Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

RCB ಪ್ಲೇ ಆಫ್ ಕನಸು ಜೀವಂತವಿದ್ದರೂ ನಾಳಿನ ಮ್ಯಾಚ್ ನಲ್ಲಿ ತಿಳಿಯಲಿದೆ ಭವಿಷ್ಯ..!

Facebook
Twitter
Telegram
WhatsApp

ಈ ಬಾರಿ ಐಪಿಎಲ್ ನಲ್ಲಿ ಆರ್ಸಿಬಿ ಟೀಂ ಅಭಿಮಾನಿಗಳ ಕನಸನ್ನು ಇನ್ನು ಜೀವಂತವಾಗಿರಿಸಿದೆ. ಪ್ಲೇ ಆಫ್ ಗೆ ಹೋಗಬೇಕೆಂದರೆ ನಾಳೆ ಇನ್ನೊಂದು ಅಗ್ನಿ ಪರೀಕ್ಷೆಯನ್ನು RCB ಎದುರಿಸಲೇಬೇಕಾಗಿದೆ. ಭಾನುವಾರ ನಡೆಯುವ ಮ್ಯಾಚ್ ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಪಂದ್ಯವಾಡಲಿದೆ. ಈ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಂ ಗೆದ್ದರೆ ಪ್ಲೇ ಆಫ್ ಕನಸಿಗೆ ಮತ್ತಷ್ಟು ಪುಷ್ಟಿ ನೀಡಿದಂತೆ ಆಗುತ್ತದೆ.

ಆರ್ಸಿಬಿ ಈಗಾಗಲೇ 13 ಪಂದ್ಯಗಳನ್ನು ಆಡಿದೆ. ಅದರಲ್ಲಿ 7‌ ಮ್ಯಾಚ್ ಗೆದ್ದಿದೆ. 14 ಪಾಯಿಂಟ್ ಗಳ ಜೊತೆಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನ ಪಡೆದುಕೊಂಡಿದೆ. ನಾಳೆ ನಡೆಯಿವ ಪಂದ್ಯದಲ್ಲಿ ಗುಜರಾತ್ ಟೈಮ್ಸ್ ಜೊತೆಗೆ ಗೆದ್ದರೆ ಕಪ್‌ ಮುಟ್ಟುವ ಅವಕಾಶವೂ ಜೀವಂತವಾಗಿರಲಿದೆ.

ನಾಳೆ ಸಂಜೆ ಆರ್ಸಿಬಿ ವರ್ಸಸ್ ಗುಜರಾತ್ ಟೈಮ್ಸ್ ಮುಖಾಮುಖಿಯಾಗಲಿದೆ. ಸಂಜೆ 7.30ಕ್ಕೆ ಕಂಠೀರವ ಸ್ಟೇಡಿಯಂ ಸಾಕ್ಷಿಯಾಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!