Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ನ ಹಿರಿಯ ಶಾಸಕ ಹಾಗೂ ಬಸವರಾಜ್ ಬೊಮ್ಮಾಯಿ ಸೀಕ್ರೇಟ್ ಮೀಟಿಂಗ್..!

Facebook
Twitter
Telegram
WhatsApp

 

 

ದಾವಣಗೆರೆ: ಈ ಬಾರಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಈ ಮಧ್ಯೆ ಶಾಸಕ ಶಾಮನೂರು ಶಿವಶಿಂಕರ್ಪ ಅವರು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿ ರಾಜ್ಯದಲ್ಲಿ ಕುತೂಹಲ ಮೂಡಿಸಿದೆ. ನಿನ್ನೆ ರಾತ್ರಿ ದಾವಣಗೆರೆಯ ಹೊರವಲಯದಲ್ಲಿರುವ ರೆಸಾರ್ಟ್ ಒಂದರಲ್ಲಿ ಭೇಟಿಯಾಗಿದ್ದಾರೆ.

ಈ ರಹಸ್ಯ ಭೇಟಿಯ ಫೋಟೋಗಳು ಎಲ್ಲೆಡೆ ವೈರಲ್ ಆಗ್ತಾ ಇದೆ. ಸುಮಾರು 25 ನಿಮಿಷಗಳ ಕಾಲ ರಹಸ್ಯ ಮಾತುಕತೆ ನಡೆದಿದೆ. ಬಳಿಕ ಮಾತನಾಡಿರುವ ಬೊಮ್ಮಾಯಿ ಅವರು, ಶಾಮನೂರು ಶಿವಶಂಕರಪ್ಪ ನಮ್ಮ ಹಿರಿಯರು. ಜೊತೆಗೆ ನಮ್ಮ ದೂರದ ಸಂಬಂಧಿ ಕೂಡ ನಮ್ಮ ಮನೆಯಲ್ಲಿಯೇ ಹಲವು ಬಾರಿ ಭೇಟಿ ಮಾಡಿದ್ದೇವೆ. ಇದಕ್ಕೆ ರಾಜಕಾರಣ ಬೆರೆಸಬಾರದು ಎಂದಿದ್ದಾರೆ.

ಇನ್ನು ನಾನು ಶಿಗ್ಗಾಂವಿಯಿಂದ ಬರುವಾಗ ಊಟ ಮಾಡಲು ಹೊಟೇಲ್ ಗೆ ಹೋಗಿದ್ದೆ. ಅಲ್ಲಿಗೆ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಕ್ಕಳ ಹೊಸ ಸಂಬಂಧದ ಬಗ್ಗೆ ಮಾತನಾಡಲು ಬಂದಿದ್ದರು. ಈ ವೇಳೆ ನಾನು ಹತ್ತು ನಿಮಿಷ ಕೂತ್ಕೊಂಡು ಮಾತನಾಡಿದ್ದೆ. ಯಾವ ರಾಜಕೀಯದ ಬಗ್ಗೆಯೂ ಮಾತನಾಡಿಲ್ಲ. ಸಂಬಂಧವೇ ಬೇರೆ ರಾಜಕೀಯವೇ ಬೇರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿ.ಬಿ.ಎಸ್.ಈ 10ನೇ ತರಗತಿ ಫಲಿತಾಂಶ | ಎಸ್.ಆರ್.ಎಸ್. ಹೆರಿಟೇಜ್ ಶಾಲೆಗೆ ಸತತ 7ನೇ ವರ್ಷವೂ ಶೇಕಡ 100 ರಷ್ಟು  ಫಲಿತಾಂಶ

  ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಎಸ್.ಆರ್.ಎಸ್. ಹೆರಿಟೇಜ್ ಶಾಲೆಯು ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಈ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ

ರಾಷ್ಟ್ರೀಯ ಶಿಕ್ಷಣ ನೀತಿ-2020 : ರಾಜ್ಯ ಸರ್ಕಾರದ ನಿಲುವಿಗೆ ಎಬಿವಿಪಿ ಖಂಡನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 13 :  ಭಾರತ ದೇಶದಲ್ಲಿ ಭಾರತೀಯ ಶಿಕ್ಷಣ ನೀತಿಜಾರಿಗೆ ಬರಬೇಕು ಅದು ಮುಂದಿನ ಹತ್ತಾರು ವಷಗಳ

ಮೇ 26 ರಂದು ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಸಮಾರಂಭ

ಚಿತ್ರದುರ್ಗ ಮೇ. 13 : ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘ (ರಿ.) ಇವರ ವತಿಯಿಂದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ 2023-24 ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಉನ್ನತ ಶ್ರೇಣಿಯಲ್ಲಿ (ಶೇ. 85ಕ್ಕೂ

error: Content is protected !!