Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

UPSC ಪರೀಕ್ಷೆಯಲ್ಲಿ ರಾಜ್ಯದ 25ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ರ‌್ಯಾಂಕ್..!

Facebook
Twitter
Telegram
WhatsApp

 

 

2022ನೇ ಸಾಲಿನ ಯುಪಿಎಸ್ಸಿ ಪರೀಕ್ಷೆಯ ಫಲಿತಾಂಶ ಬಂದಿದೆ. ಈ ಬಾರಿ 933 ವಿದ್ಯಾರ್ಥಿಗಳು ರ‌್ಯಾಂಕ್ ಪಡೆದಿದ್ದಾರೆ. ಅದರಲ್ಲಿ ರಾಜ್ಯದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ರ‌್ಯಾಂಕ್ ಪಡೆದಿದ್ದಾರೆ. ಇದರಲ್ಲೂ ಹೆಚ್ಚು ಮಹಿಳಾ ವಿದ್ಯಾರ್ಥಿಗಳೇ ರ‌್ಯಾಂಕ್ ಗಳಿಸಿದ್ದಾರೆ.

ಕರ್ನಾಟಕದಲ್ಲಿ ಮೊದಲ ರ‌್ಯಾಂಕ್ ಮಹಿಳಾ ಮಣಿಯರೇ ರ‌್ಯಾಂಕ್ ಪಡೆದಿದ್ದಾರೆ. ಇಶಿತಾ ಕಿಶೋರ್ ಮೊದಲ ರ‌್ಯಾಂಕ್, ಗರಿಮಾ ಲೋಹಿಯಾ ಎರಡನೇ ರ‌್ಯಾಂಕ್, ಉಮಾ ಹರತಿ ಮೂರನೇ ರ‌್ಯಾಂಕ್, ಸ್ಪೃತಿ ಮಿಶ್ರಾಗೆ ನಾಲ್ಕನೆ ಸ್ಥಾನ ಬಂದಿದೆ.

ಉಳಿದಂತೆ, ಮಯೂರ್ ಜಜಾರಿಕಾ, ಗಹನಾ ನವ್ಯಾ ಜೇಮ್ಸ್, ವಾಸೀಂ ಅಹ್ಮದ್ ಭಟ್, ಅನಿರುದ್ಧ ಯಾದವ್, ಕನಿಕಾ ಗೋಯಲ್, ರಾಹುಲ್ ಶ್ರೀವತ್ಸವ್, ಪ್ರಸಂಜಿತ್ ಕೌರ್, ಅಭಿನವ್ ಸಿವಚ್, ವಿದುಸಿ ಸಿಂಗ್ ಸೇರಿದಂತೆ ಹಲವರು ರ‌್ಯಾಂಕ್ ಪಡೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

error: Content is protected !!