Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಡಿಶಾ ರೈಲು ಅಪಘಾತಕ್ಕೂ ಮುನ್ನವೇ ರೈಲ್ವೆ ಇಲಾಖೆಯ ನಿರ್ಲಕ್ಷ್ಯಗಳ ವರದಿ‌ ಮಾಡಿದ್ದ CAG ..!

Facebook
Twitter
Telegram
WhatsApp

 

 

ಒಡಿಶಾದಲ್ಲಿ ರೈಲು ಅಪಘಾತದಿಂದಾಗಿ ಸುಮಾರು 280ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಸಾವಿರಾರು ಜನ ಗಾಯಗೊಂಡಿದ್ದಾರೆ. ಇನ್ನು ಕೂಡ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಅದರ ಜೊತೆಗೆ ಇನ್ನೂ ಹಲವರ ಪತ್ತೆಯಾಗಿಲ್ಲ. ಆದರೆ ರೈಲ್ವೆ ಇಲಾಖೆಯ ನ್ಯೂನ್ಯತೆ ಬಗ್ಗೆ ಈಗಾಗಲೇ CAG ವರದಿ ಸಲ್ಲಿಕೆ ಮಾಡಿತ್ತು.

ರೈಲ್ವೆ ಇಲಾಖೆ 2022 ರ ವರದಿಯಲ್ಲಿ ರೈಲ್ವೆ ಇಲಾಖೆಯ ಅನೇಕ ನಿರ್ಲಕ್ಷ್ಯವನ್ನು ವಿವರವಾಗಿ ಸಲ್ಲಿಕೆ‌ ಮಾಡಿತ್ತು. 2017 ರಿಂದ 2022ರವರೆಗೂ ಅನೇಕ ರೈಲು ಅಪಘಾತಗಳು ಸಂಭವಿಸಿತ್ತು. ಈ ವರದಿಯ ಪ್ರಕಾರ ಪ್ರತಿ ವರ್ಷ 282 ರೈಲುಗಳು ಹಳಿ ತಪ್ಪುತ್ತಿವೆ. ಎಂಜಿನಿಯರಿಂಗ್ ನಿರ್ಲಕ್ಷ್ಯದಿಂದ 422 ರೈಲುಗಳು ಹಳಿತಪ್ಪಿವೆ.

ಹಳಿಯ ರ್ವಹಣೆಯ ಕೊರತೆಯಿಂದಾಗಿ ಸುಮಾರು 171 ಕೇಸ್ ಗಳು ದಾಖಲಾಗಿದೆ. ಮೆಕ್ಯಾನಿಕಲ್ ನಿರ್ಲಕ್ಷ್ಯದಿಂದಾಗಿ 182 ಕೇಸ್ ಗಳು ದಾಖಲಾಗಿದೆ. ಲೊಕೊ ಪೈಲಟ್ ನ ಕೆಟ್ಟ ಚಾಲನೆ, ಅತಿ ವೇಗದ ಕಾರಣದಿಂದಾಗಿ 154 ಬಾರಿ ಹಳಿ ತಪ್ಪಿದೆ. ರೈಲ್ವೆ ಕಾರ್ಯಚರಣೆಯ ಸಮಸ್ಯೆಗಳು ಶೇಕಡಾ 19ರಷ್ಟಿದೆ ಎಂದು ವರದಿ ನೀಡಿತ್ತು.

 

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

error: Content is protected !!