Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಡಿಶಾ ರೈಲು ದುರಂತದಲ್ಲಿ ಇನ್ನು ಪತ್ತೆಯಾಗದ 101 ಮೃತದೇಹಗಳು..!

Facebook
Twitter
Telegram
WhatsApp

 

ಒಡಿಶಾ ರೈಲು ದುರಂತ ನಡೆದು ಐದು ದಿನಗಳಾಗಿದೆ. ಈಗಾಗಲೇ ಅಪಘಾತವಾದ ಸ್ಥಳದಲ್ಲಿ ಎಲ್ಲವನ್ನು ತೆರವುಗೊಳಿಸಲಾಗಿದೆ. ಆ ಸ್ಥಳದಲ್ಲಿ ರೈಲು ಓಡಾಟಕ್ಕೂ ಈಗಾಗಲೇ ಅನುವು ಮಾಡಿಕೊಡಲಾಗಿದೆ. ಈ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 288. ಇಷ್ಟು ಮೃತದೇಹಗಳು ಸಿಕ್ಕಿದೆ. ಆದರೆ ಇನ್ನು 101 ಮೃತದೇಹಗಳು ಪತ್ತೆಯಾಗಿಲ್ಲ ಎನ್ನಲಾಗಿದೆ. ಕಾರ್ಯಾಚರಣೆಯೂ ನಡೆಯುತ್ತಿದೆ.

ಹೌರಾ ಚೆನ್ನೈ ಕೋರಮಂಡಲ್, ಯಶವಂತಪುರ ಎಕ್ಸ್ಪ್ರೆಸ್ ಹಾಗೂ ಗೂಡ್ಸ್ ರೈಲು ಗಾಡಿಗಳು ಡಿಕ್ಕಿ ಹೊಡೆದ ಪರಿಣಾಮ ಸಾವು ನೋವು ಸಂಭವಿಸಿತ್ತು. ರೈಲು ದುರಂತದ ಗಾಯಾಳುಗಳಿಗೆ ಹತ್ತಿರದ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗಿದೆ. ಇನ್ನು ಶವಗಳನ್ನು ಭುವನೇಶ್ವರ ಆಸ್ಪತ್ರೆ ಹಾಗೂ ಸಮೀಪದ ಶವಗಾರದಲ್ಲಿ ಇರಿಸಲಾಗಿದೆ.

 

ಸಹಾಯವಾಣಿ ಮತ್ತು ಕಂಟ್ರೋಲ್ ರೂಂಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಇನ್ನಿ ದೇಶದ ವಿವಿಧೆಡೆಯಿಂದ ಮೃತದೇಹಗಳ ಪತ್ತೆಗೆ ಬರುತ್ತಿದ್ದಾರೆ. ಇನ್ನು ಸತ್ತವರ ಮಾಹಿತಿಯನ್ನು ಆನ್ಲೈನ್ ನಲ್ಲೂ ಬಿಡಲಾಗಿದೆ. ಅವರ ಫೋಟೋ, ವಿಳಾಸಗಳನ್ನು ಆನ್ಲೈನ್ ಮೂಲಕ ನೀಡಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!