Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ರಾಶಿಯವರ ಬದುಕು ಕತ್ತಲಿನಿಂದ ಬೆಳಕಿನ ನಡೆ ಕಡೆಗೆ…..

Facebook
Twitter
Telegram
WhatsApp

ಈ ರಾಶಿಯವರ ಬದುಕು ಕತ್ತಲಿನಿಂದ ಬೆಳಕಿನ ನಡೆ ಕಡೆಗೆ…..
ಸೋಮಶೇಖರ್ ಗುರೂಜಿ B.Sc
ದೂರವಾಣಿ ಸಂಖ್ಯೆ: 9731108861

ಶನಿವಾರ-ರಾಶಿ ಭವಿಷ್ಯ ಜೂನ್-24,2023

ಸೂರ್ಯೋದಯ: 05.55 AM, ಸೂರ್ಯಾಸ್ತ : 06.49 ಪಿಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಆಷಾಢ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ,ಗ್ರಿಷ್ಮ ಋತು,

ತಿಥಿ: ಇವತ್ತು ಷಷ್ಠಿ 10:17 PM ತನಕ ನಂತರ ಸಪ್ತಮಿ
ನಕ್ಷತ್ರ: ಇವತ್ತು ಮಖ 07:19 AM ತನಕ ನಂತರ ಪುಬ್ಬಾ
ಯೋಗ: ಇವತ್ತು ವಜ್ರ 04:32 AM ತನಕ ನಂತರ ಸಿದ್ಧಿ
ಕರಣ: ಇವತ್ತು ಕೌಲವ 09:06 AM ತನಕ ನಂತರ ತೈತಲೆ 10:17 PM ತನಕ ನಂತರ ಗರಜ

ರಾಹು ಕಾಲ: 09:00 ನಿಂದ 10:30 ವರೆಗೂ
ಯಮಗಂಡ: 01:30 ನಿಂದ 03::00 ವರೆಗೂ
ಗುಳಿಕ ಕಾಲ: 01:30 ನಿಂದ 03:00 ವರೆಗೂ

