Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟೆಲಿಗ್ರಾಂನಲ್ಲಿ ಹರಿದಾಡ್ತಾ ಇದೆ ಕೊರೊನಾ ಲಸಿಕೆ ಪಡೆದವರ ಫೋನ್ ನಂಬರ್, ಆಧಾರ್ ಐಡಿ..!

Facebook
Twitter
Telegram
WhatsApp

 

 

ಇತ್ತಿಚೆಗೆ ಆಧಾರ್ ಕಾರ್ಡ್ ಗೆ ಎಲ್ಲವೂ ಲಿಂಕ್ ಆಗಿದೆ. ಒಂದು ಮೊಬೈಲ್ ಸಂಖ್ಯೆ ಲೀಕ್ ಆದರೂ ಇರೋ ಬರೋ ಮಾಹಿತಿಯೆಲ್ಲಾ ಕಳ್ಳರ ಕೈಗೆ ಸುಲಭವಾಗಿ ಸಿಕ್ಕಿ ಬಿಡುತ್ತಾ. ಇದೀಗ ಎಲ್ಲರಿಗೂ ಶಾಕಿಂಗ್ ಎನಿಸುವಂತ ಘಟನೆಯೊಂದು ನಡೆದಿದೆ. ಟೆಲಿಗ್ರಾಂನಲ್ಲಿ ಫೋನ್ ನಂಬರ್, ಆಧಾರ್ ಕಾರ್ಡ್, ವೋಟರ್ ಐಡಿಯ ಮಾಹಿತಿ ಲೀಕ್ ಆಗಿದೆ.

ಕೊರೊನಾ ಲಸಿಕೆ ಹಾಕಿಸಿಕೊಂಡವರ ಅಷ್ಟು ಮಾಹಿತಿ ಲೀಕ್ ಆಗಿದೆ ಎನ್ನಲಾಗ್ತಿದೆ. ಕೋವಿನ್ ಆ್ಯಪ್ ನಲ್ಲಿ ಲಸಿಕೆ ಪಡೆದವರ ಮಾಹಿತಿ ಲೀಕ್ ಆಗಿದೆ. ಭಾರತದಲ್ಲಿಯೇ 92 ಕೋಟಿ ಜನ ಲಸಿಕೆ ಹಾಕಿಸಿಕೊಂಡಿದ್ದರು. ಅವರೆಲ್ಲ ಕೊವಿನ್ ಆ್ಯಪ್ ಮೂಲಕವೇ ನೋಂದಣಿ ಮಾಡಿಕೊಂಡಿದ್ದರು. ಅಷ್ಟು ಜನರ ಮಾಹಿತಿ ಟೆಲಿಗ್ರಾಂನಲ್ಲಿ ಮಾಹಿತಿ ಲೀಕ್ ಆಗಿದೆ.

ಸಾಮಾನ್ಯ ಜನರ ಜೊತೆಗೆ ದೊಡ್ಡ ದೊಡ್ಡವರ ಮಾಹಿತಿಯೂ ಸೋರಿಕೆಯಾಗಿದೆ. ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಪತ್ನಿ ರೀತೂ ಖಂಡೂರಿ, ಪಿ ಚಿದಂಬರಂ, ಕೆಸಿ ವೇಣುಗೋಪಾಲ್ ಸೇರಿ ಹಲವರ ಡಾಟಾ ಸೋರಿಕೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!