Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಪ್ರಧಾನಿ ಮೋದಿಗೆ ಪತ್ರ ಬರೆದ ಬಾಗಲಕೋಟೆ ರೈತರು..!

---Advertisement---

 

ಬಾಗಲಕೋಟೆ: ಮುಂಗಾರು ಮಳೆ ಜೂನ್ ಮೊದಲ ವಾರದಲ್ಲಿಯೇ ಬರಬೇಕಿತ್ತು. ಆದರೆ ಮಳೆಯ ಸುಳಿವೇ ಕಾಣಲಿಲ್ಲ. ಹೀಗಾಗಿ ರೈತರು ಕಂಗಲಾಗಿದ್ದಾರೆ. ಮಳೆ ಇಲ್ಲದೆ ಕೃಷಿ ಕೆಲಸಗಳು ನಡೆಯುತ್ತಿಲ್ಲ ಎಂದು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಮುಂಗಾರು ಕೈಕೊಟ್ಟಿದ್ದರಿಂದ ಹೊಲದಲ್ಲಿ ಯಾವುದೇ ಬಿತ್ತನೆ ನಡೆಯದೇ ರೈತರು ಕಂಗಾಲಾಗಿದ್ದಾರೆ. ಮತ್ತೊಂದೆಡೆ ಹೊಲದಲ್ಲಿ ಕೆಲಸವಿಲ್ಲದೆ ಕೂಲಿಕಾರರು ಪರಿತಪಿಸುತ್ತಿದ್ದಾರೆ. ಹೀಗಾಗಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿಕಾರರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗ್ರಾಮೀಣ ಕೂಲಿಕಾರರು ಪತ್ರ ಬರೆದಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಗುಳೇದ ಗುಡ್ಡ ತಾಲೂಕಿನ ಹಾನಾಪುರ ಎಸ್ಪಿ ಗ್ರಾಮದ ಗ್ರಾಮೀಣ ಕೂಲಿ ಕಾರ್ಮಿಕರು ಪತ್ರ ಬರೆದಿದ್ದಾರೆ. ಮುಂಗಾರು ಕೈಕೊಟ್ಡಿರುವ ಕಾರಷ ನಮಗೆ ಬೇರೆ ಕಡೆಯಲ್ಲೂ ಕೆಲಸ ಸಿಗುತ್ತಿಲ್ಲ. ಯೋಜನೆಯಲ್ಲಿ ಈಗಾಗಲೇ ನೂರು ದಿನ ಕೆಲಸ ಸಂಪೂರ್ಣವಾಗಿದೆ. ಆದರೆ ಇನ್ನೂ ನುರೂ ದಿನ ಮಹಾತ್ಮ ಗಾಂಧಿ ಯೋಜನೆಯಡಿಯಲ್ಲಿಯೇ ಕೆಲಸ ನೀಡಿ ಎಂದು ಕೂಲಿಗಾರರು ಪತ್ರ ಬರೆದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...