Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ : ಮೇ 24 ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

ದಾವಣಗೆರೆ(ಮೇ.23) : ದಾವಣಗೆರೆ, ಯರಗುಂಟೆ, ಆನಗೋಡು, ಅತ್ತೀಗೆರೆ, ಮಾಯಕೊಂಡ ಮತ್ತು ಕುಕ್ಕವಾಡ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ  ಮೇ 24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ದಾವಣಗೆರೆ ಫೀಡರ್ ವ್ಯಾಪ್ತಿಯ ಎಂ.ಸಿ.ಸಿ. ಬಿ. ಬ್ಲಾಕ್, ಸಿದ್ದವೀರಪ್ಪ ಬಡಾವಣೆ, ಎಸ್.ಎಸ್. ಲೇಔಟ್ ಎ & ಬಿ ಬ್ಲಾಕ್, ಎಂ.ಸಿ.ಸಿ. ಬಿ. ಬ್ಲಾಕ್, ಕುವೆಂಪು ನಗರ, ನಿಜಲಿಂಗಪ್ಪ ಬಡಾವಣೆ. ಮೌನೇಶ್ವರ ಬಡಾವಣೆ, ನಿಟ್ಟುವಳ್ಳಿ, ಲೆನಿನ್ ನಗರ, ಸರಸ್ವತಿ ನಗರ, ಶಕ್ತಿ ನಗರ, ಡಿ.ಸಿ.ಎಂ. ಟೌನ್ ಶಿಫ್, ಕೊಟ್ಟುರೇಶ್ವರ ಬಡಾವಣೆ,

ಕೆ.ಎಸ್.ಆರ್.ಟಿ.ಸಿ., ಬಗತ್ ಸಿಂಗ್ ನಗರ, ಈರುಳ್ಳಿ ಮಾರುಕಟ್ಟೆ, ತರಕಾರಿ ಮಾರುಕಟ್ಟೆ, ಕೆ.ಟಿ.ಜೆ. ನಗರ, ಕೆ.ಬಿ. ಬಡಾವಣೆ, ಪಿ.ಜೆ. ಬಡಾವಣೆ, ಈದ್ಗಾ ಕಾಂಪ್ಲೇಕ್ಸ್, ವಿನೋಬನಗರ, ಎಸ್.ಎಸ್. ಬಿ. ಬ್ಲಾಕ್, ಬಾಲಾಜಿ ನಗರ, ಬಸವೇಶ್ವರ ನಗರ,, ಎಂ.ಸಿ.ಸಿ. ಬಿ. ಬ್ಲಾಕ್, ಸಿದ್ದವೀರಪ್ಪ ಬಡಾವಣೆ, ಎಸ್.ಎಸ್. ಲೇಔಟ್ ಎ & ಬಿ ಬ್ಲಾಕ್, ಎಂ.ಸಿ.ಸಿ. ಬಿ. ಬ್ಲಾಕ್, ಕುವೆಂಪು ನಗರ, ನಿಜಲಿಂಗಪ್ಪ ಬಡಾವಣೆ. ಮೌನೇಶ್ವರ ಬಡಾವಣೆ, ನಿಟ್ಟುವಳ್ಳಿ, ಲೆನಿನ್ ನಗರ, ಸರಸ್ವತಿ ನಗರ, ಶಕ್ತಿ ನಗರ, ಡಿ.ಸಿ.ಎಂ. ಟೌನ್ ಶಿಫ್, ಕೊಟ್ಟುರೇಶ್ವರ ಬಡಾವಣೆ,

ಕೆ.ಎಸ್.ಆರ್.ಟಿ.ಸಿ., ಬಗತ್ ಸಿಂಗ್ ನಗರ, ಈರುಳ್ಳಿ ಮಾರುಕಟ್ಟೆ, ತರಕಾರಿ ಮಾರುಕಟ್ಟೆ, ಕೆ.ಟಿ.ಜೆ. ನಗರ, ಕೆ.ಬಿ. ಬಡಾವಣೆ, ಪಿ.ಜೆ. ಬಡಾವಣೆ, ಈದ್ಗಾ ಕಾಂಪ್ಲೇಕ್ಸ್, ವಿನೋಭ ನಗರ, ಎಸ್.ಎಸ್. ಬಿ. ಬ್ಲಾಕ್, ಬಾಲಾಜಿ ನಗರ, ಬಸವೇಶ್ವರ ನಗರ, ರೆಹಮಾನ್ ರಸ್ತೆ, ಕೊರಚರ ಹಟ್ಟಿ,  ದೇವರಾಜ್ ಕ್ವಾರ್ಟರ್ಸ್,

