Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

RCB ಸೋಲಿಗೆ ಕಾರಣ ಯಾರೆಂದು ತಿಳಿಸಿದ ನಾಯಕ ಫಾಫ್..!

Facebook
Twitter
Telegram
WhatsApp

ಈ ಬಾರಿ ಕಪ್ ನಮ್ಮದೆ ಆಗಬಹುದು ಎಂಬ ಆಸೆಯಲ್ಲಿದ್ದರು ಆರ್ಸಿಬಿ ಫ್ಯಾನ್ಸ್. ನಿನ್ನೆಯ ಮ್ಯಾಚ್ ಒಂದನ್ನು ಗೆಲ್ಲಲೇಬೇಕಾಗಿತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು. ಆದ್ರೆ ಮಾಡು ಇಲ್ಲವೇ ಮಡಿ ಎಂಬ ಮ್ಯಾಚ್ ನಲ್ಲೂ ಆರ್ಸಿಬಿ ಹೀನಾಯವಾಗಿ ಸೋಲು ಅನುಭವಿಸಿತ್ತು. ಗುಜರಾತ್ ಟೈಟಾನ್ಸ್ ವಿರುದ್ಧ ಸೋಲು ಅನುಭವಿಸಿ, ಪ್ಲೇ ಆಫ್ ಕನಸಿನಿಂದ ಹೊರ ಬಂದಿದೆ.

ತಮ್ಮ ಸೋಲಿನ ಬಗ್ಗೆ ಪರಮಾರ್ಶೆ ಮಾಡಿಕೊಂಡ ನಾಯಕ ಫಾಫ್, “ನಾವೂ ಉತ್ತಮ ತಂಡದೊಂದಿಗೆ ಕಣಕ್ಕೆ ಇಳಿದಿದ್ದೆವು. ಸೋಲು ನೋಡಿದ್ದಕ್ಕೆ ತುಂಬಾ ಬೇಸರವಾಗುತ್ತಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಒದ್ದೆ ಇತ್ತು. ಎರಡನೇ ಇನ್ನಿಂಗ್ಸ್ ನಲ್ಲಿ ಗ್ರಿಪ್ ಇರಲಿಲ್ಲ. ಹೀಗಾಗಿ ಪದೇ ಪದೇ ಬಾಲ್ ಚೇಂಜ್ ಮಾಡಬೇಕಾಯ್ತು.

ಆದರೆ ಕೊಹ್ಲಿ ಮಾತ್ರ ನಂಬಲು ಅಸಾಧ್ಯವಾದ ರೀತಿಯಲ್ಲಿ ಬ್ಯಾಟ್ ಮಾಡಲು ಶುರು ಮಾಡಿದರು. ಕೊಹ್ಲಿ ಬ್ಯಾಟಿಂಗ್ ನಿಂದೇನೋ ಉತ್ತಮ ಮೊತ್ತ ಕಲೆ ಹಾಕಿದೆವು. ಆದರೆ ಶುಭ್ಮನ್ ಗಿಲ್ ಬ್ಯಾಟ್ ನಿಂದಾಗಿ ನಾವೂ ಸೋತೆವು” ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!