Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಳೆಗೆ ನಟ ಜಗ್ಗೇಶ್ ಅವರ ಕಾಸ್ಟ್ಲೀ ಕಾರು ಮುಳುಗಡೆ : ಪೋಸ್ಟ್ ಮಾಡಿ ಏನಂದ್ರು..?

---Advertisement---

 

 

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಜೋರು ಮಳೆಯಾಗಿದೆ. ಮಳೆಯಿಂದಾಗಿ ಸಿಲಿಕಾನ್ ಸಿಟಿಯಲ್ಲಿ ಅವಾಂತರ ಸೃಷ್ಟಿಯಾಗಿದೆ. ಮರಗಿಡಗಳು ಬಿದ್ದು, ವಾಹನಗಳು ಜಖಂ ಆಗಿದೆ. ರಸ್ತೆಗಳೆಲ್ಲಾ ನೀರು ತುಂಬಿದೆ. ಕಾರು ಮುಳುಗಡೆಯಾಗಿ, ಒಬ್ಬ ಮಹಿಳೆ ಸಾವನ್ನಪ್ಪಿರುವ ಘಟನೆಯೂ ನಿನ್ನೆ ನಡೆದಿದೆ.

ಸಿಲಿಕಾನ್ ಸಿಟಿಯಲ್ಲಿ ಮಳೆ ಬಿದ್ದ ಪರಿಣಾಮ ಅವಾಂತರ ಸೃಷ್ಟಿಯಾಗಿರುವುದು ಒಳದೆರಡಲ್ಲ. ಇದೀಗ ನಟ ಜಗ್ಗೇಶ್ ಅವರಿಗೂ ಮಳೆಯಿಂದ ಸಮಸ್ಯೆ ಉಂಟಾಗಿದೆ. ಅವರ ಕಾರೊಂದು ನೀರಲ್ಲಿ ಮುಳುಗಡೆಯಾಗಿದೆ. ಆ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

“ನನ್ನ ಮನೆಯ ರಿಪೇರಿ ಕಾರ್ಯ ಪ್ರಯುಕ್ತ ನನ್ನ ರಸ್ತೆಯ ಸ್ನೇಹಿತ ಮುರಳಿ ಮನೆಯ ಸೆಲ್ಲಾರ್ ನಲ್ಲಿ ನಿಲ್ಲಿಸಿದ್ದ ನನ್ನ bmw5 ಕಾರು ಅಕಾಲಿಕ ಮಳೆ ನೀರಿನಲ್ಲಿ ಮುಳುಗಡೆ ಆಯಿತು..5hp motor ಬಳಸಿ ನೀರು ಹೊರಹಾಕಿಸಲಾಯಿತು.. ಇಂಥ ಅಲ್ಲಿಕಲ್ಲಿನ ಮಳೆ ಈ ತಿಂಗಳಲ್ಲಿ ಬಂದದ್ದು ಆಶ್ಚರ್ಯ” ಎಂದು ಟ್ಚೀಟ್ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...