ಅಮೃತಕಾಲ: 04.36 AM to 06.25 AM
ಅಭಿಜಿತ್ ಮುಹುರ್ತ: ಬೆಳಗ್ಗೆ.11:52 ನಿಂದ ಮ.12:44 ವರೆಗೂ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಮೇಷ ರಾಶಿ: ಹೊಸ ವ್ಯಾಪಾರ ಪ್ರಾರಂಭ,ಟ್ರಾವೆಲ್ ಏಜೆನ್ಸಿ ಅವರಿಗೆ ಆದಾಯ ಹೆಚ್ಚಾಗಲಿದೆ, ಉದ್ಯೋಗದಲ್ಲಿ ಪ್ರೊಮೋಷನ್ ಜೊತೆ ವರ್ಗಾವಣೆ, ಶುಭಮಂಗಳ ಕಾರ್ಯ,ಕಷ್ಟಗಳ ನಡುವೆ ಉತ್ಸಾಹದಿಂದ ಕೆಲಸ ನಿರ್ವಹಣೆ, ಬಂಧುಗಳ ಸಹಾಯ-ಸಹಕಾರ ಮುಂದುವರೆಯುತ್ತದೆ, ಸಂಪಾದನೆ ಉತ್ತಮ, ಸಂತಾನದ ಶುಭ ಸಮಾಚಾರ, ಭೂ ವ್ಯವಹಾರಗಳಲ್ಲಿ ಮೋಸ ಸಂಭವ, ಉದ್ಯೋಗ ಸ್ಥಾನದಲ್ಲಿ ಪ್ರಭಾವಿ ವ್ಯಕ್ತಿಯಿಂದ ಕಿರಿಕಿರಿ, ಈಜುಕೊಳ ಸಂಸ್ಥೆ ಅವರಿಗೆ ಆದಾಯ, ಯೋಗ ಪ್ರಾಣಾಯಾಮ ದಂತ ತರಬೇತಿದಾರರಿಗೆ ಲಾಭ ಪಡೆಯಲಿದ್ದೀರಿ, ದಿನಸಿ ಪದಾರ್ಥಗಳ ವ್ಯಾಪಾರದಲ್ಲಿ ಅಧಿಕ ಲಾಭ, ಲೇವಾದೇವಿ ವಿಷಯದಲ್ಲಿ ಜಗಳ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ವೃಷಭ ರಾಶಿ: ಲೇಖಕರಿಗೆ ಗೌರವಪ್ರಾಪ್ತಿ,,ಕಲಾವಿದರಿಗೆ ಅವಕಾಶ, ಬೇಕರಿ ವ್ಯಾಪಾರದಲ್ಲಿ ಸಾಧಾರಣ ಧನ ಲಾಭ, ದೇವಾದೇವಿ ನಷ್ಟ, ದಾಂಪತ್ಯದಲ್ಲಿ ವೈಮನಸ್ಸು, ಭೂಮಿ ವಿವಾದದಲ್ಲಿ ಜಯ, ಷೇರು ಮಾರುಕಟ್ಟೆಯಲ್ಲಿ ಆದಾಯ, ಸಹೋದ್ಯೋಗಿಗಳಿಂದ ತೊಂದರೆ, ರಾಜಕಾರಣಿಗಳಿಗೆ ಅಶುಭ,ಮಕ್ಕಳ ದುರ್ಜನರ ಸಹವಾಸ,ಕೌಟುಂಬಿಕ ಕಲಹ, ಭೂ ಮನೆ ಖರೀದಿ ಚಿಂತನೆ, ಭೂಮಿ- ಕಟ್ಟಡ- ಲೋಹ- ಇಟ್ಟಿಗೆ ವ್ಯಾಪಾರಿಗಳಿಗೆ ಅಧಿಕ ಲಾಭ, ಪಿತ್ರಾರ್ಜಿತ ಆಸ್ತಿ ಲಾಭ, ಉದ್ಯೋಗದಲ್ಲಿ ಬಡ್ತಿ ಯೋಗ, ಶತ್ರು ನಿಗ್ರಹ, ಸಂಗಾತಿಯೊಂದಿಗೆ ಸಾಮರಸ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಮಿಥುನ ರಾಶಿ: ಅನಾರೋಗ್ಯ ಸಮಸ್ಯೆ ಕಾಡಲಿದೆ,ವಾಸ ಸ್ಥಳದ ಬದಲಾವಣೆ ಸಾಧ್ಯತೆ, ಬಂಧುಗಳೊಂದಿಗೆ ಹಣಕಾಸಿನ ವಿಚಾರಕ್ಕಾಗಿ ನಿಷ್ಠುರತೆ, ವಾಹನ ಕೊಳ್ಳಲು ಸೂಕ್ತ ಸಮಯವಲ್ಲ, ವ್ಯಾಪಾರದಲ್ಲಿ ಆರ್ಥಿಕತೆ ತೊಂದರೆ, ಆಹಾರ ಸರಬರಾಜು ವೃತ್ತಿಯಲ್ಲಿ ಆದಾಯ,ರಾಜಕೀಯ ಪ್ರವೇಶಿಸಲು ಪ್ರಯತ್ನ, ಉದ್ಯೋಗದಲ್ಲಿ ಸ್ಥಾನ ಬದಲಾವಣೆ ನಿಮಿತ್ತ ಪ್ರಯಾಣ,ರಿಯಲ್ ಎಸ್ಟೇಟ್ ಉದ್ಯಮ ಉತ್ತಮವಾಗಿ ಮುಂದುವರೆಯಲಿದೆ, ವ್ಯಾಪಾರಸ್ಥರು ಅಭಿವೃದ್ಧಿಯಲ್ಲಿ ಚೇತರಿಕೆ, ಸರಕಾರಿ ನೌಕರರಿಗೆ ಧನಲಾಭ, ದ್ವಿಚಕ್ರ ಅಥವಾ ನಾಲ್ಕು ಚಕ್ರದ ವಾಹನ ಖರೀದಿ ಯೋಗ, ದಾಂಪತ್ಯ ನೆಮ್ಮದಿ, ಅವಿವಾಹಿತರಿಗೆ ಮದುವೆ ನಿಶ್ಚಯ, ಕೆಲವರಿಗೆ ಸಂತಾನ ಭಾಗ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಕರ್ಕಾಟಕ ರಾಶಿ: ಪ್ರೇಮಿಗಳು ಮದುವೆ ವಿಚಾರಕ್ಕಾಗಿ ಮಾನಸಿಕ ಒತ್ತಡ, ಸಂತಾನ ಆಕಾಂಕ್ಷಿಗಳಿಗೆ ಶುಭ ಸಂದೇಶ, ಯೋಗ ಸಂಸ್ಥೆಯವರಿಗೆ ಆದಾಯ, ಆರೋಗ್ಯದಲ್ಲಿ ಸುಧಾರಣೆ,ಮದುವೆಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಿ, ಹೂಡಿಕೆಯಲ್ಲಿ ಲಾಭ, ವಾಹನ ಸವಾರಿ ಜಾಗೃತಿ ಇರಲಿ, ಉದ್ಯೋಗದಲ್ಲಿ ಕಿರಿ-ಕಿರಿ, ಹಿರಿಯರೊಂದಿಗೆ ವಾದವಿವಾದ ಬೇಡ, ಪರಸ್ತ್ರೀ ಸಂಪರ್ಕದಿಂದ ಮನಸ್ತಾಪ, ವ್ಯಾಪಾರದಲ್ಲಿ ಹಾನಿ, ರಾಜಕಾರಣಿಗಳು ಹಿತೈಷಿಗಳ ಬಗ್ಗೆ ಜಾಗ್ರತೆ ಇರಲಿ, ಮದುವೆ ಕಾರ್ಯ ಚಿಂತನೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

