Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಾರಗಟ್ಟಲೇ ಬಸ್ ನಲ್ಲಿ ಓಡಾಡುವ ಪ್ಲ್ಯಾನ್ ಹಾಕಿಕೊಂಡ ಮಹಿಳೆಯರಿಗೆ ಗಂಡಂದಿರ ವಿಚಾರವಾಗಿ ಸಲಹೆ ನೀಡಿದ ಶಾಸಕ..!

Facebook
Twitter
Telegram
WhatsApp

 

ದಾವಣಗೆರೆ : ಇಂದಿನಿಂದ ರಾಜ್ಯದಲ್ಲಿ ಉಚಿತ ಬಸ್ ಸೇವೆ ಆರಂಭಗೊಂಡಿದೆ. ಕಾಂಗ್ರೆಸ್ ಕೊಟ್ಟ ಭರವಸೆಗಳಲ್ಲಿ ಶಕ್ತಿ ಯೋಜನೆಗೆ ಇಂದಿನಿಂದ ಚಾಲನೆ ಸಿಕ್ಕಿದೆ. ಬಸ್ ಗಳಲ್ಲಿ ಆಧಾರ್ ಕಾರ್ಡ್ ತೋರಿಸಿ ರಾಜ್ಯದ ಒಳಗೆ ಎಲ್ಲಿಂದ ಎಲ್ಲಿಗೆ ಬೇಕಾದರೂ ಓಡಾಡಬಹುದಾಗಿದೆ. ಇದು ಮಹಿಳೆಯರಿಗೆ ಮಾತ್ರ. ಬಸ್ ಫ್ರೀ ಇರುವ ಕಾರಣ ರಾಜ್ಯದಲ್ಲಿಯೇ ಓಡಾಡಲು ಮಹಿಳೆಯರು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಅಂತವರಿಗೆ ಕಾಂಗ್ರೆಸ್ ಶಾಸಕ ಕಿವಿ ಮಾತು ಹೇಳಿದ್ದಾರೆ.

ಮಾಯಕೊಂಡ ಶಾಸಕ ಬಸವಂತಪ್ಪ ಅವರು ಮಾತನಾಡಿ, ಬಸ್ ಫ್ರೀ ಇದೆ ಅಂತ ವಾರಗಟ್ಟಲೇ ಓಡಾಡಬೇಡಿ. ಏನೇ ಕೆಲಸ ಇದ್ದರೂ ಎರಡು ದಿನದಲ್ಲಿ ಮುಗಿಸಿಕೊಂಡು ಬನ್ನಿ. ಇಲ್ಲವಾದರೆ ನಿಮ್ಮ ಗಂಡಂದಿರು ಬೇರೆ ದಾರಿ ಹಿಡಿಯುತ್ತಾರೆ. ನಿಮ್ಮ ಗಂಡಂದಿರಿಗೆ ಅಡುಗೆ ಮಾಡಿ ಹಾಕುವವರು ಯಾರು..? ಅದಕ್ಕೆ ಎರಡೇ ದಿನದಲ್ಲಿ ವಾಪಾಸ್ ಬಂದು ಬಿಡಿ ಎಂದು ಸಲಹೆ ನೀಡಿದ್ದಾರೆ.

ಆಸ್ಪತ್ರೆ ಆಗಲಿ, ದೇವಸ್ಥಾನಕ್ಕಾಗಲೀ, ನಿಮ್ಮ ಸಂಬಂಧಿಕರ ಮನೆಗೆ ಆಗಲೀ ಸುಖಾ ಸುಮ್ಮನೆ ಹೋಗಬೇಡಿ. ಬಸ್ ಫ್ರೀ ಇದೆ ಅಂತ ಹೋಗುವ ಬದಲು ಅವಶ್ಯಕತೆ ಇದ್ದಾಗ ಮಾತ್ರ ಹೋಗಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಬಿದ್ದಿದ್ದ ಮರದ ಕೊಂಬೆ ತೆರವು : ಕಾರ್ಯಾಚರಣೆ ತಡವಾಗಿದ್ದು ಯಾಕೆ ?

ಸುದ್ದಿಒನ್, ಚಿತ್ರದುರ್ಗ, ಮೇ. 10 : ಜೆ.ಸಿ.ಆರ್. ಬಡಾವಣೆಯ ನಾಲ್ಕನೇ ಕ್ರಾಸ್‍ನಲ್ಲಿ ಬುಧವಾರ ಸಂಜೆ ಸುರಿದ ಮಳೆ ಮತ್ತು ಗಾಳಿಗೆ ದೊಡ್ಡ ಮರದ ಕೊಂಬೆಯೊಂದು ಮುರಿದು ಬಿದ್ದಿತ್ತು. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿರಲಿಲ್ಲ.  

RCB ಪ್ಲೇ ಆಫ್ ಹೋಗಬೇಕಾದರೆ ಆ 2 ಮ್ಯಾಚ್ ಗೆಲ್ಲಲೇಬೇಕು..!

    ಈ ಬಾರಿಯ ಐಪಿಎಲ್ ನಲ್ಲಿ ಆರ್ಸಿಬಿ ತನ್ನ ಅಭಿಮಾನಿಗಳಿಗೆ ಜೀವ ಬಾಯಿಗೆ ಬರಿಸಿತ್ತು. ಇನ್ನು ಆರ್ಸಿಬಿ ಕಥೆ ಮುಗಿದಂತೆ ಈ ವರ್ಷ ನಮ್ಮ ಟೀಂ ಆಡಿನೇ ಇಲ್ಲ ಎಂದುಕೊಳ್ಳೋಣಾ ಅಂತ ಫ್ಯಾನ್ಸ್

ಸಂಸತ್ತಿಗೆ ಅನುಭವ ಮಂಟಪವೇ ಬುನಾದಿ : ಮಾಜಿ ಸಚಿವ ಎಚ್.ಆಂಜನೇಯ ಅಭಿಮತ

ಚಿತ್ರದುರ್ಗ, ಮೇ 10 : ಪ್ರಸ್ತುತ ರಾಜಕೀಯ ಕಾರಣಕ್ಕಾಗಿ ಜಾತಿ, ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತುವ, ದ್ವೇಷದ, ಸುಳ್ಳು ಭಾಷಣಗಳ ಪ್ರಭಾವಕ್ಕೆ ಸಂಪೂರ್ಣ ಕಡಿವಾಣ ಹಾಕಲು ಬಸವ ತತ್ತತ್ವೇ ಬ್ರಹ್ಮಾಸ್ತ್ರ ಆಗಿದೆ ಎಂದು

error: Content is protected !!