Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲಿ ಜೂನ್ 13 ರಂದ ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ದಾವಣಗೆರೆ; ಜೂನ್.12 :  ನಗರದ 66/11 ಕೆ.ವಿ.ವಿ.ವಿ. ಕೇಂದ್ರದಿಂದ ಎಫ್-14 ಜಯನಗರ ಫೀಡರ್‍ನಲ್ಲಿ ಜಲಸಿರಿ ವತಿಯಿಂದ ಕೆಐಯುಡಬ್ಲೂಎಂಐಪಿ ಯೋಜನೆಯಡಿಯಲಿ ಕಾಮಗಾರಿಯನ್ನು ಬೆ.ವಿ.ಕಂ ವತಿಯಿಂದ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್ 13 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್-14ಜಯನಗರಫೀಡರ್ ವ್ಯಾಪ್ತಿಯ   ನಿಟುವಳ್ಳಿ ದುರ್ಗಾಂಭಿಕಾ ದೇವಸ್ಥಾನ, ನಿಟ್ಟುವಳ್ಳಿ, ರಾಷ್ಟ್ರೋತ್ತನ ಶಾಲೆ, ಮಣಿಕಂಠ ಸರ್ಕಲ್, ಶ್ರೀ ರಾಮ ಬಡಾವಣೆ, ಕರಿಯಮ್ಮದೇವಸ್ಥಾನ, ಜಯನಗರ ಎ ಬ್ಲಾಕ್& ಬಿ ಬ್ಲಾಕ್, ನಿಟ್ಟುವಳ್ಳಿ ಆಂಜನೇಯದೇವಸ್ಥಾನ, ನಿಟ್ಟುವಳ್ಳಿ ಖಾದಿ ಬಂಡಾರ, ಭಗಿರಥ ಸರ್ಕಲ್, ಜಯನಗರ ಚರ್ಚ ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲೆಯಲ್ಲಿ ಶಾಲೆಯಲ್ಲೇ 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು..!

ಚಿತ್ರದುರ್ಗ: 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಶಾಲೆಯಲ್ಲಿಯೇ ನೇಣಿಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ನವೋದಯ ಶಾಲೆಯ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾರೆ. ಹಿರಿಯೂರು ತಾಲೂಕಿನ ಉಡುವಳ್ಳಿ ನವೋದಯ ಶಾಲೆಯಲ್ಲಿ ಈ ಘಟನೆ ನಡೆದಿದೆ. 13

ರಾಜ್ಯದಲ್ಲಿ ಏರಿಕೆಯಾಗುತ್ತಿದೆ ಡೆಂಗ್ಯೂ ಪ್ರಕರಣ : ಸಂಸದ ಡಾ.ಮಂಜುನಾಥ್ ಹೇಳಿದ್ದೇನು..?

ಬೆಂಗಳೂರು: ರಾಜ್ಯದಲ್ಲಿ ದಿನೇ‌ ದಿನೇ ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕರ್ನಾಟಕದಲ್ಲಿ 7 ಸಾವಿರಕ್ಕೂ ಅಧಿಕ ಪ್ರಕರಣಗಳು ಕಾಣಿಸಿಕೊಂಡಿವೆ. ಇದರ ನಡುವೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಡೆಂಗ್ಯೂಗೆ ಸರಿಯಾದ ಚಿಕಿತ್ಸೆಯನ್ನು ಇನ್ನು ಕಂಡು

ತೀವ್ರ ಹೃದಯಾಘಾತದಿಂದ ವಿರಕ್ತಪಠದ ಸ್ವಾಮೀಜಿ ನಿಧನ..!

ಕಲಬುರಗಿ: ವಿರಕ್ತ ಮಠದ ಶ್ರೀ ಸಿದ್ದರಾಮ ಸ್ವಾಮೀಜಿಗಳು ತೀವ್ರ ಹೃದಯಾಘಾತದಿಂದ ನಿಧನರಾಗಿರುವ ಸುದ್ದಿ ಹೊರ ಬಂದಿದೆ. ರಾತ್ರಿ ಪ್ರವಚನ ಮುಗಿಸಿದ್ದ ಸ್ವಾಮೀಜಿ ಬೆಳಗಾಗುವುದರೊಳಗೆ ಇಹಲೋಕ ತ್ಯಜಿಸಿದ್ದಾರೆ. ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿ ರಠಕಲ್ ವಿರಕ್ತ

error: Content is protected !!