Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐಪಿಎಲ್ ಗೆಲ್ಲುವವರಿಗೆ ಎಷ್ಟು ಕೋಟಿ ಬಹುಮಾನ ಸಿಗಲಿದೆ‌ ಗೊತ್ತಾ..?

Facebook
Twitter
Telegram
WhatsApp

16ನೇ ಪ್ರೀಮಿಯರ್ ಲೀಗ್ ಅಂತಿಮಘಟ್ಟ ತಲುಪಲಿದೆ‌. ಭಾನುವಾರವೇ ಫೈನಲ್ ಮ್ಯಾಚ್ ನಡೆಯಬೇಕಿತ್ತು. ಆದರೆ ಮಳೆ ಬಂದ ಕಾರಣಕ್ಕೆ ಮ್ಯಾಚ್ ನಡೆದಿಲ್ಲ. ಇಂದು ಕೊನೆಯ ಮ್ಯಾಚ್ ನಡೆಯಲಿದ್ದು, ಕಪ್ ಯಾರ ಪಾಲಾಗಲಿದೆ ಎಂಬುದು ತಿಳಿಯಲಿದೆ.

ಐಪಿಎಲ್ ನ ಕೊನೆ ಪಂದ್ಯಕ್ಕೆ ಅಹಮದಾಬಾದ್ ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ತೆರೆ ಬೀಳಲಿದೆ. ಇಂದು ಸಂಜೆ 7.30ಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗಲಿವೆ. ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂ ಎಸ್ ಧೋನಿ ತಂಡ ಐದನೇ ಬಾರಿ ಕಪ್‌ ಮೇಲೆ ಕಣ್ಣಿಟ್ಟಿದೆ. ಇನ್ನು ಗುಜರಾತ್ ಟೈಟಾನ್ಸ್ ನ ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಲು ಪ್ರಯತ್ನ ಪಡುತ್ತಿದೆ.

ಈ ಬಾರಿಯ ಐಪಿಎಲ್ ನಲ್ಲಿ ಗೆಲ್ಲುವ ರನ್ನರ್ ಅಪ್ ಹಾಗೂ ವಿನ್ನರ್ ಗೆ ಬಾರೀ ಮೊತ್ತವೇ ಸಿಗಲಿದೆ. ಒಟ್ಟು ಮೊತ್ತ ಸುಮಾರು 46.5 ಕೋಟಿ ರೂಪಾಯಿ ಆಗಿದೆ. ಫೈನಲ್ ತಂಡಗಳು ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ವಿಜೇತರ ಜೊತೆಗೆ ಅಗ್ರ ನಾಲ್ಕು ತಂಡಗಳು ಹೆಚ್ಚಿನ ನಗದು ಬಹುಮಾನಗಳನ್ನು ಸ್ವೀಕರಿಸಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

error: Content is protected !!