Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಂದೆಯನ್ನು ನೆನೆದು ಕಣ್ಣೀರಿಟ್ಟ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ..!

Facebook
Twitter
Telegram
WhatsApp

ಬೆಂಗಳೂರು: ನಿನ್ನೆ ಗಾಂಧಿ ಭವನದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಆರ್ ಬೊಮ್ಮಾಯಿ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಆಚರಣೆ ಮಾಡಲಾಗಿತ್ತು. ಈ ವೇಳೆ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಶಾಲೆಯ ದಿನಗಳಲ್ಲಿ ತಂದೆಯವರು ಹೇಗಿದ್ದರು ಎಂಬುದನ್ನು ನೆನೆಸಿಕೊಂಡು ಕಣ್ಣೀರು ಹಾಕಿದ್ದಾರೆ.

“ಎಲ್ಲರನ್ನು ಸಮಾನವಾಗಿ ನೋಡುವಂತ ಅಪ್ಪ ಆಗಿದ್ದರು. ಮೊದಲನೇ ದಿನ ನನ್ನನ್ನು ಕೈ ಹಿಡಿದುಕೊಂಡು ಶಾಲೆಗೆ ಕರೆದುಕೊಂಡು ಹೋಗಿದ್ದರು. ನಾವೂ ಚಿಕ್ಕವರಿದ್ದಾಗಲೇ ಸಮಾನತೆ ಅಂದ್ರೆ ಏನು ಅನ್ನೋದನ್ನ ಕಲಿಸುತ್ತಿದ್ದರು. ಎಲ್ಲರಿಗೂ ಊಟ ಬಡಿಸಿದ ಬಳಿಕವಷ್ಟೇ ಅವರು ಊಟಕ್ಕೆ ಕೂರುತ್ತಿದ್ದರು. ಅಪ್ಪನ ನೆನಪು ಅಚ್ಚಳಿಯದೆ ಉಳಿದಿದೆ.

ಎಸ್ ಎಂ ಕೃಷ್ಣ, ಯಡಿಯೂರಪ್ಪ ಮತ್ತು ನಮ್ಮ ತಂದೆ ಯಾವುದೇ ಗಾಡ್ ಫಾದರ್ ಇಲ್ಲದೆ ಬೆಳೆದವರು. ಆ ರೀತಿ ಬೆಳೆದಾಗ ಹೋರಾಟದ ಮನೋಭಾವ ಮೂಡುತ್ತೆ. ನನ್ನನ್ನು ಗುರುತಿಸಿ ಶಕ್ತಿ ತುಂಬಿದವರು ಯಡಿಯೂರಪ್ಪ. ಅವರನ್ನು ನಾನು ತಂದೆ ಸಮಾನವಾಗಿಯೇ ಕಾಣುತ್ತೇನೆ. ನಾನು ಇಂದು ಏನೇ ಆಗಿದ್ದರು ಅದಕ್ಕೆಲ್ಲಾ ಕಾರಣ ಯಡಿಯೂರಪ್ಪ ಅವರೇ ಎಂದು ಮನಸಾರೆ ಕೊಂಡಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

ಬೆಂಗಳೂರಿನಲ್ಲಿ 3 ದಿನ ಸಾಧಾರಣ ಮಳೆ‌: ಉಳಿದಂತೆ ಎಲ್ಲೆಲ್ಲಿ ಎಷ್ಟು ಮಳೆ ಸಾಧ್ಯತೆ..?

ಬೆಂಗಳೂರು: ಬಿಸಿಬಿಸಿ ಎನ್ನುತ್ತಿದ್ದ ಬೆಂಗಳೂರು ಮಂದಿಗೆ ನಿನ್ನೆ ವರುಣರಾಯ ತಂಪೆರೆದಿದ್ದ. ಮಧ್ಯಾಹ್ನವೇ‌ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕತ್ತಲು ಕವಿದಿತ್ತು. 3 ಗಂಟೆಯ ವೇಳೆಗೆ ಎಲ್ಲೆಲ್ಲೂ ಜೋರು ಮಳೆಯಾಗಿತ್ತು. ಮಳೆ ಕಂಡು ಬೆಂಗಳೂರು ಮಂದಿ

error: Content is protected !!