Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೇತುವೆ ಮೇಲೆ ಪೆಟ್ರೋಲ್ ಟ್ಯಾಂಕ್ ಗೆ ಬೆಂಕಿ : ಕೆಳಗಿದ್ದ ಬೈಕ್ ಸವಾರ ಸೇರಿ ನಾಲ್ವರು ಸಾವು..!

Facebook
Twitter
Telegram
WhatsApp

 

ಮುಂಬೈ: ಪೆಟ್ರೋಲ್ ಟ್ಯಾಂಕ್ ಪಲ್ಟಿಯಾದ ಪರಿಣಾಮ ಹೊತ್ತಿ ಉರಿದ ಬೆಂಕಿಯಲ್ಲಿ ನಾಲ್ವರು ತಮ್ಮ ಪ್ರಾಣ ಬಿಟ್ಟಿದ್ದಾರೆ. ಪುಣೆ – ಮುಂಬೈ ಎಕ್ಸ್‌ಪ್ರೆಸ್‌ ವೇನಲ್ಲಿ ಈ ಘಟನೆ ನಡೆದಿದೆ. ಎಲ್ಲೋ ಹೋಗುತ್ತಿದ್ದವನನ್ನು ಯಮ ಕೈ ಬೀಸಿ ಕರೆದಿತ್ತು ಎನಿಸುತ್ತದೆ. ಅದಕ್ಕೆ ಎಲ್ಲೋ ಹೋಗುತ್ತಿದ್ದವನು ಕೂಡ ಈಗ ಯಮಲೋಕ ಸೇರಿದ್ದಾನೆ.

 

ಪುಣೆ – ಮುಂಬೈ ಎಕ್ಸ್ ಪ್ರೆಸ್ ವೇನಲ್ಲಿ ಈ ದುರ್ಘಟನೆ ನಡೆದಿದೆ. ಲೋನಾವಾಲಾ – ಖಂಡಲಾ ಮಾರ್ಗದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತದೆ. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಇಂಥದ್ದೊಂದು ಅನಾಹುತ ನಡೆದಿದೆ ಎಮ್ನಲಾಗುತ್ತಿದೆ.

ಲಾರಿ ಪಲ್ಟಿಯಾದ ಪರಿಣಾಮ ಕ್ಷಣ ಮಾತ್ರದಲ್ಲಿಯೇ ಬೆಂಕಿ ಜೋರಾಗಿಯೇ ಹೊತ್ತಿಕೊಂಡಿದೆ. ಬೆಂಕಿ ನೋಡ ನೋಡುತ್ತಿದ್ದಂತೆ ಹೆಚ್ಚಾದ ಪರಿಣಾಮ ಬರೀ ಸೇತುವೆ ಮೇಲೆ ಮಾತ್ರವಲ್ಲ ಕೆಳಗೆ ಹೋಗುತ್ತಿರುವವರ ಮೇಲೂ ಪರಿಣಾಮ ಬೀರಿದೆ. ಬೈಕ್ ನಲ್ಲಿ ಸಂಚರಿಸುತ್ತಿದ್ದವನ ಮೇಲೆ ಬೆಂಕಿ ಬಿದ್ದು, ಸಾವನ್ನಪ್ಪಿದ್ದಾನೆ. ಬೆಂಕಿ ತಗುಲಿದ ಪರಿಣಾಮ ಆ ವ್ಯಕ್ರಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ರೈತರಲ್ಲಿ ಸಂತಸ ತಂದ ಮಳೆ : ಉಳುಮೆಗೆ ಸಿದ್ಧತೆ

  ಚಿತ್ರದುರ್ಗ: ಕಳೆದ ಬಾರಿ ಮಳೆಯಿಲ್ಲದೆ, ಸರಿಯಾದ ಬಿತ್ತನೆ ಮಾಡಲಾಗದೆ ಹೈರಾಣಾಗಿದ್ದ ರೈತರ ಮೊಗದಲ್ಲಿ ಈಗ ಸಂತಸ ತುಂಬಿ ತುಳುಕುತ್ತಿದೆ. ಜಿಲ್ಲೆಯಲ್ಲೂ ಮಳೆಯ ದರ್ಶನ ಭಾಗ್ಯವಾಗಿದೆ. ಹೀಗಾಗಿ ರೈತರು ಉಳುಮೆ ಮಾಡಲು ಎಲ್ಲಾ ತಯಾರಿ

ಸನಾತನ ಧರ್ಮದ ತತ್ವಜ್ಞಾನವನ್ನು ಜಗತ್ತಿಗೆ ಸಾರಿದ ಜಗದ್ಗುರು ಶಂಕರಾಚಾರ್ಯರರು : ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿಕೆ

  ಚಿತ್ರದುರ್ಗ.12: ಬುದ್ದ ಹಾಗೂ ಜೈನ ಧರ್ಮಗಳ‌ ಪ್ರಭಾವದಿಂದ ಸನಾತನ ಧರ್ಮವನ್ನು ಮೇಲೆತ್ತಿ, ಸನಾತನ ಧರ್ಮದ ಉನ್ನತ‌ ತತ್ವಜ್ಞಾನವನ್ನು ಜಗತ್ತಿಗೆ ಸಾರುವ ಕೆಲಸವನ್ನು ಆದಿಗುರು ಶಂಕರಾಚಾರ್ಯರು ಮಾಡಿದರು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು. ನಗರದ

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

error: Content is protected !!