Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದ ಎಲ್ಲಾ‌ ಮಹಿಳೆಯರಿಗೂ ಗುಡ್ ನ್ಯೂಸ್ : ಬಸ್ ಸಂಚಾರಕ್ಕೆ ಇಲ್ಲ ಯಾವುದೇ ಷರತ್ತುಗಳು..!

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವುದೇ ಒಂದು ದೊಡ್ಡ ಸವಾಲಾಗಿದೆ. ಅದರಲ್ಲಿ ಬಸ್ ಪಾಸ್ ಯೋಜನೆಯನ್ನು ಜಾರಿ ಮಾಡಲಾಗಿದೆ‌. APL, BPL ಕಾರ್ಡು ಇದ್ದವರಿಗೆ ಮಾತ್ರ ಬಸ್ ಪಾಸ್ ಅಂತೆಲ್ಲಾ ಚರ್ಚೆ ಶುರುವಾಗಿತ್ತು. ಆದರೆ ಇದೀಗ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ ಎಂದೇ ಘೋಷಣೆಯಾಗಿದೆ.

ಇಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸರ್ಕಾರಿ ಬಸ್ ಗಳಲ್ಲಿ ಮಹಿಳರಯರು ಉಚಿತವಾಗಿ ಪ್ರಯಾಣಿಸಬಹುದು. ನಮ್ಮ ಪ್ರಣಾಳಿಕೆಯಲ್ಲಿ APL, BPL ಅಂತ ಏನು ಹೇಳಿಲ್ಲ. ಹೀಗಾಗಿ ರಾಜ್ಯಾದ್ಯಂತ ಮಹಿಳೆಯರು ಬಸ್ ಗಳಲ್ಲಿ ಪ್ರಯಾಣ ಮಾಡಬಹುದು ಎಂದಿದ್ದಾರೆ.

ಸಾರಿಗೆ ನಿಗಮಗಳ ಎಂಡಿಗಳ ಜೊತೆಯಲ್ಲಿ ಈ ಸಂಬಂಧ ಚರ್ಚೆ ನಡೆಸಿದ್ದೇವೆ. ಸಾಧಕ ಬಾಧಕಗಳ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ವರದಿಯನ್ನು ಸಲ್ಲಿಸುತ್ತೇನೆ. ನಮ್ಮ ಸಾರಿಗೆ ಇಲಾಖೆ ದೇಶದಲ್ಲಿಯೇ ಪ್ರತಿಷ್ಠಿತ ಸಂಸ್ಥೆಯಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!