Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಒಡಿಶಾ ರೈಲು ಅಪಘಾತಕ್ಕೂ ಮುನ್ನವೇ ರೈಲ್ವೆ ಇಲಾಖೆಯ ನಿರ್ಲಕ್ಷ್ಯಗಳ ವರದಿ‌ ಮಾಡಿದ್ದ CAG ..!

---Advertisement---

 

 

ಒಡಿಶಾದಲ್ಲಿ ರೈಲು ಅಪಘಾತದಿಂದಾಗಿ ಸುಮಾರು 280ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಸಾವಿರಾರು ಜನ ಗಾಯಗೊಂಡಿದ್ದಾರೆ. ಇನ್ನು ಕೂಡ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಅದರ ಜೊತೆಗೆ ಇನ್ನೂ ಹಲವರ ಪತ್ತೆಯಾಗಿಲ್ಲ. ಆದರೆ ರೈಲ್ವೆ ಇಲಾಖೆಯ ನ್ಯೂನ್ಯತೆ ಬಗ್ಗೆ ಈಗಾಗಲೇ CAG ವರದಿ ಸಲ್ಲಿಕೆ ಮಾಡಿತ್ತು.

ರೈಲ್ವೆ ಇಲಾಖೆ 2022 ರ ವರದಿಯಲ್ಲಿ ರೈಲ್ವೆ ಇಲಾಖೆಯ ಅನೇಕ ನಿರ್ಲಕ್ಷ್ಯವನ್ನು ವಿವರವಾಗಿ ಸಲ್ಲಿಕೆ‌ ಮಾಡಿತ್ತು. 2017 ರಿಂದ 2022ರವರೆಗೂ ಅನೇಕ ರೈಲು ಅಪಘಾತಗಳು ಸಂಭವಿಸಿತ್ತು. ಈ ವರದಿಯ ಪ್ರಕಾರ ಪ್ರತಿ ವರ್ಷ 282 ರೈಲುಗಳು ಹಳಿ ತಪ್ಪುತ್ತಿವೆ. ಎಂಜಿನಿಯರಿಂಗ್ ನಿರ್ಲಕ್ಷ್ಯದಿಂದ 422 ರೈಲುಗಳು ಹಳಿತಪ್ಪಿವೆ.

ಹಳಿಯ ರ್ವಹಣೆಯ ಕೊರತೆಯಿಂದಾಗಿ ಸುಮಾರು 171 ಕೇಸ್ ಗಳು ದಾಖಲಾಗಿದೆ. ಮೆಕ್ಯಾನಿಕಲ್ ನಿರ್ಲಕ್ಷ್ಯದಿಂದಾಗಿ 182 ಕೇಸ್ ಗಳು ದಾಖಲಾಗಿದೆ. ಲೊಕೊ ಪೈಲಟ್ ನ ಕೆಟ್ಟ ಚಾಲನೆ, ಅತಿ ವೇಗದ ಕಾರಣದಿಂದಾಗಿ 154 ಬಾರಿ ಹಳಿ ತಪ್ಪಿದೆ. ರೈಲ್ವೆ ಕಾರ್ಯಚರಣೆಯ ಸಮಸ್ಯೆಗಳು ಶೇಕಡಾ 19ರಷ್ಟಿದೆ ಎಂದು ವರದಿ ನೀಡಿತ್ತು.

 

 

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment