Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರು – ಧಾರವಾಡ ವಂದೇ ಭಾರತ್ ಟ್ರೈನ್ ಗೆ ಇಂದು ಪ್ರಧಾನಿ ಚಾಲನೆ : ಯಾವಾಗಿಂದ ಸಂಚರಿಸಬಹುದು ಎಂಬ ಮಾಹಿತಿ ಇಲ್ಲಿದೆ

Facebook
Twitter
Telegram
WhatsApp

ನವದೆಹಲಿ: ಬೆಂಗಳೂರಿನಿಂದ ಧಾರವಾಡಕ್ಕೆ ವಂದೇ ಭಾರತ್ ಟ್ರೈನ್ ಅನ್ನು ಇಂದಿನಿಂದ ಬಿಡಲಾಗುತ್ತಿದೆ. ಪ್ರಧಾನಿ ಮೋದಿ ಅವರು ವಂದೇ ಭಾರತ್ ಟ್ರೈನ್ ಗೆ ಭೋಪಾಲ್ ನ ರಾಣಿ ಕಮಲಪಾಟಿ ರೈಲ್ವೇ ನಿಲ್ದಾಣದಲ್ಲಿ ಚಾಲನೆ ನೀಡಲಿದ್ದಾರೆ. ಈ ಮೂಲಕ ರಾಜ್ಯಕ್ಕೆ ಎರಡನೇ ಐಷರಾಮಿ ರೈಲು ಬಿಡುಗಡೆ ಮಾಡಿದಂತೆ ಆಗುತ್ತದೆ. ಈಗಾಗಲೇ ಬೆಂಗಳೂರು ಟು ಮೈಸೂರು ವಂದೇ ಭಾರತ್ ರೈಲು ಸಂಚಾರ ಮಾಡುತ್ತಿದೆ.

ಇಂದು ಬೆಳಗ್ಗೆ 10.30ಕ್ಕೆ ಟ್ರೈನ್ ಸಂಚಾರಕ್ಕೆ ಚಾಲನೆ ಸಿಗಲಿದೆ. ವಂದೇ ಭಾರತ್ ಟ್ರೈನ್ ಬೆಂಗಳೂರು – ಧಾರವಾಡ, ಗೋವಾ – ಮುಂಬೈ, ಇಂಧೋರ್ – ಭೋಪಾಲ್ ನಡುವೆ ಸಂಚಾರ ನಡೆಸಲಿದೆ. ಪ್ರಧಾನಿ ಮೋದಿ ಅವರು ಇಂದಿನಿಂದ ಚಾಲನೆ ನೀಡಲಿದ್ದಾರೆ.

ಇನ್ನು ಸಾರ್ವಜನಿಕ ಸಂಚಾರಕ್ಕೆ ವಂದೇ ಭಾರತ್ ಬೆಂಗಳೂರು ಟು ಧಾರವಾಡ ನಾಳೆಯಿಂದ ಅವಕಾಶ ಸಿಗಲಿದೆ. ಈ ಟ್ರೈನು ಬೆಂಗಳೂರಿನಿಂದ ಬೆಳಗ್ಗೆ 5.57ಕ್ಕೆ ಹೊರಟೆರೆ ಮಧ್ಯಾಹ್ನ 12.10ಕ್ಕೆ ಧಾರವಾಡಕ್ಕೆ ತಲುಪಲಿದೆ. ಮಧ್ಯಾಹ್ನ 1.15ಕ್ಕೆ ಮತ್ತೆ ಧಾರವಾಡ ಬಿಡಲಿದೆ. ಸಂಜೆ 7 ಗಂಟೆಗೆಲ್ಲಾ ಬೆಂಗಳೂರಿಗೆ ಬಂದು ತಲುಪಲಿದೆ. ದಿನವಿಡೀ ಸಂಚಾರ ಮಾಡಬೇಕಲ್ಲ ಎಂಬುವವರಿಗೆ ವಂದೇ ಭಾರತ್ ತುಂಬಾ ಅನುಕೂಲಕರವಾಗಲಿದೆ. ಆದರೆ ಟಿಕೆಟ್ ಚಾರ್ಜ್ ಕೇಳಿದ್ರೆ ಶಾಕ್ ಆಗ್ಬೇಕು.

AC ಚೇರ್​​ಕಾರ್​ನಲ್ಲಿ ಬೆಂಗಳೂರಿನಿಂದ ಧಾರವಾಡಕ್ಕೆ 1165 ರೂಪಾಯಿ. ಬೆಂಗಳೂರಿನಿಂದ ಧಾರವಾಡ (ಎಕ್ಸಿಕ್ಯೂಟಿವ್ ಕ್ಲಾಸ್​) 2245 ರೂಪಾಯಿ. ಧಾರವಾಡದಿಂದ ಬೆಂಗಳೂರು (AC ಚೇರ್​​ಕಾರ್) 1130 ರೂಪಾಯಿ.ಧಾರವಾಡದಿಂದ ಬೆಂಗಳೂರು (ಎಕ್ಸಿಕ್ಯೂಟಿವ್ ಕ್ಲಾಸ್​) 2240 ರೂಪಾಯಿ ಇರಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!