Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮನುಷ್ಯ ಸಮಾಜದ ಉನ್ನತಿಗಾಗಿ ಪರಿಸರ ಸಂರಕ್ಷಣೆ ಮಾಡದಿರುವುದು ದುಃಖದ ವಿಷಯ : ಡಾ.ಶ್ರೀ.ಶಾಂತವೀರ ಮಹಾಸ್ವಾಮೀಜಿ

Facebook
Twitter
Telegram
WhatsApp

 

ಹೊಸದುರ್ಗ, (ಜೂ.05) : ಜಾಗತಿಕ ತಾಪಮಾನಕ್ಕೆ ಗಿಡ, ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಯ ಮಾಡುವುದೆ ಮದ್ದು ಎಂದು ಡಾ.ಶ್ರೀ.ಶಾಂತವೀರ ಮಹಾಸ್ವಾಮೀಜಿ ಹೇಳಿದರು.

ಅವರು ಪಟ್ಟಣದ ಬೈಪಾಸ್ ರಸ್ತೆ ಮಠದ ರಸ್ತೆಯ ಅಕ್ಕಪಕ್ಕ ಸುಮಾರು 300 ಸಸಿ ತಾವೆ ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಿದರು. ಪ್ರತಿಯೊಬ್ಬ ವ್ಯಕ್ತಿ ಹತ್ತು ಸಸಿ ನೆಟ್ಟು ಬೆಳೆಸುವ ಸಂಕಲ್ಪ ಮಾಡಿದಾಗ ನಮ್ಮ ಮುಂದಿನ ಪೀಳಿಗೆಯ ಉತ್ತಮ ಜೀವನಕ್ಕೆ ನಾವು ಕೊಡುವ ದೊಡ್ಡ ಕಾಣಿಕೆ ಎಂಬದನ್ನು ಅರಿಯಬೇಕು. ತನ್ನ ಸ್ವಾರ್ಥಕ್ಕೆ ಮರ ಗಿಡಗಳನ್ನು ಕಡಿಯುವ ಮನುಷ್ಯ ಸಮಾಜದ ಉನ್ನತಿಗಾಗಿ ಪರಿಸರ ಸಂರಕ್ಷಣೆ ಮಾಡದಿರುವುದು ದುಃಖದ ವಿಷಯ ಎಂದು ಬೇಸರ ವ್ಯಕ್ತಪಡಿಸಿದರು.

ಆರಣ್ಯ ಇಲಾಖೆ ಸಸಿ ನೆಡುವ ವ್ಯಕ್ತಿಗಳಿಗೆ ಪೂರಕವಾಗಿ ಸ್ಪಂದಿಸುವ ಮೂಲಕ ಪರಿಸರ ಉಳಿವಿಗೆ ಸಹಕರಿಸಬೇಕು ಕೇವಲ ಅಂಖೆ ಸಂಖ್ಯೆಯಲ್ಲಿ ಪುಸ್ತಕದಲ್ಲಿ ಸಸಿ ಬೆಳೆಸುವ ಕೆಲಸ ದಶಮಾನಗಳಿಂದ ಸಾಗುತ್ತಿದೆ ಆದರೆ ಸುಧಾಸುತ್ತಿಲ್ಲ ಪ್ರತಿ ಶಾಲೆ ಕಟ್ಟಡ ಮನೆ ಕಚೇರಿ ಕಟ್ಟುವಾಗ ಕಡ್ಡಾಯ ಗಿಡ ನೆಡುವ ಕಾನೂನಿನ ಅವಶ್ಯಕತೆಯಿದೆ ಇತ್ತೀಚಿನ ದಿನಗಳಲ್ಲಿ ಹಳ್ಳಿಯಲ್ಲಿ ಸಸಿ ನೀಡುತ್ತಿಲ್ಲ ಬದುವಿನಲ್ಲಿದ್ದ ಮರಗಳನ್ನು ಕತ್ತರಿಸುವ ಕೆಲಸ ಸಾಗಿದೆ.

ಈ ಸಂದರ್ಭದಲ್ಲಿ ಶ್ರೀಮಠದ ಸಿಬ್ಬಂದಿ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!