Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತದಾರರಿಗೆ ನೀಡಿದ ಹಣ ವಾಪಸ್ ನೀಡಿ ಎನ್ನುತ್ತಿದ್ದಾರೆ ಸೋತ ಬಿಜೆಪಿಯ ನಾರಾಯಣಗೌಡ..!

Facebook
Twitter
Telegram
WhatsApp

ಮಂಡ್ಯ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಘಟಾನುಘಟಿ ನಾಯಕರೇ ಸೋಲು ಅನುಭವಿಸಿದ್ದಾರೆ. ಬಿಜೆಪಿಯಲ್ಲಿ ಈ ಅಭ್ಯರ್ಥಿ ಗೆದ್ದೆ ಗೆಲ್ಲುತ್ತಾರೆ ಎಂದುಕೊಂಡಿದ್ದವರಿಗೆ ಜನ ಸೋಲಿನ ರುಚಿ ತೋರಿಸಿದ್ದಾರೆ. ಚುನಾವಣೆ ಅಂದ್ರೆ ಹಣದ ಹೊಳೆ ಹರಿಯುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವಂತ ವಿಚಾರ. ಅದರಂತೆ ಮತದಾರರಿಗೆ ನೀಡಿದ್ದ ಹಣವನ್ನು ಸೋತ ಕಾರಣಕ್ಕೆ ಬಿಜೆಪಿಯ ನಾಯಕ ವಾಪಸ್ ಕೇಳುತ್ತಿದ್ದಾರೆ.

ಇಂದು ಕೆ ಆರ್ ಪೇಟೆಯಲ್ಲಿ ಮತದಾರರಿಗೆ ಕೃತಜ್ಞತಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಮಾತನಾಡಿದ ಮಾಜಿ ಸಚಿವ ಕೆ ಸಿ ನಾರಾಯಣಗೌಡ, ಚುನಾವಣೆಯಲ್ಲಿ ಮತದಾರರಿಗೆ ಯಾರೆಲ್ಲಾ ಹಣ ಹಂಚಿಕೆ ಮಾಡಿಲ್ಲವೋ ಅವರೆಲ್ಲಾ ವಾಪಸ್ ತಂದುಕೊಡಿ. ಯಾರೆಲ್ಲಾ ಹಂಚಿಕೆ ಮಾಡಿಲ್ಲ ಎಂಬ ಮಾಹಿತಿ ನನಗೆ ಬಂದಿದೆ. ಆ ಹಣವನ್ನು ವಾಪಸ್ ತಂದುಕೊಡಿ. ನನಗೆ ಬೇಡ. ಅದನ್ನು ಟ್ರಸ್ಟ್ ಗೆ ನೀಡಿ, ಜನರ ಸೇವೆಗೆ ಬಳಸಿಕೊಳ್ಳೋಣಾ ಎಂದಿದ್ದಾರೆ.

ಚುನಾವಣೆ ಖರ್ಚಿಗೆ ಇಷ್ಟು ಹಣ ಬೇಕು ಎಂದು ಸಾಲ ಮಾಡಿ ತಂದಿದ್ದೆ. ಆದರೆ ಸಾಲ ತೀರಿಸುವ ಶಕ್ತಿಯನ್ನು ದೇವರು ನನಗೆ ಕೊಟ್ಟಿದ್ದಾನೆ‌. ಆ ಸಾಲವನ್ನು ನಾನು ತೀರಿಸುತ್ತೇನೆ. ಆದರೆ ಆ ಹಣ ವಾಪಾಸು ತಂದುಕೊಡಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!