ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮುಂಬೈ: ನೂತನ ಸಂಸತ್ ಭವನ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ಆದ್ರೆ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆ ಮಾಡಿಸಲು ಮುಂದಾಗಿದ್ದು, ವಿರೋಧಕ್ಕೆ ಕಾರಣವಾಗಿದೆ. ಈ ಬಗ್ಗೆ ಆಕ್ರೋಶ ಹೊರ ಹಾಕಿರುವ TMC ಸಂಸದೆ ಮಹುವಾ ಮೊಹಿತ್ರಾ, ಇದೇನು ಪ್ರಧಾನಿಮೋದಿಯವರ ಮನೆಯ ಗೃಹ ಪ್ರವೇಶವಾ ಎಂದು ಪ್ರಶ್ನಿಸಿದ್ದಾರೆ.
ಮೇ 28ರಂದು ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಆದ್ರೆ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರಿಗೇನೆ ಆಹ್ವಾನ ನೀಡಿಲ್ಲ. ಇದು ವಿರೋಧಕ್ಕೆ ಕಾರಣವಾಗಿದೆ. ಈ ಸಂಬಂಧ ಟಿಎಂಸಿ ಸಂಸದೆ ಟೀಕೆ ಮಾಡಿದ್ದಾರೆ. ಸರ್ಕಾರವೂ ಸಾಂವಿಧಾನಿಕ ನಿಯಮಗಳ ಬಗ್ಗೆ ಅಜ್ಞಾನ ಹೊಂದಿದೆ. ಹೀಗಾಗಿ ಟಿಎಂಸಿ ಹಾಜರಾಗುವುದಿಲ್ಲ. ಪ್ರಾಶಸ್ತ್ಯದ ಪ್ರಕಾರ ಭಾರತದ ರಾಷ್ಟ್ರಪತಿಗಳು ಮೊದಲಿಗರಾಗಿದ್ದಾರೆ. ನಂತರ ಉಪರಾಷ್ಟ್ರಪತಿ ಆಮೇಲೆ ಪ್ರಧಾನಿ ಮೋದಿ ಅವರು.

ಇದು ಮೋದಿಜಿ ಸ್ವಂತ ಹಣದಿಂದ ಕಟ್ಟಿದ ಗೃಹಪ್ರವೇಶದ ಕಾರ್ಯಕ್ರಮವಲ್ಲ. ಹೀಗಾಗಿ ಸಂಸತ್ ಭವನದ ಉದ್ಘಾಟನೆಗೆ ಮೇ 28ರಂದು ನಮ್ಮ ಪಕ್ಷ ಹಾಜರಾಗುವುದಿಲ್ಲ. ಸಾಂವಿಧಾನಿಕ ನಿಯಮಗಳ ಬಗ್ಗೆ ಸರ್ಕಾರಕ್ಕೆ ಗೌರವವಿಲ್ಲ. ಬಿಜೆಪಿಗೆ ಶುಭವಾಗಲಿ ಎಂದು ಟ್ವೀಟ್ ಮಾಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್