Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ ಗುಡ್ ನ್ಯೂಸ್ ಏನು ?

Facebook
Twitter
Telegram
WhatsApp

 

ಬೆಂಗಳೂರು: ಈಗಾಗಲೇ ಶಾಲೆಗಳು ಆರಂಭವಾಗಿದೆ. ಮಕ್ಕಳು ತರಗತಿಗಳಿಗೆ ಹೋಗುತ್ತಿದ್ದಾರೆ. ಪಠ್ಯ ಪುಸ್ತಕ, ಯೂನಿಫಾರ್ಮ್ ವಿಚಾರದ ಜೊತೆಗೆ ಹೈಸ್ಕೂಲ್ ಮಕ್ಕಳಿಗೆ ಶಿಕ್ಷಣದ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. ಶಾಲೆಯಲ್ಲಿ ಮೊಟ್ಟೆ ನೀಡುವ ಬಗ್ಗೆ ಮಾತನಾಡಿದ್ದು, ಹೈಸ್ಕೂಲ್ ಮಕ್ಕಳಿಗೂ ಮೊಟ್ಟೆ ನೀಡುವ ವಿಚಾರವಾಗಿ ಮಾತನಾಡಿದ್ದಾರೆ.

 

ಈ ಬಗ್ಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ವರ್ಷಕ್ಕೆ 42 ಬಾರಿ ಮೊಟ್ಟೆ ನೀಡುವ ನಿಯಮ ರೂಪಿಸಿತ್ತು. ಮಕ್ಕಳಿಗೆ ಹೆಚ್ಚು ಎಂದರೆ ಎರಡೆರಡು ಮೊಟ್ಟೆ ನೀಡಿತ್ತು. ನಿಯಮದ ಪ್ರಕಾರ ಮಕ್ಕಳಿಗೆ ವಾರಕ್ಕೊಂದು ಮೊಟ್ಟೆ ನೀಡಬೇಕು. ಮೋದಲು ನೀಡಬೇಕಾದ ಒಂದು ಮೊಟ್ಟೆಯಾದರೂ ನೀಡಿ ಎಂದು ಹೇಳಿದ್ದೇನೆ. ಇನ್ನು ಎರಡು ಮೊಟ್ಟೆ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಈ ಮುಂಚೆ ಬರೀ8ನೇ ತರಗತಿವರೆಗೆ ಮಾತ್ರ ಮೊಟ್ಟೆ ನೀಡುವ ನಿಯಮವಿತ್ತು. ಆದರೆ ನಾನು 9 & 10ನೇ ತರಗತಿವರೆಗೆ ಮೊಟ್ಟೆ ನೀಡಬೇಕೆಂದು ಸಿಎಂ ಬಳಿ ಮನವಿ ಮಾಡಿದ್ದೇನೆ.

ನಾನು ಶಿಕ್ಷಣ ಸಚಿವನಾಗಿ ಅಧಿಕಾರ ವಹಿಸಿಕೊಂಡಿದ್ದು ಒಟ್ಟಿಗೆ ಆಯ್ತು. ಹೀಗಾಗಿ ಆದಷ್ಟು ಬೇಗ ಎಲ್ಲವನ್ನು ಸರಿ ಮಾಡುತ್ತೇನೆ. 150 ಪೇಜ್​​ ಪಠ್ಯಪುಸ್ತಕ ಪರಿಷ್ಕರಣೆ ಆಗಲಿದೆ. ಇದಕ್ಕೆ 20 ಲಕ್ಷ ರೂಪಾಯಿ ಬಜೆಟ್​ ಬೇಕು. ಈ ಬಗ್ಗೆ ಕ್ಯಾಬಿನೆಟ್​ ಮೀಟಿಂಗ್​ನಲ್ಲಿ ಮಾತಾಡಿದ್ದೇವೆ. ಇನ್ನು, 10 ದಿನಗಳಲ್ಲಿ ಪುಸ್ತಕಗಳು ಹೋಗಬೇಕು. ಅದಕ್ಕಾಗಿ ಸಮಿತಿ ಮಾಡಿ ಬೇರೆ ನಿಯಮ ಮಾಡಬೇಕು ಎಂದುಕೊಂಡಿದ್ದೇನೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!