Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಒಬ್ಬರಿಗೆ ಸಿದ್ದರಾಮಯ್ಯ ಸರ್ಕಾರ ಅಕ್ಕಿ ಬದಲು ಕೊಡುತ್ತಿರುವ ಹಣ ಎಷ್ಟು..?

---Advertisement---

ಸಿದ್ದರಾಮಯ್ಯ ಸರ್ಕಾರ ಇಂದು ಅಕ್ಕಿ ಬದಲು ಹಣ ನೀಡಲು ನಿರ್ಧರಿಸಿದೆ. ಐದು ಕೆಜಿ ಅಕ್ಕಿ ಜೊತೆಗೆ ಐದು ಕೆಜಿ ಅಕ್ಕಿಯ ಹಣ ನೀಡಲಿದೆ. ಈ ಸಂಬಂಧ ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಎಲ್ಲಾ ಸಚಿವರಿಂದ ಒಪ್ಪಿಗೆ ಸಿಕ್ಕಿದೆ.

ಅಕ್ಕಿ ಕೊರತೆ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಅಕ್ಕಿ ಬದಲು ಹಣ ನೀಡುವ ಸಾಧ್ಯತೆ ಇದೆ. ಒಬ್ಬರಿಗೆ ತಿಂಗಳಿಗೆ 170 ರೂಪಾಯಿ ಕೊಡಲು ನಿರ್ಧಾರ ಮಾಡಲಾಗಿದೆ. ಇನ್ನು ಇಬ್ಬರು ಇದ್ದರೆ 340, ಐದು ಸದಸ್ಯರಿಗೆ 850 ರೂಪಾಯಿ ಹಣವನ್ನು ಅಕೌಂಟ್ ಗೆ ಹಾಕಲಾಗುತ್ತದೆ. ಒಂದು ಕೆಜಿ ಅಕ್ಕಿಗೆ 34 ರೂಪಾಯಿಯಂತೆ ನೀಡಲಾಗುತ್ತಿದೆ.

ಕೇಂದ್ರದಿಂದ ಅಕ್ಕಿ ಕಾಲ ಡದೆ ಇದ್ದ ವಿಚಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್, ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಬಡವರ ವಿರೋಧಿ ಅನ್ನೋದು ಸಾಬೀತಾಗಿದೆ. ಬಿಜೆಪಿ ಉದ್ದೇಶಪೂರ್ವಕವಾಗಿಯೇ ರಾಜಕೀಯ ಮಾಡಿದೆ. ಸದ್ಯಕ್ಕೆ ನಾವು ಅಕ್ಕಿ ಬದಲು ಹಣ ಕೊಡುತ್ತೇವೆ. ಹಣ ಕೊಡುವ ವ್ಯವಸ್ಥೆ ಮಾಡುತ್ತೇವೆ ಎಂದು ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...