Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಮ್ಮ ಕನಸು ರಾಮಮಂದಿರ ಅಲ್ಲ.. ಪೇಜಾವರ ಶ್ರೀಗಳು ಹೇಳಿದ್ದೇನು..?

Facebook
Twitter
Telegram
WhatsApp

ಮಂಗಳೂರು: ರಾಮಮಂದಿರದ ಕನಸು ಎಲ್ಲರಿಗೂ ಇದೆ. ಯಾವಾಗ ಉದ್ಘಾಟನೆಯಾಗುತ್ತೆ, ಯಾವಾಗ ದರ್ಶನ ಸಿಗಲಿದೆ ಎಂದು ಇಡೀ ದೇಶದ ಜನತೆ ಕಾಯುತ್ತಿದ್ದಾರೆ. ಈ ಮಧ್ಯೆ ಪೇಜಾವರ ಶ್ರೀಗಳು ರಾಮಮಂದಿರದ ಬಗ್ಗೆ ಮಾತನಾಡಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ, ಅವರು ಮಕರ ಸಂಕ್ರಾಂತಿ ಹಬ್ಬ ದ ಬಳಿಕ ರಾಮ ಮಂದಿರ ಉದ್ಘಾಟನೆಯ ದಿನಾಂಕ ತಿಳಿಯಲಿದೆ. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದಲ್ಲಿ ಯಾವುದೇ ಸೇವೆಗಳು ನಡೆಯುವುದಿಲ್ಲ. ರಾಮನ ಹೆಸರಲ್ಲಿ ಭಕ್ತರು ಮಾಡುವ ದಾನಗಳೇ ಸೇವೆಗಳಾಗಿರುತ್ತವೆ.

ಅಯೋಧ್ಯೆಯಲ್ಲಿ ರಾಮನ ಮುಂದೆ ದಾನವನ್ನು ಅರ್ಪಿಸೋಣ. ಬಡವರಿಗೆ ಉಚಿತ ಚಿಕಿತ್ಸೆ, ಅರ್ಹ ವಿದ್ಯಾರ್ಥಿಗೆ ಚಿಕಿತ್ಸೆ, ಗೋ ದತ್ತು ಪಡೆಯುವ ಮೂಲಕ ರಾಮಸೇವೆ ಮಾಡೋಣ. ಈ ಮೂಲಕ ರಾಮ ರಾಜ್ಯದ ಕನಸನ್ನು ನನಸು ಮಾಡೋಣ ಅಂತಾ ಕರೆ ನೀಡಿದರು. ನಮ್ಮ ಕನಸು ರಾಮಮಂದಿರ ಅಲ್ಲ, ರಾಮ ರಾಜ್ಯದ ಕನಸು ಅಂತಾ ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತ್ಯವನ್ನು ಓದುವುದು, ಹಾಡುವುದು ಉತ್ತಮ ಹವ್ಯಾಸ : ಬಿ.ಎ.ಸೀತಾರಾಂ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಹಾಡುಗಾರಿಕೆಯಂತಹ ಉತ್ತಮ ಹವ್ಯಾಸಗಳನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾಸ್ಪತ್ರೆಯ ನಿವೃತ್ತ ನೇತ್ರತಜ್ಞ ಬಿ.ಎ.ಸೀತಾರಾಂ ಹೇಳಿದ್ದಾರೆ. ಅವರು ಭಾನುವಾರ ನಗರದ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ಏರ್ಪಡಿಸಿದ್ದ

ಚನ್ನಪಟ್ಟಣ ಗೆಲುವಿನ ಶುಭ ಸೂಚನೆ ನೀಡಿದಳಾ ಹಾಸನಾಂಬೆ ತಾಯಿ : ಕುಮಾರಸ್ವಾಮಿ ದೇವರ ಮುಂದೆ ನಿಂತಾಗ ಆಗಿದ್ದೇನು..?

ಹಾಸನ: ಈಗಾಗಲೇ ಹಾಸನಾಂಬೆಯ ದರ್ಶನ ಆರಂಭವಾಗಿದೆ. ಹತ್ತು ದಿನಗಳು ಮಾತ್ರ ತಾಯಿ ದರ್ಶನ ಭಾಗ್ಯಾ ಕೊಡುತ್ತಾಳೆ. ಈ ಹತ್ತು ದಿನಗಳ ಕಾಲ ರಾಜಕಾರಣಿಗಳು, ಸಾರ್ವಜನಿಕರು ಎಲ್ಲರೂ ದರ್ಶನ ಪಡೆಯಲು ಕ್ಯೂ ನಿಂತಿರುತ್ತಾರೆ. ಇಂದು ಕೇಂದ್ರ

ಊಟದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗ..!

ಹಿರಿಯೂರು : ಕ್ಷುಲ್ಲಕ ಕಾರಣಕ್ಕೆ ನಡುವೆ ಜಗಳವಾಗಿದ್ದು, ಈ ಜಗಳದಿಂದ ತಂದೆಯ ಕೊಲೆಯಾಗಿರುವ ಘಟನೆ ಕುಂದಲಗುರ ಗ್ರಾಮದಲ್ಲಿ ನಡೆದಿದೆ. 50 ವರ್ಷದ ರಂಗಸ್ವಾಮಿ ಮೃತ ದುರ್ದೈವಿಯಾಗಿದ್ದಾರೆ. ಕೇವಲ ಊಟದ ವಿಚಾರಕ್ಕೆ ತಂದೆ ಮಗನ ನಡುವೆ

error: Content is protected !!