Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಲೆಕ್ಷನ್ ಅರ್ಜೆಂಟ್ ನಲ್ಲಿ ಹೇಳಿದ್ದಾರೆ.. ಜಾರಿ ಮಾಡೋದಕ್ಕೆ ಸಮಯ ಕೊಡಿ : ಶಾಸಕ ಶಿವಲಿಂಗೇಗೌಡ

Facebook
Twitter
Telegram
WhatsApp

 

 

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜನ ಐದು ಗ್ಯಾರಂಟಿಗಳಿಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆ ಐದು ಗ್ಯಾರಂಟಿಗಳು ಅದ್ಯಾವಾಗ‌ ಜಾರಿಯಾಗುತ್ತೆ ಎಂಬುದರತ್ತ ಎಲ್ಲರ ಚಿತ್ತ ಹರಿದಿದೆ. ಸರ್ಕಾರ ಕೂಡ ಈ ಬಗ್ಗೆ ಚಿಂತನೆ ನಡೆಸಿ, ತೀರ್ಮಾನ ತೆಗೆದುಕೊಳ್ಳಲು ಸಭೆಗಳ ಮೇಲೆ ಸಭೆ ನಡೆಸುತ್ತಿದೆ.

ಇಂದು ನಿಗಧಿಯಾಗಿದ್ದ ಸಂಪುಟ‌ ಸಭೆಗೂ ಮುನ್ನ ಸಚಿವರ ಜೊತೆಗೆ ಒಂದು ಸಭೆ ನಡೆಯಬೇಕಿತ್ತು. ಆದರೆ ಈ ಸಭೆ ಶುಕ್ರವಾರಕ್ಕೆ ಮುಂದೂಡಲಾಗಿದೆ. ಹುಬ್ಬಳ್ಳಿಗೆ ಹೋಗಿದ್ದ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸಭೆಗೆ ಇರಲಿಲ್ಲ.

ಇನ್ನು ಸಭೆಗೆ ಹೋಗುವುದಕ್ಕೂ ಮುನ್ನ ಶಾಸಕ ಶಿವಲಿಂಗೇಗೌಡ ಈ ಬಗ್ಗೆ ಮಾತನಾಡಿದ್ದಾರೆ. “ಎಲ್ಲಾ ಗ್ಯಾರಂಟಿಗಳನ್ನು, ಅರ್ಹರಿಗೆ ಈ ಯೋಜನೆಗಳನ್ನು ತಲುಪಿಸುತ್ತೀವಿ ಎಂಬುದನ್ನು ಹೇಳಿದ್ದಾರೆ. ಎಲೆಕ್ಷನ್ ಸ್ಪೀಡ್ ನಲ್ಲಿ ಹೇಳಿದ್ದಾರೆ. ಆಯ್ತು ಅವ್ರು ಕೊಡುವ ತನಕ ತಡೆಯಬೇಕಲ್ವಾ. ಈಗ ಗೃಹಲಕ್ಷ್ಮೀ ಯೋಜನೆಯಲ್ಲಿ ಮನೆಯ ಯಜಮಾನಿಗೆ ಎರಡು ಸಾವಿರ ಹಣ ನಿಒಡಬೇಕು ಎಂಬುದಿದೆ. ಒಂದೇ ಮನೆಯಲ್ಲಿ ಅತ್ತೆ ಸೊಸೆ ಇರುತ್ತಾರೆ. ಯಾರಿಗೆ ಕೊಡೋದು. ಅದನ್ನೆಲ್ಲಾ ಚರ್ಚಿಸಿ ನೋಡಬೇಕು ಅಲ್ವಾ. ಅತ್ತೆ ಇದ್ದಾಗ ಅತ್ತೆಗೆ ಕೊಡಬೇಕು ಅಲ್ವಾ. ಎಲ್ಲಾ ಮಾಧ್ಯಮದಲ್ಲಿಯೇ ಹೇಳ್ತೀರಿ. ಐದು ಗ್ಯಾರಂಟಿಗಳನ್ನು ಹೇಳಿದೆ ಸರ್ಕಾರ ಅದೆಲ್ಲವನ್ನು ಸರ್ಕಾರ ಜಾರಿಗೆ ತರುತ್ತೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!