ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಜೆಡಿಎಸ್ ನಲ್ಲಿ ಯಾವಾಗಲೂ ಕುಟುಂಬ ರಾಜಕಾರಣವೇ ನಡೆಯುತ್ತೆ ಎಂಬ ಆರೋಪವಿದೆ. ಈ ಬಗ್ಗೆ ಕುಮಾರಸ್ವಾಮಿ ಯಾವಾಗಲೂ ಬೇಸರ ಹೊರ ಹಾಕುತ್ತಾರೆ. ಅದರಂತೆ ಇಂದು ಕೂಡ ಬೇಸರ ಹೊರ ಹಾಕಿದ್ದು, ಸಿದ್ದರಾಮಯ್ಯ ಅವರು ತಮ್ಮ ಮೊಮ್ಮಗನನ್ನು ರಾಜಕೀಯವಾಗಿ ತರುತ್ತೇನೆ ಎಂದಿದ್ದಾರೆ. ಇದಕ್ಕೆ ಯಾರು ಮಾತನಾಡಲ್ಲ ಎಂದಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಕಾರಣಕ್ಕೆ ಇಂದು ಆತ್ಮಾವಲೋಕನ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಗೌಡರದ್ದು ಕುಟುಂಬ ರಾಜಕಾರಣ ಎಂದು ಅಪಪ್ರಚಾರ ಮಾಡುತ್ತಾರೆ. ಎಲ್ಲದನ್ನು ನನ್ನ ತಲೆಗೆ ಕಟ್ಟಬೇಡಿ. ಗೌಡರ ಕುಟುಂಬ ಎಂಬ ಕಪ್ಪು ಚುಕ್ಕಿ ತರಬೇಡಿ. ಲೋಕಸಭಾ ಚುನಾವಣೆಯ ನಂತರ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಬೆಂಗಳೂರಿನ ಪರಿಸ್ಥಿತಿ ಏನಾಗಿದೆ. ಮಳೆಯಿಂದಾಗಿ ಎರಡು ಸಾವಾಗಿದೆ.
ಚುನಾವಣಾ ಸಮಯದಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳುತ್ತೀರಿ. ಬೆಂಗಳೂರಿನಲ್ಲಿ ಮಳೆಯಿಂದಾದ ಗುಂಡಿ ಮುಚ್ಚಲು ಎರಡು ಸಾವಿರ ಕೋಟಿ ತಗೆದುಕೊಳ್ಳುತ್ತಾರೆ. ಸಮಸ್ಯೆಗಳನ್ನು ಇಟ್ಟುಕೊಂಡು ಹೋರಾಟ ರೂಪಿಸಿ ಎಂದು ತಮ್ಮ ಕಾರ್ಯಕರ್ತರಿಗೆ ಸಲಹೆ ನೀಡಿದ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್