Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಉಪಮುಖ್ಯಮಂತ್ರಿ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಶಾಸಕ : ಸ್ಪೀಕರ್ ಶಾಕ್..!

---Advertisement---

 

ಬೆಂಗಳೂರು: ಹೊಸ ಸರ್ಕಾರ ರಚನೆಯಾದ ಬಳಿಕ ಮೊದಲ ಬಾರಿಗೆ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಮೂರು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಉಳಿದವರು ಕೂಡ ಪ್ರಮಾಣವಚನ ಸ್ವೀಕರಿಸಿಲಿದ್ದಾರೆ. ಹೀಗೆ ಪ್ರಮಾಣವಚನ ಸ್ವೀಕಾರ ಮಾಡುವ ವೇಳೆ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೆಸರಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

“ಭಗವಂತ ಹಾಗೂ ನನ್ನ ಆರಾಧ್ಯದೈವ ಡಿಕೆ ಶಿವಕುಮಾರ್ ಸಾಹೇಬರ ಮೇಲೆ ಪ್ರಮಾಣ ಮಾಡುತ್ತೇನೆ. ಸತ್ಯ ನಿಷ್ಠೆಯಿಂದ ಕೆಲಸ ಮಾಡುತ್ತೇನೆ” ಎಂದು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇದಕ್ಕೆ ಇತರೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಕೂಡಲೇ ಗೊಂದಲವನ್ನು ಪರಿಹರಿಸಿದ ಹಂಗಾಮಿ ಸ್ಪೀಕರ್ ದೇಶಪಾಂಡೆ ಅವರು ಸಲಹೆ ನೀಡಿದರು. ವ್ಯಕ್ತಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಬಾರದು ಎಂದು ಕಾರ್ಯದರ್ಶಿ ಮೂಲಕ ತಿಳಿಸಿದರು. ಬಳಿಕ ಪ್ರಮಾಣವಚನವನ್ನು ಸ್ವೀಕಾರ ಮಾಡಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment