Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನ್ಯಾಕೆ ಸಿಎಂ ಆಗಬಾರದು ಅಂತ ಮತ್ತೆ ಸಿಎಂ ಆಸೆ ಹೊರ ಹಾಕಿದ ಗೃಹ ಸಚಿವರು..!

Facebook
Twitter
Telegram
WhatsApp

 

 

ಬೆಂಗಳೂರು : ದಲಿತ ಸಿಎಂ ವಿಚಾರ ರಾಜ್ಯದಲ್ಲಿ ಸದ್ದು ಮಾಡಿದಾಗೆಲ್ಲ ಜಿ ಪರಮೇಶ್ವರ್ ಅವರ ಹೆಸರೇ ಮುನ್ನೆಲೆಗೆ ಬರುತ್ತಾ ಇತ್ತು. ಪರಮೇಶ್ವರ್ ಅವರು ಕೂಡ ಆಗಾಗ ಸಿಎಂ ಆಗುವ ಆಸೆಯನ್ನು ಹೊರ ಹಾಕುತ್ತಿದ್ದರು‌. ಇದೀಗ ಮತ್ತೆ ಸಿಎಂ ವಿಚಾರವೇ ಸದ್ದು ಮಾಡುತ್ತಿದೆ.

ಅಂಬೇಡ್ಕರ್ ಭವನದಲ್ಲಿ ದಲಿತ ಸಂಘಟನೆಗಳು ದಲಿತ ಸಚಿವರುಗಳಿಗೆ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪರಮೇಶ್ವರ್ ಅವರು, ನಾನು ಯಾಕೆ ಸಿಎಂ ಆಗಬಾರದು..? ಮುನಿಯಪ್ಪ ಯಾಕೆ ಆಗಬಾರದು..? ಮಹದೇವಪ್ಪ ಯಾಕೆ ಆಗಬಾರದು ಎಂದು ಪ್ರಶ್ನಿಸಿದ್ದಾರೆ.

ನಮ್ಮಲ್ಲಿ ಕೀಳರಿಮೆ ಇರಬಾರದು. ಅದಕ್ಕೆ ನಾನು ಯಾವಾಗಲೂ ನಾನು ಯಾಕೆ ಸಿಎಂ ಆಗಬಾರದು ಎಂದು ಹೇಳುತ್ತಾ ಇರುತ್ತೇನೆ. ನಮ್ಮಲ್ಲಿ ಒಗ್ಗಟ್ಟು ಇದ್ದರೆ ಮಾತ್ರ ನಾವೂ ಉಳಿದುಕೊಳ್ಳುತ್ತೇವೆ. ಅದನ್ನು ಬಿಟ್ಟು ಎಡ, ಬಲ ಎಂದು ಹೇಳುತ್ತಿದ್ದರೆ ಯಾವ ಸಾಧನೆಯನ್ನು ಮಾಡುವುದಕ್ಕೆ ಆಗುವುದಿಲ್ಲ. ನಮಗೆ ಸಿಎಂ ಆಗುವ ಅವಕಾಶಗಳನ್ನೇ ತಪ್ಪಿಸಿದ್ದಾರೆ ಎಂದು ಬೇಸರ ಹೊರಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!