Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಘಾಕಾರಿ ಸುದ್ದಿ : ಭೀಕರ ಅಪಘಾತದಲ್ಲಿ ಬಲಗಾಲು ಕಳೆದುಕೊಂಡ ಪಾರ್ವತಮ್ಮ ರಾಜ್‍ಕುಮಾರ್ ಸಂಬಂಧಿ ; ನಟ ಸೂರಜ್

Facebook
Twitter
Telegram
WhatsApp

 

ಮೈಸೂರು: ಬುಲೆಟ್ ಗಾಡಿಗೆ ಟಿಪ್ಪರ್ ಲಾರಿ ಗುದ್ದಿದ ಪರಿಣಾಮ ನಟ ಸೂರಜ್ ಬಲಗಾಲು ಕಳೆದುಕೊಂಡಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪದ ಹಿರಿಕಾಟಿ ಗೇಟ್ ಬಳಿ ಈ ಘಟನೆ ನಡೆದಿದೆ. ಸೂರಜ್ ದಿವಂಗತ ಪಾರ್ವತಮ್ಮ ರಾಜ್‍ಕುಮಾರ್ ಅವರ ತಮ್ಮನ ಮಗ ಎನ್ನಲಾಗುತ್ತಿದೆ.

ಮೈಸೂರಿನ ಅಪೋಲೋ ಆಸ್ಪತ್ರೆಗೆ ಸೂರಜ್ ನನ್ನು ದಾಖಲಿಸಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಮೊಣಕಲಿನವರೆಗೂ ಕಾಲು ತೆಗೆಯಲೇಬೇಕಾದ ಪರಿಸ್ಥಿತಿ ಉಂಟಾಗಿತ್ತು. ಹೀಗಾಗಿ ಬಲಗಾಲನ್ನು ತೆಗೆದಿದ್ದಾರೆ. ಅಪಘಾತದ ಪರಿಣಾಮ ಸೂರಜ್ ಸಂಚರಿಸುತ್ತಿದ್ದ ಬುಲೆಟ್ ನಜ್ಜು ಗುಜ್ಜಾಗಿದೆ.

ಸೂರಜ್ ಆರೋಗ್ಯ ವಿಚಾರಿಸಲು ನಟ ಶಿವಣ್ಣ ಮೈಸೂರಿಗೆ ಬಂದಿದ್ದಾರೆ ಎನ್ನಲಾಗಿದೆ. ರಾಜಕುಮಾರ್ ಸಂಬಂಧಿ ಮಾತ್ರವಲ್ಲದೇ ‘ಭಗವಾನ್ ಶ್ರೀ ಕೃಷ್ಣ ಪರಮಾತ್ಮ’ ಚಿತ್ರದಲ್ಲಿ ಸೂರಜ್ ನಟಿಸಿ, ಯುವನಟರಾಗಿ ಗುರುತಿಸಿಕೊಂಡಿದ್ದರು. ಡಿಸೆಂಬರ್ ತಿಂಗಳಲ್ಲಿ ತಮ್ಮ ಹೊಸ ಸಿನಿಮಾ ಲಾಂಚ್ ಮಾಡಲು ಓಡಾಡುತ್ತಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

error: Content is protected !!