Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಟ್ವೀಟ್​​ಗೆ ಟ್ವೀಟ್ ಮೂಲಕವೇ ತಿರುಗೇಟು ಕೊಟ್ಟ ಸಿಎಂ

Facebook
Twitter
Telegram
WhatsApp

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನನ್ನಿಂದ ಆಡಳಿತವನ್ನಾಗಲಿ, ಪೊಲೀಸಿಂಗ್ ಆಗಲಿ ಕಲಿಯಬೇಕಿಲ್ಲ ಎಂದು ಹೇಳಿದ್ದೀರಿ, ಧನ್ಯವಾದಗಳು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ನನ್ನಿಂದಾಗಲಿ, ನಿಮ್ಮ ತಂದೆ ಎಸ್.ಆರ್.ಬೊಮ್ಮಾಯಿ ಅವರಿಂದಾಗಲೀ ನೀವು ಏನಾದರೂ ಕಲಿತಿದ್ದರೆ, ಕೇವಲ ಅಧಿಕಾರಕ್ಕಾಗಿ ಕೋಮುವಾದಿ ಪಕ್ಷದ ಜತೆ ಹೇಗೆ ಸೇರಿಕೊಳ್ಳುತ್ತಿದ್ದೀರಿ ಅಲ್ಲವೇ?. ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು

ಈ ಮೂಲಕ ಸುದೀರ್ಘ ರಾಜಕೀಯ ಜೀವನದಲ್ಲಿ ನೀವು ಜೀವನ ಪರ್ಯಂತ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದವರು. ಆದರೆ, ಈಗ ಮಾತ್ರ ಒಂದು ಕುಟುಂಬದ ಹಿನ್ನೆಲೆ ಗಾಯಕರಾಗಿದ್ದೀರಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ‌.

ಸಿದ್ದರಾಮಯ್ಯ ಟ್ವೀಟ್​​ಗೆ ಟ್ವೀಟ್ ಮೂಲಕವೇ ಉತ್ತರ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ನನ್ನ ತಂದೆ ನನಗೆ ಸಾರ್ವಜನಿಕ ಜೀವನದಲ್ಲಿ ಯಾವುದು ಉತ್ತಮ ಎಂಬುದನ್ನು ಕಲಿಸಿದ್ದಾರೆ.ಇದೇ ರೀತಿಯ ಮಾರ್ಗದರ್ಶನವನ್ನು ಅವರು ನಿಮಗೂ ಮಾಡಿರಬಹುದು ಎಂಬುದು ನನ್ನ ಭಾವನೆ. ನನ್ನ ತಂದೆ ರಾಷ್ಟ್ರೀಯವಾದಿ. ಅದನ್ನು ನಾನು ಪಾಲಿಸುತ್ತೇನೆ. ಆರ್​​ಎಸ್​​​ಎಸ್ ಕೂಡ ರಾಷ್ಟ್ರೀಯತೆಯನ್ನೇ ಪ್ರತಿಪಾದಿಸುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

error: Content is protected !!