Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

2ನೇ ದಿನವೂ ಸರ್ವರ್ ಡೌನ್ : ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಸಲು ಹರಸಾಹಸ…!

Facebook
Twitter
Telegram
WhatsApp

 

 

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲಗಲಿ ಒಂದಾದಂತ ಗೃಹಜ್ಯೋತಿ ಯೋಜನೆಗೆ ಭಾನುವಾರದಿಂದ ಚಾಲನೆ ಸಿಕ್ಕಿದೆ. ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಾಗಿ ಸುಮಾರು 2.14 ಕೋಟಿ ಜನರಿದ್ದಾರೆ. ಆದರೆ ನಿನ್ನೆಯಿಂದ ಆರಂಭವಾದ ಅರ್ಜಿ ಸಲ್ಲಿಕೆಗೆ ಸರ್ವರ್ ಸಮಸ್ಯೆ ಎದುರಾಗಿದೆ.

ನಿನ್ನೆಯಿಂದ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಬೆಂಗಳೂರು ಒನ್, ಗ್ರಾಮ ಒನ್, ಮೆಸ್ಕಾಂ, ಬೆಸ್ಕಾಂ ಸೇರಿದಂತೆ ತಮ್ಮ ಮೊಬೈಲ್ ಗಳಲ್ಲೂ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿದೆ. ಆದರೆ ಇದರ ನಡುವೆ ಸರ್ವರ್ ಸಮಸ್ಯೆಯಿಂದ ಅರ್ಜಿ ಸಲ್ಲಿಸುವುದಕ್ಕೆ ಸಾಧ್ಯವಾಗಿಲ್ಲ. ಎರಡನೇ ದಿನವೂ ಈ ತಾಪತ್ರಯ ಮುಂದುವರೆದಿದೆ.

ಇಂದು ಎರಡನೇ ದಿನ ಅರ್ಜಿ ಸಲ್ಲಿಕೆ ಮಾಡಲಾಗುತ್ತಿದೆ. ಆದರೆ ಇಂದು ಕೂಡ ಸರ್ವರ್ ಸಮಸ್ಯೆ ಸರಿಯಾಗಿಲ್ಲ. ನಿನ್ನೆ ಒಂದೇ ದಿನ 55 ಸಾವಿರ ಜನ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆದರೆ ಸಾಲುಗಟ್ಟಿ ನಿಂತ ಸಾಕಷ್ಟು ಜನ ಕೊನೆ ಗಳಿಗೆಯಲ್ಲಿ ಬೇಸರ ಮಾಡಿಕೊಂಡು ಹೋಗುತ್ತಿದ್ದಾರೆ. ಇಂದು ಕೊಂಚ ಸುಧಾರಣೆಯಾದರೂ ಅರ್ಜಿ ತೆರೆದು ಅಕೌಂಟ್ ನಂಬರ್ ಹಾಕಿದ ಕೂಡಲೇ ಸರ್ವರ್ ಡೌನ್ ಆಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!