ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದೆ.
ಶಹಬ್ಬಾಸ್ #HitlerSarkara !
ಉಚಿತ ಬಸ್ ಪ್ರಯಾಣ ವೈಫಲ್ಯ ಸರ್ಕಾರಕ್ಕಿಲ್ಲ ತಲೆ ಬಿಸಿ ☹️
ದರ ಏರಿಕೆಗೂ ಡೋಂಟ್ ಕೇರ್ 👽
ಅನ್ನಭಾಗ್ಯ ಕೊಡಲು ಡೋಂಗಿತನ 😼
ಗ್ಯಾರಂಟಿಗಳ ಬದಲು ಕಿವಿ ಮೇಲೆ ಹೂ ಇಡಲು ನಿರ್ಧಾರ 🌸ಸರ್ಕಾರದ ಜನವಿರೋಧಿ ನಿಲುವುಗಳ ವಿರುದ್ಧ ಸೊಲ್ಲೆತ್ತಿದರೆ ಮೊದಲು ಬಂಧಿಸಿ 👮♀️ @siddaramaiah ರವರೇ, ನಿಮ್ಮ ತುಘಲಕ್ ಆಡಳಿತ… pic.twitter.com/7ERt4dKqLe
— BJP Karnataka (@BJP4Karnataka) June 20, 2023
ಇದನ್ನು ಓದಿನಟ ಪ್ರಕಾಶ್ ರಾಜ್ ಅವರಿಗೆ ಮಾತೃವಿಯೋಗ!
ಶಹಬ್ಬಾಸ್ #HitlerSarkara ! ಉಚಿತ ಬಸ್ ಪ್ರಯಾಣ ವೈಫಲ್ಯ ಸರ್ಕಾರಕ್ಕಿಲ್ಲ ತಲೆ ಬಿಸಿ ☹️
ದರ ಏರಿಕೆಗೂ ಡೋಂಟ್ ಕೇರ್ 👽
ಅನ್ನಭಾಗ್ಯ ಕೊಡಲು ಡೋಂಗಿತನ 😼
ಗ್ಯಾರಂಟಿಗಳ ಬದಲು ಕಿವಿ ಮೇಲೆ ಹೂ ಇಡಲು ನಿರ್ಧಾರ. ಸರ್ಕಾರದ ಜನವಿರೋಧಿ ನಿಲುವುಗಳ ವಿರುದ್ಧ ಸೊಲ್ಲೆತ್ತಿದರೆ ಮೊದಲು ಬಂಧಿಸಿ. @siddaramaiah ರವರೇ, ತುಘಲಕ್ ಆಡಳಿತ ಬಹಳ ದಿನ ನಡೆಯುವುದಿಲ್ಲ ಎಚ್ಚರ ಎಂದು ಟ್ವೀಟ್ ಮಾಡಿದೆ.
ಬಾಳೇಹೊನ್ನೂರಿನ ರೇಣುಕಾನಗರ ಮಠದ ರಸ್ತೆಯ ನಿವಾಸಿ ಅವಿನಾಶ್ ಗೌಡ ಎಂಬುವವರು ಫೇಸ್ ಬುಕ್ ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದರು ಎಂದು ಆರೋಪಿಸಿ, ಬಾಳೇಹೊನ್ನೂರು ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹನೀಫ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನನ್ವಯ ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್