 

ಸಿಂಹ ರಾಶಿ: ಯೋಗ ಮತ್ತು ವ್ಯಾಯಾಮ ಶಾಲೆ ತರಬೇತುದಾರರಿಗೆ ಧನ ಲಾಭ, ಬಂಧುಗಳಿಂದ ಧನಸಾಯ, ಆಭರಣ ವ್ಯಾಪಾರಸ್ಥರಿಗೆ ಲಾಭ, ಇಂದು ಚೈತನ್ಯ ಶೀಲರಾಗಿ ಕೆಲಸಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ, ವಿದ್ಯುತ್, ಇಂಧನ, ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುವವರು ಎಚ್ಚರ ವಹಿಸಿರಿ, ಎಲ್ಲಾ ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ, ಉದ್ಯಮಿಗಳ ಕಾರ್ಮಿಕರ ಸಮಸ್ಯೆ ಪರಿಹಾರ, ಮನೆ ಕಟ್ಟಡ ಪ್ರಾರಂಭ, ಕಂಕಣ ಬಲ ಯೋಗ ಕೂಡಿ ಬರಲಿದೆ, ವ್ಯಾಪಾರಸ್ಥರು ಉತ್ತಮ ಲಾಭ ಗಳಿಸುವಿರಿ, ನಿಮ್ಮ ದಾಂಪತ್ಯ ಸುಖಮಯ, ನ್ಯಾಯಾಲಯ ಪ್ರಕರಣಗಳಲ್ಲಿ ಯಶಸ್ಸು ಪಡೆಯುತ್ತಿರಿ, ಪಾಲುಗಾರಿಕೆಲ್ಲಿ ಮಾಡಿದ ಕೆಲಸವು ನಿಮಗೆ ಲಾಭ ಬರಲಿದೆ, ಉದ್ಯೋಗ ಕ್ಷೇತ್ರದಲ್ಲಿ ವಿರೋಧಿಗಳನ್ನು ಸೋಲಿಸಲು ಪ್ರಯತ್ನಿಸುವಿರಿ, ಉದ್ಯೋಗ ಕ್ಷೇತ್ರದಲ್ಲಿ ಹಣವನ್ನು ಪಡೆಯಲು ಅನೇಕ ಉತ್ತಮ ಅವಕಾಶಗಳು ಪಡೆಯುತ್ತಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಕನ್ಯಾ ರಾಶಿ: ನಿಮ್ಮ ಸಂಗಾತಿಯು ಇಂದು ಇಡೀ ದಿನ ನಿಮ್ಮ ಬಳಿ ಇರುವಳು, ವಾಹನ ಖರೀದಿಯ ಯೋಚನೆ, ಆಸ್ತಿ ಮಾರಾಟದಿಂದ ಲಾಭ,ಸರ್ಕಾರಿ ಅಧಿಕಾರಿಗಳಿಂದ ಸಹಾಯ ದೊರೆತು ನಿಮ್ಮ ವ್ಯವಹಾರಗಳ ಅಡಚಣೆ ನಿವಾರಣೆ, ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನಿವೇಶನ ಖರೀದಿಸುವ ಯೋಗವಿದೆ, ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ, ಸಹಉದ್ಯೋಗಿಗಳ ಜೊತೆ ಅನಾವಶ್ಯಕ ಜಗಳ, ಪತ್ನಿಯೊಂದಿಗೆ ವಿರಸ, ಸಾಲ ಬಾಧೆ,ವ್ಯಾಪಾರದಲ್ಲಿ ಅಪಾರ ಹಾನಿ, ಅತ್ತೆ ಸೊಸೆ ಜಗಳದಿಂದ ಮನಸ್ಸಾಪ, ಪ್ರಿಂಟಿಂಗ್ ವ್ಯಾಪಾರಸ್ಥರಿಗೆ ಆರ್ಥಿಕ ನಷ್ಟ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

