ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ರಷ್ಯಾದಲ್ಲಿ ವ್ಯಾಗ್ನರ್ ಗುಂಪು ಮತ್ತು ಸೇನೆ ನಡುವೆ ನಡೆಯುತ್ತಿದ್ದ ಸಂಘರ್ಷ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ರಷ್ಯಾ ರಾಜಧಾನಿ ಮಾಸ್ಕೊದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಮಾಸ್ಕೋ ಗೆ ಹೋಗಿ ನುಗ್ಗುತ್ತೇವೆ ಎಂದು ವ್ಯಾಗ್ನಾರ್ ಪಡೆ ಘೋಷಣೆ ಮಾಡಿದೆ.
ರಷ್ಯಾ ಆಂತರಿಕ ಸಂಕಷ್ಟದಿಂದ ಭಾರತಕ್ಕೂ ರಷ್ಯಾದಿಂದ ಭಾರತ ಅತಿ ಹೆಚ್ಚು ಸಮಸ್ಯೆ ಕಾಡಬಹುದು. ಇಂಧನ ಆಮದು ವಿಚಾರಕ್ಕೆ ಸಮಸ್ಯೆಯೂ ಆಗಬಹುದು. ಕಳೆದೊಂದು ವರ್ಷದಿಂದ ಅತಿ ಹೆಚ್ಚು ತೈಲ ಆಮದು ಆಗುತ್ತಿರುವುದು ರಷ್ಯಾದಿಂದ. ಪೆಟ್ರೋಲ್ ಸೇರಿ ಅತಿ ಹೆಚ್ಚು ತೈಲ ಆಮದು ಕಡಿಮೆ ದರದಲ್ಲಿ ಭಾರತಕ್ಕೆ ತೈಲ, ಆಮದು ಮಾಡುತ್ತಿದ್ದ ರಷ್ಯಾ ಪರಿಸ್ಥಿತಿ ಗಂಭೀರವಾದ್ರೆ, ತೈಲ ಸರಬರಾಜು ಸಂಕಷ್ಟ ಭಾರತಕ್ಕೆ ಹೆಚ್ಚಾಗಲಿದ್ಯಾ ಅನ್ನೋ ಪ್ರಶ್ನೆಗಳು ಕಾಡುತ್ತಿದೆ. ಪೆಟ್ರೋಲ್ ಡೀಸೆಲ್ ದರ ರಷ್ಯಾದಿಂದ ಆಮದಾಗದಿದ್ದರೆ ಭಾರತದಲ್ಲಿ ದರ ಹೆಚ್ಚಳವಾಗಲಿದೆ.
ನಮ್ಮ ರಾಷ್ಟ್ರಕ್ಕೆ ಕುತ್ತು ಹೆಚ್ಚಾಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟೀನ್ ಹೇಳಿದ್ದಾರೆ. ಶತ್ರುಗಳು ನಮ್ಮಮನೆ ಬಾಗಿಲಿಗೆ ಬಂದು ಕುಳಿತಿದ್ದಾರೆ. ನಮ್ಮವರ ರಕ್ಷಣೆಗಾಗಿ ಹೋರಾಟ ಅನಿವಾರ್ಯ. ನಮ್ಮಲ್ಲೆ ಒಡಕು ಮೂಡಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂದಿದ್ದಾರೆ ಪುಟಿನ್. ನಮ್ಮ ಸೈನಿಕರು ವಿರೋಚಿತ ಹೋರಾಟ ನಡೆಸುತ್ತಿದ್ದಾರೆ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್