Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಷ್ಯಾದ ವಿರುದ್ಧ ತಿರುಗಿ ಬಿದ್ದಿದ್ದ ವ್ಯಾಗನಾರ್ಪಡೆ ಇದ್ದಕ್ಕಿದ್ದಂತೆ ಸೈಲೆಂಟ್..!

Facebook
Twitter
Telegram
WhatsApp

ಇಷ್ಟು ದಿನ ರಷ್ಯಾದ ಪರ ಯುದ್ಧ ಮಾಡುತ್ತಿದ್ದಂತ ವ್ಯಾಗ್ನರ್ ಪಡೆ ಇದ್ದಕ್ಕಿದ್ದ ಹಾಗೆ ರಷ್ಯಾದ ವಿರುದ್ಧ ತಿರುಗಿ ಬಿದ್ದಿದ್ದು, ಜಗತ್ತಿನ ಅತ್ಯಂತ ಸುದ್ದಿ ಆಗಿತ್ತು. ಆದರೆ ರಾತ್ರೋರಾತ್ರಿ ಯಾಕೋ ದಿಢೀರ್ ಅಂತ ತನ್ನ ನಿರ್ಧಾರವನ್ನು ಬದಲಿಸಿದ್ದು ಈಗ ಸೈಲೆಂಟ್ ಆಗಿದೆ. ವ್ಲಾಡಿಮರ್ ಪುಟಿನ್ ಸೇನೆ ತನ್ನನ್ನು ಕಡೆಗಣಿಸಿದೆ ಎಂದು ಆರೋಪಿಸಿ ರಷ್ಯಾದ ವಿರುದ್ಧವೇ ಯುದ್ಧ ಸಾರುವುದಕ್ಕೆ ಸನ್ನದ್ಧವಾಗಿತ್ತು. ಶನಿವಾರದ ರಾತ್ರಿವರೆಗೆ ಮಾಸ್ಕೋದತ್ತ ಮುನ್ನುಗ್ಗುತ್ತಿರುವ ಬಗ್ಗೆ ಮಾಹಿತಿ ನೀಡಿತ್ತು. ಆದರೆ ಸಂಜೆಯೊಳಗೆ ವ್ಯಾಗ್ನಿಮರ್ ಪಡೆ ನಿರ್ಧಾರವನ್ನು ಹಿಂದಕ್ಕೆ ಪಡೆದುಕೊಂಡಿದೆ.

ರಷ್ಯಾದಲ್ಲಿ ಆಂತರಿಕ ಕಿತ್ತಾಟ ನಡೆಯುತ್ತಿದೆ‌ ಎಂದು ತಿಳಿದ ತಕ್ಷಣ ರಷ್ಯಾ ಸ್ನೇಹಿತವಾದ ಬೆಲರೂಸ್ ಸಂಧಾನಕ್ಕೆ‌ ಮುಂದಾಗಿದೆ. ಇಬ್ಬರ ನಡುವೆ ನಡೆಸಿದ ಸಂಧಾನ ಯಶಸ್ವಿಯಾಗಿದೆ. ಮಾಸ್ಕೋ​ದತ್ತ ಮುನ್ನು​ಗ್ಗ​ದೆ ದಾಳಿ ನಿಲ್ಲಿ​ಸಲು ನಮ್ಮ ಸೈನಿಕರಿಗೆ ನಾವು ಸೂಚಿಸಿದ್ದೇವೆ. ರಕ್ತಪಾತ ನಮಗೆ ಇಷ್ಟವಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ಹೇಳಿದ್ದಾರೆ.

ಒಂದು ನಗರ ನಮ್ಮ ಕೈತ​ಪ್ಪಿದೆ. ಬಂಡಾಯ ಏಳುವವರ, ಬೆನ್ನಿಗೆ ಚೂರಿ ಹಾಕಿ​ದ​ವ​ರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ಸಶಸ್ತ್ರ ಪಡೆಗಳು ಮತ್ತು ಇತರೆ ಸರ್ಕಾರಿ ಸಂಸ್ಥೆಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ. ಇಂಥ ಸಶಸ್ತ್ರ ಬಂಡಾಯದಿಂದ ದೇಶವನ್ನು ರಕ್ಷಿಸಿಕೊಳ್ಳಲು ನಾವು ಬದ್ಧ ಮತ್ತು ಸಿದ್ಧರಾಗಿದ್ದೇವೆ ಎಂದು ವ್ಲಾಡಿಮರ್ ಪುಟಿನ್ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿ : ಮಯೂರ್ ಜೈಕುಮಾರ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 17  : ವಿಧಾನಪರಿಷತ್‍ನಲ್ಲಿ ಬಹುಮತ ಬೇಕಾಗಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

error: Content is protected !!