Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಷಡಕ್ಷರಿ ಮೇಲೆ FIR ಆಗಿದೆಯಾ..? ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆದೇಶ ಪ್ರತಿಯಲ್ಲೇನಿದೆ..?

Facebook
Twitter
Telegram
WhatsApp

 

ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿಯಿಂದ ಬರೆದಿರುವ ಪತ್ರ ಎಂದು ಹೇಳಲಾದ ಆದೇಶ ಪ್ರತಿಯೊಂದು ಎಲ್ಲೆಡೆ ವೈರಲ್ ಆಗ್ತಾ ಇದೆ. ಈ ಪ್ರತಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಅವರ ಮೇಲೆ ಎಫ್ಐಆರ್ ದಾಖಲಾದ ವಿಚಾರದ ಬಗ್ಗೆ ಉಲ್ಲೇಖಿಸಲಾಗಿದೆ.

ಆದೇಶ ಪ್ರತಿಯಲ್ಲಿ, ಷಡಕ್ಷರಿ ಅವರ ಮೇಲೆ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಆಗಿರುವ ಬಗ್ಗೆ ಉಲ್ಲೇಖಿಸಲಾಗಿದೆ. ಇನ್ನು ಉಲ್ಲೇಖಿತ ಪತ್ರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (ರಿ) ದ ಅಧ್ಯಕ್ಷರಾಗಿರುವ ಶ್ರೀ ಷಡಕ್ಷರಿ ರವರ ಮೇಲೆ ಸಾಗರ, ಪೇಟೆ ಪೊಲೀಸ್‌ ಠಾಣೆಯಲ್ಲಿ ಮಾನ್ಯ ನ್ಯಾಯಾಲಯ ಆದೇಶ ಮೇರೆಗೆ FIR ಆಗಿದ್ದೂ, ಷಡಕ್ಷರಿರವರು ತುಂಬಾ ಪ್ರಭಾವಶಾಲಿಯಾಗಿದ್ದಾರೆ.

ತನಿಖೆಯ ಸಮಯದಲ್ಲಿ ಪ್ರಭಾವ ಬೀರಿ ಸಾಕ್ಷಾ, ಪುರಾವೆಗಳನ್ನೂ ನಾಶ ಪಡಿಸಿ, ತನಿಖೆಯ ದಿಕ್ಕನ್ನೇ ತಪ್ಪಿಸುವ ಸಾಧ್ಯತೆ ಹೆಚ್ಚಿದ್ದೂ, ನ್ಯಾಯಯುತ ತನಿಖೆ ನಡೆಸಿ ನ್ಯಾಯ ನೀಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿರುತ್ತದೆ ಹಾಗೂ ಷಡಾರಿಯನ್ನೂ ಕೂಡಲೇ ಸೇವೆಯಿಂದ ಅಮಾನತ್ತುಗೊಳಿಸಿ, ಕರ್ತವ್ಯ ನಿರತ ಜಿಲ್ಲೆಯಿಂದ ಬೇರೆ ಜಿಲ್ಲೆಗೆ ವರ್ಗಾವಣೆ ಮಾಡುವಂತೆ ಹಾಗೂ ಅರ್ಜಿದಾರರಿಗೆ ಸೂಕ್ತ ನ್ಯಾಯ ಹಾಗೂ ಜೀವ ರಕ್ಷಣೆಗಾಗಿ ಕೋರಿರುತ್ತಾರೆ. ಅರ್ಜಿದಾರರು ಜೀವ ರಕ್ಷಣೆಗಾಗಿ ಹೋರಿರುವ ವಿಚಾರದಲ್ಲಿ ನಿಯಾಮಾನುಸಾರ ಅಗತ್ಯ ಕ್ರಮ ಕೈಗೊಳ್ಳಲು ಕೋರಿದೆ ಎಂದು ಪತ್ರ ಬರೆಯಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಜಿಲ್ಲಾಧಿಕಾರಿ ಕಚೇರಿ ಆದೇಶ ಪ್ರತಿ ಈ ಕೆಳಗಿನಂತಿದೆ.

 

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!