 

ತುಲಾ ರಾಶಿ:ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ,
ಉದ್ಯೋಗ ಸ್ಥಳಾಂತರ, ಅಧಿಕಾರಿಗಳಿಂದ ಸಮಸ್ಯೆ, ಬಂಧುವರ್ಗದವರಿಂದ ತೊಂದರೆ, ತಂತ್ರಜ್ಞಾನ ಕ್ಷೇತ್ರದವರಿಗೆ ಉತ್ತಮ ಸಮಯ, ತಂದೆಯಿಂದ ಧನಸಹಾಯ,ರಾಜಕೀಯ ವ್ಯಕ್ತಿಗಳಿಗೆ ಶುಭ,ಆಭರಣ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ ವಿರಸ, ನವದಂಪತಿಗಳಿಗೆ ವೈವಾಹಿಕ ಜೀವನದಲ್ಲಿ ತೊಂದರೆ, ಬೇಕರಿ ವ್ಯಾಪಾರಸ್ಥರಿಗೆ ಶುಭ ಪ್ರಾರಂಭ, ಲೆವಾದೇವಿ ವ್ಯವಹಾರದಲ್ಲಿ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ವೃಶ್ಚಿಕ ರಾಶಿ: ಇಂದು ಲಾಭದಾಯಕ ದಿನ, ದೀರ್ಘಕಾಲದ ಕಾಯಿಲೆ ಗುಣಮುಖ, ಸಂಗಾತಿಯ ಭೇಟಿಮಾಡುವ ಒಳ್ಳೆಯ ದಿನವಾಗಿದೆ, ನಿರುದ್ಯೋಗಿಗಳಿಗೆ ಉದ್ಯೋಗ ಪಡೆಯುವ ಅವಕಾಶವಿದೆ, ಪತಿ-ಪತ್ನಿ ಮಧ್ಯೆ ಜಗಳ ಆಗುವ ಸಾಧ್ಯತೆ ಇದೆ, ಮಾನಸಿಕ ಒತ್ತಡ ಉಂಟಾಗಬಹುದು, ಪ್ರೇಮಿಗಳಲ್ಲಿ ಭಿನ್ನಾಭಿಪ್ರಾಯ, ಕುಟುಂಬದಲ್ಲಿ ಅನಾವಶ್ಯಕ ಜಗಳ, ಸರ್ಕಾರಿ ಉದ್ಯೋಗಿಗಳಿಗೆ ಸಕಾಲದಲ್ಲಿ ಹಣ ಒದಗಿ ಬರಬಹುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಧನಸು ರಾಶಿ: ನಿಷ್ಟುರತೆ ಮಾತಿನಿಂದ್ ತೊಂದರೆ, ಕೃಷಿಕರಿಗೆ ಲಾಭ, ರಕ್ಷಣಾ ಕ್ಷೇತ್ರದಲ್ಲಿ ಇರುವರಿಗೆ ಗೌರವ, ದೂರದ ಪ್ರಯಾಣ ಸಾಧ್ಯತೆ,ಮಕ್ಕಳಿಂದ ಸಂತೋಷ,ಹಿರಿಯರ ಆರೋಗ್ಯ ಗಮನಿಸಿ, ಮಂಗಳ ಕಾರ್ಯಕ್ಕೆ ಚಾಲನೆ, ಮಕ್ಕಳೊಡನೆ ಸಂತೋಷದಾಯಕ ಕ್ಷಣಗಳು ಅನುಭವಿಸುವಿರಿ, ಸಾಲದ ಸಮಸ್ಯೆ ಎದುರಾಗಬಹುದು, ಸ್ನೇಹಿತರ ಹತ್ತಿರ ಸಾಲ ಕೇಳುವ ಪ್ರಸಂಗ ಬರುವ ಸಾಧ್ಯತೆ, ವ್ಯಾಪಾರಸ್ಥರಿಗೆ ಲಾಭ, ನವದಂಪತಿಗಳ ವೈವಾಹಿಕ ಜೀವನ ಬಹಳ ಸುಮಧುರವಾಗಿರುತ್ತದೆ, ಫೈನಾನ್ಸಿಯಲ್ ಬಿಸಿನೆಸ್ ಮಾಡುವವರು ಉತ್ತಮ ಪ್ರಗತಿ ಕಾಣುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

