Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಪುಟಕ್ಕೆ ಸೇರಿದ ಸಚಿವರ ಪಟ್ಟಿ ಇಲ್ಲಿದೆ : ಶನಿವಾರವೇ ಪ್ರಮಾಣವಚನ ಸ್ವೀಕಾರ

Facebook
Twitter
Telegram
WhatsApp

ಬೆಂಗಳೂರು: ಅಂತೂ ಇಂತೂ ಕಾಂಗ್ರೆಸ್ ಸರ್ಕಾರ ಸಂಪುಟಕ್ಕೆ ಸೇರ್ಪಡೆಯಾಗಲಿರುವ ಸಚಿವರ ಪಟ್ಟಿಯನ್ನು ಫಯುನಲ್ ಮಾಡಿದ್ದಾರೆ. ಸಿಎಂ ಮತ್ತು ಡಿಸಿಎಂ ಪ್ರಮಟಣವಚನ ಕಾರ್ಯಕ್ರಮದ ದಿನವೇ ಎಂಟು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಇದೀಗ ಇನ್ನುಳಿದ 24 ಸಚಿವರು ನಾಳೆ (ಶನಿವಾರ) ಸಚಿವರಾಗಿ ಸಂಪುಟ ಸೇರಲಿದ್ದಾರೆ.

ಪಟ್ಟಿ ಈ ಕೆಳಕಂಡಂತೆ ಇದೆ:

* ಹೆಚ್ ಕೆ ಪಾಟೀಲ್
* ಕೃಷ್ಣ ಭೈರೇಗೌಡ
* ಎನ್ ಚೆಲುವರಾಯಸ್ವಾಮಿ
* ಕೆ ವೆಂಕಟೇಶ್
* ಡಾ. ಎಚ್ ಸಿ ಮಹದೇವಪ್ಪ
* ಈಶ್ವರ ಖಂಡ್ರೆ
* ಕೆ ಎನ್ ರಾಜಣ್ಣ
* ದಿನೇಶ್ ಗುಂಡೂರಾವ್
* ಶರಣಬಸಪ್ಪ ದರ್ಶನಾಪುರ
* ಶಿವಾನಂದ ಪಾಟೀಲ್
* ತಮ್ಮಾಪುರ್ ರಾಮಪ್ಪ ಬಾಳಪ್ಪ
* ಎಸ್ ಎಸ್ ಮಲ್ಲಿಕಾರ್ಜುನ
* ಶಿವರಾಜ್ ತಂಗಡಗಿ
* ಡಾ. ಶರಣಪ್ರಕಾಶ್ ಪಾಟೀಲ
* ಮಂಕಾಳ ವೈದ್ಯ
* ಲಕ್ಷ್ಮೀ ಹೆಬ್ಬಾಳ್ಕರ್
* ರಹೀಂ ಖಾನ್
* ಡಿ ಸುಧಾಕರ್
* ಸಂತೋಷ್ ಎಸ್ ಲಾಡ್
* ಎಸ್ ಎನ್ ಬೋಸರಾಜು
* ಸುರೇಶ್ ಬಿಎಸ್
* ಮಧು ಬಂಗಾರಪ್ಪ
* ಡಾ. ಎಂಸಿ ಸುಧಾಕರ್
* ಬಿ ನಾಗೇಂದ್ರ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!