Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇತಿಹಾಸ ಗೊತ್ತಿಲ್ಲ ಅಂದ್ರೆ ಮಾತಾಡಬಾರದು ಎಂದ ಡಿಕೆಶಿಗೆ ಅಶ್ವತ್ಥ್ ನಾರಾಯಣ್ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಮಾಜಿ ಸಚಿವರು ಹಾಗೂ ಹಾಲಿ ಸಚಿವರ ನಡುವೆ ಮಾತಿನ ಚಕಮಕಿ ನಡೆಯುತ್ತಲೇ ಇದೆ‌ ಅದು ಡಿಕೆ ಶಿವಕುಮಾರ್ ಹಾಗೂ ಅಶ್ವತ್ಥ್ ನಾರಾಯಣ್ ನಡುವೆ. ಇದೀಗ ಅವರಿಬ್ಬರ ಮಾತಿನ ನಡುವೆ ಆದಿಚುಂಚನಗಿರಿ ಸ್ವಾಮೀಜಿ ಮಧ್ಯಪ್ರವೇಶ ಮಾಡಿದ್ದಾರೆ. ಇಬ್ಬರಿಗೂ ಕಿವಿ ಮಾತು ಹೇಳಿದ್ದಾರೆ.

ನನ್ನ ಫ್ರೆಂಡ್ ಗೆ ಹೇಳದೆ ಮತ್ಯಾರಿಗೆ ಹೇಳಲಿ. ಚರಿತ್ರೆ ಗೊತ್ತಿಲ್ಲ ಅಂದ್ರೆ ಚರಿತ್ರೆ ಸೃಷ್ಟಿಸೋಕೆ ಸಾಧ್ಯವಿಲ್ಲ. ಇತಿಹಾಸ ಗೊತ್ತಿರಬೇಕು ಅಲ್ವಾ. ಕೆಲವೊಂದು ಸಲ ಗೊತ್ತಿಲ್ಲದೆ ಇರೋದನ್ನ ನೆನಪಿಸಬೇಕಾಗುತ್ತದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು.

ಡಿಕೆ ಶಿವಕುಮಾರ್ ಅವರ ಇತಿಹಾಸ ಗೊತ್ತಿಲ್ಲ ಎಂಬ ಮಾತಿಗೆ ಇದೀಗ ಅಶ್ವತ್ಥ್ ನಾರಾಯಣ್ ತಿರುಗೇಟು ನೀಡಿದ್ದಾರೆ. ನಾನು ಡಿ.ಕೆ.ಶಿವಕುಮಾರ್​ರನ್ನು ಪ್ರಶ್ನೆ ಮಾಡೋಕೆ ಕಾರಣ ಇದೆ. ನನಗೂ ರಾಮನಗರಕ್ಕೆ ಏನು ಸಂಬಂಧ ಎಂದು ಪ್ರಶ್ನೆ ಮಾಡಿದ್ದರು. ಯಾವ ಸರ್ಕಾರ ಕೂಡ ಕೊಡದಷ್ಟು ಯೋಜನೆಗಳನ್ನು ನಾವು ರಾಮನಗರಕ್ಕೆ ಕೊಟ್ಟಿದ್ದೇವೆ. ರಾಮನಗರವನ್ನು ಅಭಿವೃದ್ಧಿ ಮಾಡಿದ್ದೇವೆ. ಕೆಂಪಾಬುದಿಯಲ್ಲಿ ಇವರು ಘೋಷಣೆ ಮಾತ್ರ ಮಾಡಿದ್ರು ಆದ್ರೆ ಅಭಿವೃದ್ಧಿ ಮಾಡಿದ್ದೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

error: Content is protected !!