 

ಮಕರ ರಾಶಿ: ಆಸ್ತಿ ವಿಚಾರಕ್ಕಾಗಿ ತಾಳ್ಮೆ ಅಗತ್ಯ, ಪತ್ರಕರ್ತರು ಕೀರ್ತಿ ಸಂಪಾದನೆ, ಜನ ಮನ್ನಣೆ,ನಿಮ್ಮ ಬಾಸ್ ಜೊತೆ ಸಂಬಂಧ ವೃದ್ಧಿ, ಹಠಾತ್ ಮದುವೆ ಚರ್ಚೆ ನಡೆಯಲಿದೆ, ಮಕ್ಕಳಿಂದ ಮನಸ್ತಾಪ,ಉದ್ಯೋಗದಲ್ಲಿ ಅಧಿಕ ಒತ್ತಡ,ಮಾನಸಿಕ ಅಶಾಂತಿ, ವ್ಯವಹಾರದಲ್ಲಿ ಮಿಶ್ರಫಲ,ಸ್ವಸಾಮರ್ಥ್ಯದಿಂದ ಧನಾಗಮನ, ದಾಂಪತ್ಯದಲ್ಲಿ ಅಸಮಾಧಾನ ಮುಂದುವರೆಯಲಿದೆ, ಹೂಡಿಕೆದಾರರು ಹಣಕಾಸಿನ ಕೊರತೆ ಎದುರಿಸುವಿರಿ, ಉದ್ಯೋಗ ಕ್ಷೇತ್ರದಲ್ಲಿ ಅಸಡ್ಡೆಯಿಂದ ಸಮಸ್ಯೆ ಎದುರಿಸಬೇಕಾಗುತ್ತದೆ, ಸಾವಯವ ಕೃಷಿಕರಿಗೆ ಬೇಡಿಕೆ ಹೆಚ್ಚಾಗಲಿದೆ, ಆರ್ಥಿಕ ಸ್ಥಿರತೆ ಕಾಣುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಕುಂಭ ರಾಶಿ: ಸಂಗಾತಿಯ ಸಲಹೆಗಳು ಸ್ವೀಕರಿಸಿ, ಮಾತಿನಲ್ಲಿ ಎಚ್ಚರ,ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮತ್ತು ಕೀರ್ತಿ, ಕಲಾವಿದರಿಗೆ ಬೇಡಿಕೆ ಅದರ ಜೊತೆಗೆ ಧನ ಲಾಭ, ವ್ಯಾಪಾರ ಮತ್ತು ಉದ್ಯೋಗಕ್ಕಾಗಿ ಅಧಿಕ ಹೋರಾಟ, ಕೌಟುಂಬಿಕ ಕಲಹದಿಂದ ಮುಕ್ತಿ, ಅಧಿಕಾರಿಗಳಿಗೆ ಒತ್ತಡ ಜಾಸ್ತಿ, ಪ್ರೇಮಿಗಳಲ್ಲಿ ಬಿನ್ನಾಭಿಪ್ರಾಯ, ವಿವಾಹ ವಿಚಾರದಲ್ಲಿ ಅಡತಡೆ, ಉದ್ಯೋಗದಲ್ಲಿ ಅನಾನುಕೂಲ, ಕೆಲವರಿಗೆ ಮುಂಬಡ್ತಿ ಯೋಗ, ಹೈನುಗಾರಿಕೆ ಲಾಭ, ಕಟ್ಟಡ ಕಾರ್ಮಿಕರಿಗೆ ಧನ ಲಾಭ, ಸಿದ್ದ ಉಡುಪು ವ್ಯಾಪಾರಿಗಳಿಗೆ ಆದಾಯ, ಲೇವಾದೇವಿಗಾರರು ಎಚ್ಚರ ವಹಿಸಬೇಕು, ಹಣಕಾಸಿನ ವಿಚಾರಕ್ಕಾಗಿ ಮಾತಿನ ಚಕಮಕಿ, ಹೊಸ ವ್ಯಕ್ತಿಗಳ ಪರಿಚಯ, ಕಲಾವಿದರಿಗೆ ಗೌರವ, ಅನಿರೀಕ್ಷಿತ ಧನ ಆಗಮನ, ಸಮಾಜ ಸೇವಕರಿಗೆ ಯಾರ ಎಂಬುದು ಗುರುತಿಸಲು ಸೂಕ್ತ ಸಮಯ, ಆಸ್ತಿ ವಿವಾದದಲ್ಲಿ ಜಯ, ಗೃಹ ನಿರ್ಮಾಣ ಯಶಸ್ಸು, ಮಿತ್ರರಿಂದ ಸಹಕಾರ, ಮಕ್ಕಳಿಂದ ಶುಭ ವಾರ್ತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