ಇಂದಿರಾ ನಗರ, ಕಾರ್ಲ್‍ಮಾರ್ಸ್ ನಗರ, ಸಿದ್ದರಾಮೇಶ್ವರ ಬಡಾವಣೆ, ಮಂಡಕ್ಕಿ ಬಟ್ಟಿ, ಶಿವಪಾರ್ವತಿ ನಗರ, ಮಂಡೀ ಪೇಟೆ, ಬಿನ್ನಿ ಕಂಪನಿ ರಸ್ತೆ, ಮಹಾವೀರ ರಸ್ತೆ, ಎನ್.ಆರ್. ರಸ್ತೆ, ಇಸ್ಲಾಂ ಪೇಟೆ, ಬೆಳ್ಳೂಡಿ ಗಲ್ಲಿ, ಬಿ.ಟಿ. ಗಲ್ಲಿ, ವಿಜಯಲಕ್ಷಿ ರಸ್ತೆ, ಎಂ.ಜಿ. ರಸ್ತೆ, ಗೂಡ್‍ಶೆಡ್ಡ್ ರಸ್ತೆ, ಆಜಾದ್‍ನಗರ, ಅಕ್ಸಾ ಮಸೀದಿ, ಹೆಗಡೆ ನಗರ, ಮಾಗನಹಳ್ಳಿ ರಸ್ತೆ, ಅಮೆಜಾನ್ ಬಾಬಜಾನ್ ದರ್ಗಾ, ಜೋಗಲ್ ಬಾಬಾ ಲೇಔಟ್.

ದುರ್ಗಾಂಬಿಕ ಬಡಾವಣೆ, ಹೊಸ ಮತ್ತು ಹಳೆ ಚಿಕ್ಕನಹಳ್ಳಿ ಬಡಾವಣೆ, ಎಂ.ಸಿ.ಸಿ. ಬಿ. ಬ್ಲಾಕ್, ದೇವರಾಜ್ ಅರಸ್ ಬಡಾವಣೆ ಎ, ಬಿ ಮತ್ತು ಸಿ ಬ್ಲಾಕ್, ಮಹಾನಗರ ಪಾಲಿಕೆ, ಎಂ.ಬಿ.ಕೆರಿ, ಚಲುವಾದಿ ಕೆರಿ, ಹೊಂಡದ ವೃತ್ತ, ಜಾಲಿ ನಗರ, ದುರ್ಗಾಂಬಿಕ ದೇವಸ್ಥಾನದ ಹತ್ತಿರ, ಇ.ಡಬ್ಲ್ಯೂ.ಎಸ್. ಕಾಲೋನಿ, ಗಣೇಶ್‍ರಾವ್ ವೃತ್ತ. ಇ.ಎಸ್.ಐ. ಆಸ್ಪತ್ರೆ

ಯರಗುಂಟೆ ಫೀಡರ್ ವ್ಯಾಪ್ತಿಯ ದೇವರಾಜ್ ಅರಸ್ ಬಡಾವಣೆ ಎ, ಬಿ ಮತ್ತು ಸಿ ಬ್ಲಾಕ್, ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ., ಶಂಕರ್ ವಿಹಾರ ಬಡಾವಣೆ, ಶಾಂತಿ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.

ಆನಗೋಡು ಫೀಡರ್ ವ್ಯಾಪ್ತಿಯ ಹನುಮನಹಳ್ಳಿ, ಕೊಗ್ಗದನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ

ಅತ್ತಿಗೆರೆ ಫೀಡರ್ ವ್ಯಾಪ್ತಿಯ ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು

ಮಾಯಕೊಂಡ ಫೀಡರ್ ವ್ಯಾಪ್ತಿಯ ,ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು

ಕುಕ್ಕುವಾಡ ಫೀಡರ್ ವ್ಯಾಪ್ತಿಯ ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ಹಾಗೂ ರೇವಣ್ಣರಿಗೆ ನೋಟೀಸ್ ನೀಡಿದ ಎಸ್ಐಟಿ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ವಿಡಿಯೋದಲ್ಲಿ ಗುರುತು ಸಿಕ್ಕವರನ್ನು ಕರೆಸಿ , ವಿಚಾರಣೆ ನಡೆಸುತ್ತಿದ್ದಾರೆ. ರಾಜಕೀಯ ನಾಯಕರ ಕೆಸೆರೆಚಾಟದ ನಡುವೆ ತನಿಖೆ ತೀವ್ರಗೊಂಡಿದೆ. ಎಡಿಜಿಪಿ ಬಿಜಯ್

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

error: Content is protected !!