Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಚಿತ ವಿದ್ಯುತ್ ಬೇಕೆಂದರೆ ಅರ್ಜಿ ಸಲ್ಲಿಸಲೇಬೇಕು..!

Facebook
Twitter
Telegram
WhatsApp

 

 

ಬೆಂಗಳೂರು: ಕಾಂಗ್ರೆಸ್ ಸರ್ಕಾರಕ್ಕೆ ಪಾಸಿಟಿವ್ ಆಗಿದ್ದು ಐದು ಗ್ಯಾರಂಟಿ ಯೋಜನೆಗಳು. ಈಗ ಪಕ್ಷ ಅಧಿಕಾರಕ್ಕೂ ಬಂದಿದೆ, ಗ್ಯಾರಂಟಿಗಳ ಬಗ್ಗೆಯೂ ಘೋಷಣೆ ಮಾಡಿದೆ. ಆದರೆ ಅದರ ಉಪಯೋಗ ಪಡೆಯಬೇಕು ಅಂದ್ರೆ ಕೆಲವೊಂದು ನಿಯಮಗಳನ್ನು ಫಾಲೋ ಮಾಡಲೇಬೇಕಾಗಿದೆ.

ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಫ್ರೀ ಎಂಬುದನ್ನು ಈಗಾಗಲೇ ಘೋಷಣೆ ಮಾಡಿದೆ. ಹೇಗೆ ಎಂಬ ನಿಯಮಗಳನ್ನು ತಿಳಿಸಿದೆ. ಇದರ ನಡುವೆ ಉಚಿತ ವಿದ್ಯುತ್ ಪಡೆಯಬೇಕು ಎಂದರೆ ಅರ್ಜಿಯನ್ನು ಸಲ್ಲಿಸಲೇಬೇಕೆಂಬುದನ್ನು ತಿಳಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ವಿದ್ಯುತ್ ಉಚಿತವಾಗಿ ಪಡೆಯಬೇಕು ಎಂದರೆ ಇದೀಗ ಸೇವಾ ಸಿಂಧು ಅಡಿಯಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕಿದೆ.

ಕಾಂಗ್ರೆಸ್ ನ ಐದು ಗ್ಯಾರಂಟಿಗಳಲ್ಲಿ ಗೃಹ ಜ್ಯೋತಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯ ಫಲಾನುಭವಿಗಳಾಗಬೇಕಾದರೆ ಇಲ್ಲ ಆನ್ಲೈನ್ ಮೂಲಕವಾದರೂ ಅರ್ಜಿ ಸಲ್ಲಿಸಬೇಕು. ಇಲ್ಲವಾದರೆ ಕಚೇರಿಗೆ ಹೋಗಿ ಅರ್ಜಿ ಸಲ್ಲಿಕೆ ಮಾಡಬೇಕಾಗಿದೆ. ಅರ್ಜಿ ಸಲ್ಲಿಸಿದವರಿಗೆ ಮಾತ್ರ 200 ಉಚಿತವಾಗಿ ಸಿಗಲಿದೆ. ಹೆಚ್ಚಿನ ಮಾಹಿತಿಯನ್ನು ಸೇವಾ ಸಿಂಧು ಕಚೇರಿ ಮೂಲಕವೇ ಪಡೆಯಬೇಕಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗಣೇಶ್‍ನಾಯ್ಕ ನಿಧನ

  ಸುದ್ದಿಒನ್, ಚಿತ್ರದುರ್ಗ, ಮೇ. 14 : ಮುರುಘಾಮಠದ ಸಮೀಪವಿರುವ ಅಗಸರಹಳ್ಳಿಯ ವಾಸಿ ಗಣೇಶ್‍ನಾಯ್ಕ(55) ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಮನೆಯಲ್ಲಿ ಎದೆನೋವು ಕಾಣಿಸಿಕೊಂಡಾಗ ಕೂಡಲೆ ಜಿಲ್ಲಾಸ್ಪತ್ರೆಗೆ ಕರೆತರುವಾಗ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದರು. ಮೃತರು

ಟೀಂ ಇಂಡಿಯಾದ ಕೋಚ್ ಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ : ಏನೆಲ್ಲಾ ಕ್ವಾಲಿಟಿ ಬೇಕು ಗೊತ್ತಾ..?

  ಐಪಿಎಲ್ ಮುಗಿದ ಬಳಿಕ ಟಿ-20 ವಿಶ್ವಕಪ್ ಶುರುವಾಗಲಿದೆ. ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರೆಯುವುದು ಅನುಮಾನ. ಜೂನ್ ನಲ್ಲಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಗಿಯಲಿದೆ.‌ ಬಿಸಿಸಿಐ ಹೊಸ ಕೋಚ್

ಸಹಕಾರಿ ಸಂಘಗಳಲ್ಲಿಯೂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ನೀಡಿ : ರಾಜ್ಯ ಸಾಮಾಜಿಕ ಸಂಘರ್ಷ ಸಮಿತಿ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್,  ಚಿತ್ರದುರ್ಗ ಮೇ. 14 :  ರಾಜ್ಯ ಸರ್ಕಾರ ಜಿ.ಪಂ. ತಾ.ಪಂ. ಗ್ರಾ.ಪಂ. ಹಾಗೂ ಮಹಾನಗರಪಾಲಿಕೆ, ನಗರಸಭೆ, ಪಟ್ಟಣ

error: Content is protected !!