ಮೀನ ರಾಶಿ ರಾಶಿ: ಸಹೋದರಿಯಿಂದ ಭಿನ್ನಾಭಿಪ್ರಾಯ, ಭೂ ವ್ಯವಾರದಲ್ಲಿ ಆದಾಯ, ಲೇವಾದೇವಿ ವ್ಯವಹಾರದಲ್ಲಿ ನಷ್ಟ, ಮದುವೆಯ ಶುಭ ವಾರ್ತೆಯಿಂದ ನೆಮ್ಮದಿ, ಆಕಸ್ಮಿಕ ಧನಲಾಭ, ಬೀಗರ ಕಡೆಯಿಂದ ಧನಸಹಾಯ, ವ್ಯಾಪಾರದಲ್ಲಿ ನಿರೀಕ್ಷೆಗೂ ಮೀರಿ ಧನಲಾಭ, ಪ್ರೇಮಿಗಳ ಮನಸ್ಸು ಉಲ್ಲಾಸಭರಿತ, ನಿಂತ ಕಾರ್ಯ ಪ್ರಾರಂಭ, ಸ್ತ್ರೀ ಸಂಘಗಳಿಗೆ ಧನಲಾಭ,ಕೈಗಾರಿಕೋದ್ಯೋಮಿಗಳು ಆರ್ಥಿಕ ಸಂಕಷ್ಟ ಪರಿಸ್ಥಿತಿ ಎದುರಿಸುವಿರಿ, ವಕೀಲರ ಕೀರ್ತಿ ಹೆಚ್ಚಾಗಲಿದೆ, ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಅಭಿವೃದ್ಧಿ, ಪರ್ಸೆಂಟೇಜ್ ಏಜೆಂಟರಿಗೆ ಆದಾಯ, ಮನರಂಜನ ಕಲೆಗಾರರಿಗೆ ಬೇಡಿಕೆ, ವೈಜ್ಞಾನಿಕ ಸಂಶೋಧನೆಗಾರರಿಗೆ ಯಶಸ್ಸು, ಶ್ರಮಕ್ಕೆ ತಕ್ಕ ಫಲ, ವರ್ಗಾವಣೆ ನಿರೀಕ್ಷಿಸಬಹುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
ದೂರವಾಣಿ ಸಂಖ್ಯೆ: 9731108861

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು.

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು. ನಿಮ್ಮ ಮಕ್ಕಳು ಮದುವೆಗೆ ಒಪ್ಪುತ್ತಿಲ್ಲವೇ? ಶುಕ್ರವಾರರಾಶಿ ಭವಿಷ್ಯ -ಸೆಪ್ಟೆಂಬರ್-20,2024 ಸೂರ್ಯೋದಯ: 06:08, ಸೂರ್ಯಾಸ್ತ : 06:10 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

error: Content is protected !!