Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇವತ್ತು ವಿಪಕ್ಷ ನಾಯಕನ ಆಯ್ಕೆಯಾಗುತ್ತಾ..? ಬಿಜೆಪಿ ಮುರೂ ಸಭೆಗಳನ್ನು ಮಾಡ್ತಿರೋದ್ರಾ ವಿಶೇಷವೇನು..?

Facebook
Twitter
Telegram
WhatsApp

 

 

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರ ನಡೆಸುತ್ತಾ ಇದೆ. ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ಇದರ ಪರಮಾರ್ಶೆಯನ್ನು ಕೂಡ ಈಗಾಗಲೇ ಬಿಜೆಪಿ ಮಾಡಿಕೊಂಡಿದೆ. ಆದರೂ ಇದೀಗ ಮತ್ತೆ ಆಕ್ಟೀವ್ ಆಗಲು ಸಿದ್ಧತೆ ನಡೆಸಿದೆ. ಇಂದು ಬಿಜೆಪಿ ಕಚೇರಿಯಲ್ಲಿ ಸಭೆಗಳು ನಡೆಯಲಿವೆ. ಈ ಸಭೆಯಲ್ಲಿ ಒಂದಷ್ಟು ಪ್ರಮುಖ ವಿಚಾರಗಳು ತೀರ್ಮಾನವಾಗಲಿವೆ.

 

ಸಂಘಟನೆ, ಸೋಲಿನ ಪರಾಮರ್ಶೆ, ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗುವುದರ ಬಗ್ಗೆಯೂ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ. ಬಿಜೆಪಿಯಲ್ಲಿ ಇನ್ನು ಕೂಡ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ. ಹೀಗಾಗಿ ಇಂದು ಮಲ್ಲೇಶ್ವರಂ ಕಚೇರಿಯಲ್ಲಿ ಬ್ಯಾಕ್ ಟು ಬ್ಯಾಕ್ ಸಭೆಗಳು ನಡೆಯಲಿವೆ.

ಬೆಳಗ್ಗಿನ ಸಭೆಯಲ್ಲಿ‌ನೂತನವಾಗಿ ಆಯ್ಕೆಯಾದ ಶಾಸಕರ ಸಭೆ ನಡೆಸಲಾಗುತ್ತದೆ. ಹಾಲಿ ಬಿಜೆಪಿಯ 66 ಶಾಸಕರಿಂದ ನೂತನ ನಾಯಕನ ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಪ್ರಕ್ರಿಯೆ ನಡೆದರು ಅದು ಫೈನಲ್ ಆಗಿ ಹೈಕಮಾಂಡ್ ನಿಂದ ನಾಯಕನ ಆಯ್ಕೆಯಾಗುತ್ತೆ. ಇನ್ನು ಮಧ್ಯಾಹ್ನ 3 ಗಂಟೆಗೆ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿ ಪರಾಭವಗೊಂಡ ಅಭ್ಯರ್ಥಿಗಳ ಸಭೆ ನಡೆಸಲಾಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!