Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯಾರ್ಯಾರಿಗೆ ಯಾವ ಖಾತೆ…? ಇಲ್ಲಿದೆ ಸಂಪೂರ್ಣ ಮಾಹಿತಿ

Facebook
Twitter
Telegram
WhatsApp

 

ಬೆಂಗಳೂರು: ಇಂದು 24 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜೊತೆಗೆ ಸಚಿವರಿಗೆ ಯಾವ್ಯಾವ ಖಾತೆ ಎಂಬುದನ್ನು ಹಂಚಿಕೆ ಮಾಡಲಾಗಿದೆ. ಸಿಕ್ಕಿರುವ ಮಾಹಿತಿ ಪ್ರಕಾರ ಖಾತೆ ಹಂಚಿಕೆಯ ಮಾಹಿತಿ ಈ ಕೆಳಕಂಡಂತೆ ಇದೆ.

* ಸಿದ್ದರಾಮಯ್ಯ, ಹಣಕಾಸು ಹಾಗೂ DPAR ಮತ್ತು ಗುಪ್ತಚರ ಇಲಾಖೆ.

* ಡಿಕೆ ಶಿವಕುಮಾರ್, ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲಸಂಪನ್ಮೂಲ

* ಡಾ. ಜಿ ಪರಮೇಶ್ವರ್, ಗೃಹ ಸಚಿವ

* ಹೆಚ್ ಕೆ ಪಾಟೀಲ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ

* ಹೆಚ್ ಮುನಿಯಪ್ಪ, ಆಹಾರ ಮತ್ತು ನಾಗರಿಕ ಖಾತೆ

* ಕೆ ಜೆ ಜಾರ್ಜ್, ಇಂಧನ ಖಾತೆ

* ಎಂ ಬಿ ಪಾಟೀಲ್, ಐಟಿ, ಬಿಟಿ

* ರಾಮಲಿಂಗಾ ರೆಡ್ಡಿ, ಸಾರಿಗೆ

* ಸತೀಶ್ ಜಾರಕಿಹೊಳಿ, ಲೋಕೋಪಯೋಗಿ

* ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್

* ಜಮೀರ್ ಅಹ್ಮದ್ ಖಾನ್, ವಸತಿ, ವಕ್ಫ್ ಮಂಡಳಿ

* ಕೃಷ್ಣಭೈರೇಗೌಡ, ಕಂದಾಯ

* ದಿನೇಶ್ ಗುಂಡೂರಾವ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

* ಚಲುವರಾಯಸ್ವಾಮಿ, ಕೃಷಿ

* ಕೆ ವೆಂಕಟೇಶ್, ಪಶುಸಂಗೋಪನೆ

* ಹೆಚ್ ಸಿ ಮಹಾದೇವಪ್ಪ, ಸಮಾಜ ಕಲ್ಯಾಣ ಇಲಾಖೆ

* ಈಶ್ವರ ಖಂಡ್ರೆ, ಅರಣ್ಯ ಮತ್ತು ಪರಿಸರ

* ಕೆ ಎನ್ ರಾಜಣ್ಣ, ಸಹಕಾರ

* ಶರಣ ಬಸಪ್ಪ ದರ್ಶನಾಪುರ, ಸಣ್ಣ ಕೈಗಾರಿಕೆ

* ಶಿವಾನಂದ ಪಾಟೀಲ್, ಜವಳಿ ಮತ್ತು ಸಕ್ಕರೆ ಖಾತೆ

* ಆರ್ ಬಿ ತಿಮ್ಮಾಪುರ, ಅಬಕಾರಿ ಮತ್ತು ಮುಜರಾಯಿ

* ಎಸ್ ಎಸ್ ಮಲ್ಲಿಕಾರ್ಜುನ, ಗಣಿ‌ಮತ್ತು ಭೂವಿಜ್ಞಾನ

* ಶಿವರಾಜ್ ತಂಗಡಗಿ – ಹಿಂದುಳಿದ ವರ್ಗಗಳ ಕಲ್ಯಾಣ

* ಶರಣ್ ಪ್ರಕಾಶ್ ಪಾಟೀಲ್ – ಉನ್ನತ ಶಿಕ್ಷಣ

* ಲಕ್ಷ್ಮೀ ಹೆಬ್ಬಾಳ್ಕರ್ – ಮಹಿಳೆ‌ ಮತ್ತು ಮಕ್ಕಳ ಕಲ್ಯಾಣ

* ರಹೀಂ ಖಾನ್ – ಪೌರಾಡಳಿತ

* ಡಿ ಸುಧಾಕರ್ – ಮೂಲಸೌಕರ್ಯ

* ಸಂತೋಷ್ ಲಾಡ್ – ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ದಿ

* ಎನ್ ಎಸ್ ಬೋಸೆರಾಜ್ – ಪ್ರವಾಸ & ವಿಜ್ಞಾನ & ಟೆಜ್ನಾಲಜಿ

* ಭೈರತಿ ಸುರೇಶ್ – ನಗರಾಭಿವೃದ್ಧಿ

* ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

* ಎಂಸಿ ಸುಧಾಕರ್ – ವೈದ್ಯಕೀಯ

* ಬಿ ನಾಗೇಂದ್ರ – ಯುವಜನ ಸೇವೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

error: Content is protected !!