಿಶೀಲಿಸಿದಾಗ ಸಸ್ಯ ಹೇನುಗಳು ಹಾಗೂ ಕರಿ ಜೀಗಿ ಹುಳುವಿನ ಬಾಧೆ ಕಂಡುಬಂದಿರುತ್ತದೆ.

ಜಿಲ್ಲೆಯಲ್ಲಿ ಪ್ರಸ್ತುತ ಹತ್ತಿ ಬೆಳೆಯು 30-60 ದಿನಗಳ ಬೆಳವಣಿಗೆ ಹಂತದಲ್ಲಿರುತ್ತದೆ. ಸಸ್ಯ ಹೇನುಗಳು ಹಾಗೂ ಕರಿ ಜೀಗಿ ಹುಳುವಿನ ಬಾದೆ ಚಿತ್ರದುರ್ಗ ತಾಲ್ಲೂಕಿನ ಕಸಬಾ ಹೋಬಳಿಯ ದಳವಾಹಿಹಳ್ಳಿ ಗ್ರಾಮ ಸೇರಿದಂತೆ ಸುತ್ತ-ಮುತ್ತ ಪ್ರದೇಶಗಳಲ್ಲಿ ಹಾಗೂ ಹತ್ತಿ ಬೆಳದಂತಹ ಉಳಿದ ಎಲ್ಲಾ ತಾಲ್ಲೂಕುಗಳಲ್ಲಿಯೂ ಸಹ ಈ ಸಂದರ್ಭದಲ್ಲಿ ಕಂಡುಬರುವ ಸಾಧ್ಯತೆ ಇರುತ್ತದೆ.

ಈ ಹುಳುವಿನ ಹತೋಟಿಗಾಗಿ ಥಿಯಾಮೇಥಾಕ್ಸಮ್ 0.3 ಗ್ರಾಂ ಪ್ರತಿ ಲೀಟರ್ ಅಥವಾ ಪ್ಲೋನಿಕಮಿಡ್ 0.3 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸುವುದರಿಂದ ಈ ಹುಳುವಿನ ಬಾಧೆಯನ್ನು ಹತೋಟಿಗೆ ತರಬಹುದು ಎಂದು ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ನಿರ್ದೇಶಕರು ಹಾಗೂ ವಿಷಯ ತಜ್ಞರಾದ ಮಂಜುನಾಥಸ್ವಾಮಿ ರೈತ ಬಾಂದವರಿಗೆ ಸಲಹೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...